Wednesday, May 13, 2026

horoscope

ವಿಜಯದಶಮಿ ದಸೆರೆಗೆ ನೈವೇದ್ಯ ರೆಸಿಪಿ..

ಈ ದಿನ ದೇವರಿಗೆ ನಿಮಗಿಷ್ಟವಾದ ಪ್ರಸಾದವನ್ನ ನೀವು ನೈವೇದ್ಯವನ್ನಾಗಿ ಇಡಬಹುದು. ಹಾಗಾಗಿ ನಾವಿಂದು ಬಂಗಾಳದ ಟ್ರೆಡಿಷನಲ್ ಸ್ವೀಟ್ ಆಗಿರುವಂಥ, ದಸರಾ ಸಮಯದಲ್ಲಿ ಇದನ್ನೇ ದುರ್ಗೆಗೆ ಪ್ರಸಾದವಾಗಿ ಇಡುವಂಥ ರಸಗುಲ್ಲಾ ರೆಸಿಪಿ ನೀಡಲಿದ್ದೇವೆ. ನವರಾತ್ರಿಯ ನಾಲ್ಕನೇಯ ದಿನದ ಪ್ರಸಾದ ರೆಸಿಪಿ.. ಬೇಕಾಗುವ ಸಾಮಗ್ರಿ : 2 ಲೀಟರ್ ಹಾಲು, ಒಂದು ನಿಂಬೆ ಹಣ್ಣು ಅಥವಾ 5 ಸ್ಪೂನ್ ವಿನೇಗರ್,...

ನವರಾತ್ರಿಯ ಒಂಭತ್ತನೇಯ ದಿನದ ಪ್ರಸಾದ ರೆಸಿಪಿ..

ನವರಾತ್ರಿಯ ಒಂಭತ್ತನೇಯ ದಿನ ಸಿದ್ಧಿಧಾತ್ರಿಯ ಪೂಜೆ ಮಾಡಲಾಗುತ್ತದೆ. ಈ ದಿನ ದೇವಿಗೆ ಎಳ್ಳಿನ ಅಥವಾ ಎಳ್ಳಿನಿಂದ ಮಾಡಿದ ಸಿಹಿ ಪದಾರ್ಥವನ್ನು ನೈವೇದ್ಯವನ್ನಾಗಿ ಇಡಲಾಗುತ್ತದೆ. ಹಾಗಾಗಿ ಎಳ್ಳಿನ ಬರ್ಫಿ ಮಾಡೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ನವರಾತ್ರಿಯ ನಾಲ್ಕನೇಯ ದಿನದ ಪ್ರಸಾದ ರೆಸಿಪಿ.. ಬೇಕಾಗುವ ಸಾಮಗ್ರಿ: ಅರ್ಧ ಕಪ್ ಎಳ್ಳು, ಅರ್ಧ ಕಪ್ ಶೇಂಗಾ, ಚಿಟಿಕೆ ಏಲಕ್ಕಿ ಪುಡಿ,...

ನವರಾತ್ರಿಯ 8ನೇ ದಿನದ ಪ್ರಸಾದ ರೆಸಿಪಿ..

ನವರಾತ್ರಿಯ ಎಂಟನೇಯ ದಿನ ಮಹಾಗೌರಿಯನ್ನು ಪೂಜಿಸಲಾಗುತ್ತದೆ. ಅಂದ್ರೆ ದುರ್ಗೆಯ ಪೂಜೆ ಮಾಡಲಾಗುತ್ತದೆ. ಈ ದಿನ ತೆಂಗಿನಕಾಯಿಯನ್ನು ನೈವೇದ್ಯವನ್ನಾಗಿ ಇಡಲಾಗುತ್ತದೆ. ಹಾಗಾಗಿ ತೆಂಗಿನಕಾಯಿಯ ಬರ್ಫಿ ರೆಸಿಪಿಯನ್ನು ನಾವಿಂದು ಹೇಳಲಿದ್ದೇವೆ. ನವರಾತ್ರಿಯ ನಾಲ್ಕನೇಯ ದಿನದ ಪ್ರಸಾದ ರೆಸಿಪಿ.. ಒಂದು ಕಪ್ ಒಣಕೊಬ್ಬರಿ ತುರಿ, 5 ಸ್ಪೂನ್ ತುಪ್ಪ, ಅರ್ಧ ಕಪ್ ಸಕ್ಕರೆ, ಚಿಟಿಕೆ ಏಲಕ್ಕಿ ಪುಡಿ, ಅವಶ್ಯಕತೆ ಇದ್ದರೆ ಡ್ರೈಫ್ರೂಟ್ಸ್...

ನವರಾತ್ರಿಯ ಏಳನೇಯ ದಿನದ ಪ್ರಸಾದ ರೆಸಿಪಿ: ಸರಸ್ವತಿಗೆ ಬಲು ಇಷ್ಟ ಇದು..

ನವರಾತ್ರಿಯ ಏಳನೇಯ ದಿನ ಕಾಲರಾತ್ರಿಯನ್ನು ಪೂಜಿಸಲಾಗುತ್ತದೆ. ಈ ದಿನ ದೇವಿಗೆ ಬೆಲ್ಲವನ್ನು  ನೈವೇದ್ಯದ ರೂಪದಲ್ಲಿ ಕೊಡಲಾಗುತ್ತದೆ. ಈ ದಿನ ಸರಸ್ವತಿ ಪೂಜೆಯನ್ನು ಮಾಡುವ ಕಾರಣಕ್ಕೆ, ಆಕೆಗೆ ಇಷ್ಟವಾದ ಸೌತೇಕಾಯಿಯ ಸಿಹಿ ದೋಸೆ ಅಥವಾ ಇಡ್ಲಿಯನ್ನು ನೈವೇದ್ಯದ ರೂಪದಲ್ಲಿ ಇಡಲಾಗುತ್ತದೆ. ಹಾಗಾಗಿ ನಾವಿಂದು ಸೌತೇಕಾಯಿಯ ಸಿಹಿ ದೋಸೆಯ ರೆಸಿಪಿಯನ್ನ ಹೇಳಲಿದ್ದೇವೆ. ನವರಾತ್ರಿಯ ನಾಲ್ಕನೇಯ ದಿನದ ಪ್ರಸಾದ ರೆಸಿಪಿ.. ಬೇಕಾಗುವ...

ಭೃಗು ಋಷಿ ಮಹಾವಿಷ್ಣುವಿನ ಎದೆಗೆ ಒದ್ದಿದ್ಯಾಕೆ..? ನಂತರ ಏನಾಯಿತು..?

ಭೃಗು ಋಷಿ ವಿಷ್ಣು ದೇವನ ಎದೆಗೆ ಒದ್ದ ಕಥೆಯ ಬಗ್ಗೆ ಹಲವರಿಗೆ