Thursday, September 17, 2026

horoscope

ಮೃತ ವ್ಯಕ್ತಿ ಪುನರ್ಜನ್ಮ ಹೇಗೆ ಪಡೆಯುತ್ತಾನೆ..?

ಹುಟ್ಟು ಸಾವು ಎರಡೂ ಕೂಡ ಮನುಷ್ಯನ ಜೀವನದ ಒಂದು ಭಾಗ. ಹುಟ್ಟಿದವರು ಒಂದಲ್ಲ ಒಂದು ದಿನ ಸಾಯಲೇಬೇಕು ಅನ್ನೋದು ಎಲ್ಲರಿಗೂ ಗೊತ್ತಿರುವ ಸತ್ಯ. ಆದ್ರೆ ಮೃತ ವ್ಯಕ್ತಿ ಹೇಗೆ ಪುನರ್ಜನ್ಮ ಪಡೆಯುತ್ತಾನೆಂಬ ಬಗ್ಗೆ ಹಲವರಿಗೆ ಗೊತ್ತಿಲ್ಲ. ಇಂದು ನಾವು ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ.. ಈ ಭೂಮಿಯ ಮೇಲೆ ಮನುಷ್ಯ ಜನ್ಮ ತಾಳಿದ್ದು ಹೇಗೆ..? ಒರ್ವ...

ಈ ಭೂಮಿಯ ಮೇಲೆ ಮನುಷ್ಯ ಜನ್ಮ ತಾಳಿದ್ದು ಹೇಗೆ..?

ಈ ಭೂಮಿಯ ಮೇಲೆ ಮನುಷ್ಯ ಜನ್ಮ ತಾಳಿದ್ದು ಹೇಗೆ ಎಂಬ ಪ್ರಶ್ನೆಗೆ ಹಲವರು ಉತ್ತರ ಹುಡುಕುವ ಪ್ರಯತ್ನ ಮಾಡಿರುತ್ತಾರೆ. ಹಿಂದೂಗಳ ಪ್ರಕಾರ ದೇವರು ಮನು ಮತ್ತು ಶತರೂಪಾ ಎಂಬ ಪುರುಷ ಮತ್ತು ಸ್ತ್ರೀಯನ್ನು ಸೃಷ್ಟಿಸಿದ. ಅವರಿಂದಲೇ ಮಾನವರು ಜನ್ಮ ತಾಳಿದರು ಎಂದು ಹೇಳುತ್ತಾರೆ. ಕ್ರೈಸ್ತರಲ್ಲಿ ಆ್ಯಡಮ್ ಮತ್ತು ಹೀವ್‌ನಿಂದ ಮನುಷ್ಯ ಜನ್ಮವಾಯಿತು ಎನ್ನುತ್ತಾರೆ. ಇನ್ನು...

ನವೆಂಬರ್ ತಿಂಗಳಲ್ಲಿ ಬದಲಾಗಲಿರುವ ಆ ನಾಲ್ಕು ರಾಶಿಗಳ ಜಾತಕ…!

Astrology: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಗ್ರಹಗಳು ನಿರ್ದಿಷ್ಟ ಸಮಯದಲ್ಲಿ ಪ್ರತಿ ತಿಂಗಳು ತನ್ನ ಸ್ಥಳವನ್ನು ಬದಲಾಯಿಸುತ್ತದೆ, ನವೆಂಬರ್ ತಿಂಗಳಲ್ಲಿ 5ಗ್ರಹಗಳು ತನ್ನ ಸ್ಥಾನವನ್ನು ಬದಲಾಯಿಸುತ್ತದೆ, ಇದು ರಾಶಿಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ...? ಎಂದು ನೋಡೋಣ . ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನವೆಂಬರ್ ತಿಂಗಳು ಅತ್ಯಂತ ಮಹತ್ವ ಎಂದು ಹೇಳಬಹುದು .ಏಕೆಂದರೆ ಈ ತಿಂಗಳಲ್ಲಿ 5...

ನವೆಂಬರ್ 2022 ತಿಂಗಳ ರಾಶಿ ಫಲ ಹೇಗಿದೆ ನೋಡಿ…!

Astrology : ಪ್ರಾಚೀನ ಕಾಲದಿಂದಲೂ ಭಾರತೀಯರು ಜ್ಯೋತಿಷ್ಯದಲ್ಲಿ ಅಪಾರ ನಂಬಿಕೆಯನ್ನು ಹೊಂದಿದ್ದಾರೆ.  ಭಾರತೀಯ ವಿದ್ವಾಂಸರು ಇದನ್ನು ವೇದಗಳ ಭಾಗವೆಂದು ಪರಿಗಣಿಸಿದ್ದರು. ಜ್ಯೋತಿಷ್ಯದ ಆಧಾರದ ಮೇಲೆ ನಾವು ಭೂತ, ಭವಿಷ್ಯ ಮತ್ತು ವರ್ತಮಾನದ ಬಗ್ಗೆ ತಿಳಿಯುತ್ತೇವೆ. ಈ ಹಿನ್ನಲೆಯಲ್ಲಿ ನವೆಂಬರ್ ತಿಂಗಳ ಫಲಗಳು ಹೇಗಿವೆ ಎಂದು ಈಗ ತಿಳಿಯೋಣ. ಮೇಷ ರಾಶಿ : ಮೇಷ ರಾಶಿಯವರಿಗೆ ಈ ತಿಂಗಳು ಮಿಶ್ರ...

ಹಾಸನಾಂಬಾ ದೇವಿ ದರ್ಶನ ಮಹೋತ್ಸವ ಯಶಸ್ವಿಯಾಗಿ ಮುಕ್ತಾಯ..

ಹಾಸನಾಂಬಾ ದೇವಿ ದರ್ಶನ ಮಹೋತ್ಸವ ಯಶಸ್ವಿಯಾಗಿ ಮುಕ್ತಾಯವಾಗಿದೆ. ಇಷ್ಟು ದಿನ ಹಾಸನಾಂಬ ದೇವಿ ದರ್ಶನಕ್ಕೆ ಅವಕಾಶವಿದ್ದು, ಲಕ್ಷಾಂತರ ಭಕ್ತರು ದೂರದೂರು ಮತ್ತು ಹೊರರಾಜ್ಯಗಳಿಂದ ಬಂದು ಹಾಸನಾಂಬೆಯ ದರ್ಶನ ಪಡೆದು ಹೋಗಿದ್ದಾರೆ. ರಾಜಕೀಯ ನಾಯಕರು ಕೂಡ ಹಾಸನಾಂಬೆಯ ದರ್ಶನ ಪಡೆದು, ಪೂಜೆ ಸಲ್ಲಿಸಿದ್ದಾರೆ. ನಿನ್ನೆವರೆಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶವಿದ್ದು, ಇಂದು ಮಧ್ಯಾಹ್ನ 12.47ರ ಸುಮಾರಿಗೆ, ಸಕಲ ವಿಧಿವಿಧಾನಗಳನ್ನು...

ದೇವಿ ದರ್ಶನ ಮಾಡಿದ ಸಚಿವ ಭೈರತಿ ಬಸವರಾಜು..

ಹಾಸನ: ನಗರಾಭಿವೃದ್ಧಿ ಹಾಗೂ ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜು (ಬೈರತಿ) ಅವರು ಅದಿ ದೇವತೆ ಹಾಸನಾಂಬೆ ದೇವಿ ದರ್ಶನವನ್ನು ಪಡೆದು ಪ್ರಾರ್ಥನೆ ಮಾಡಿದರು. ​ ​ನಂತರದಲ್ಲಿ ದರ್ಬಾರ್ ಗಣಪತಿ ಹಾಗೂ ಶ್ರಿ ಸಿದ್ದೇಶ್ವರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಇದಾದ ಬಳಿಕ ಜಿಲ್ಲಾಡಳಿತದಿಂದ ಸನ್ಮಾನವನ್ನು ಸ್ವೀಕರಿಸಿ ಪ್ರಸಾದ...

ಜೆಡಿಎಸ್ ಬಗ್ಗೆ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ..

ಹಾಸನ: ಮೊನ್ನೆಯಷ್ಟೇ ಹಾಸನಾಂಬೆಯ ದರ್ಶನ ಪಡೆದಿದ್ದ ಬ್ರಹ್ಮಾಂಡ ಗುರೂಜಿ, ಇಂದು ಶುಕ್ರವಾರವಾದ ಕಾರಣ ಎರಡನೇಯ ಬಾರಿಗೆ ಮತ್ತೆ ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಈ ಬಳಿಕ ಮಾತನಾಡಿದ ಗುರೂಜಿ, ದೇವೇಗೌಡರಿಗೆ ಪರಿಪೂರ್ಣವಾದಂತಹ ಆರೋಗ್ಯ ಸಿಗಲು ಸಲಹೆ ಕೇಳಿದ್ರು. ದೇವೇಗೌಡರ ಆರೋಗ್ಯಕ್ಕೆ ದೇವಿಯಲ್ಲಿ ಪ್ರಾರ್ಥನೆ ಮಾಡಿ ಅಂತ ಕೇಳಿದ್ರು.  ನಾನು ಎರಡು ಮೂರು ಸಲಹೆ ಕೊಟ್ಟಿದ್ದೇನೆ. ದೊಡ್ಮನೆ...

ಈ ಮೂರು ಕೆಲಸ ಮಾಡುವುದರಿಂದ ಆಯುಷ್ಯ ಕಡಿಮೆಯಾಗುತ್ತದೆ..

ಜೀವನದ ಬಗ್ಗೆ ಚಾಣಕ್ಯ ಹಲವಾರು ವಿಷಯಗಳನ್ನ ಹೇಳಿದ್ದಾರೆ. ತಮ್ಮ ಚಾಣಕ್ಯ ನೀತಿಯಲ್ಲಿ ಈ ಬಗ್ಗೆ ವಿವರಿಸಿದ್ದಾರೆ. ನಾವು ಈವರೆಗೆ ಚಾಣಕ್ಯ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿರುವ ಹಲವಾರು ವಿಷಯಗಳ ಬಗ್ಗೆ ನಿಮಗೆ ವಿವರಿಸಿದ್ದೇವೆ. ಇಂದು ಕೂಡ ಚಾಣಕ್ಯರ ಪ್ರಕಾರ, ಯಾವ 3 ಕೆಲಸಗಳನ್ನು ಮಾಡಿದ್ರೆ ಆಯಸ್ಸು ಕಡಿಮೆಯಾಗತ್ತೆ. ಹಾಗಾದ್ರೆ ಆ ಮೂರು ಕೆಲಸಗಳು ಯಾವುದು...

ಹಾಸನಾಂಬೆಯ ದರ್ಶನಕ್ಕೆ ಬಂದ ವೇಳೆ ವ್ಯಕ್ತಿ ಸಾವು..

ಹಾಸನ: ಹಾಸನಾಂಬ ದೇವಿ ದರ್ಶನಕ್ಕೆ ಬಂದಿದ್ದ ವೇಳೆ ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ. 43 ವರ್ಷದ ಗಿರೀಶ್ ಎಂಬ ವ್ಯಕ್ತಿ ದೇವಿ ದರ್ಶನಕ್ಕೆ ಬಂದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಗಿರೀಶ್ ಹಾಸನ ತಾಲೂಕು, ಬೊಮ್ಮನಹಳ್ಳಿ ಗ್ರಾಮದವನಾಗಿದ್ದು, ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಈ ಘಟನೆ ನಡೆದಿದೆ. ಸದ್ಯ ಪೊಲೀಸರು ಜಿಲ್ಲಾಸ್ಪತ್ರೆಗೆ ಶವವನ್ನು ಕೊಂಡೊಯ್ದಿದ್ದು, ಹಾಸನ ಪೆನ್ಶನ್...

ನೀವು ಜೀವನದಲ್ಲಿ ಮಾಡಬಹುದಾದ 5 ಪುಣ್ಯದ ಕೆಲಸಗಳು ಯಾವುದು ಗೊತ್ತಾ..?

ನಾವು ಉತ್ತಮ ಕೆಲಸಗಳನ್ನು ಮಾಡಿದ್ರೆ ಉತ್ತಮರಾಗುತ್ತೇವೆ. ಕೆಟ್ಟ ಕೆಲಸಗಳನ್ನು ಮಾಡಿದ್ರೆ ಪಾಪಿಗಳಾಗುತ್ತೇವೆಂದು ಎಲ್ಲರಿಗೂ ಗೊತ್ತು. ಕೆಟ್ಟ ಕೆಲಸ ಮಾಡಿದವರಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಅನ್ನೋದು ಗೊತ್ತು. ಆದ್ರೆ ನಾವಿಂದು ಜೀವನದಲ್ಲಿ ನಾವು ಮಾಡಬಹುದಾದ 5 ಪುಣ್ಯದ ಕೆಲಸಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಹಾಗಾದ್ರೆ ಯಾವುದು ಆ 5 ಪುಣ್ಯದ ಕೆಲಸಗಳು ಅಂತಾ ತಿಳಿಯೋಣ ಬನ್ನಿ.. ದೇವರು...
- Advertisement -spot_img

Latest News

ಧನಂಜಯ್ ಅವರ ವೀಡಿಯೋ ತಿರುಚಿಲ್ಲ, ಇದ್ದಿದ್ದನ್ನು ಇದ್ದ ಹಾಗೇ ಅಪ್ಲೋಡ್ ಮಾಡಿದ್ದೇನೆ: Youtuber

Mysuru News: ಗಣಪತಿ ಹಬ್ಬಕ್ಕೂ ಮುಂಚೆ ಪೋಲೀಸ್ ಅಧಿಕಾರಿ ಧನಂಜಯ್‌ ಅವರು, ಮಸೀದಿ ಮುಂದೆ ಮೆರವಣಿಗೆ ಹೋದರೆ, ಗ್ರಹಚಾರ ಬಿಡಿಸುತ್ತೇನೆ ಎಂದು ಹಿಂದೂಗಳಿಗೆ ಹೇಳಿರುವ ವೀಡಿಯೋ...
- Advertisement -spot_img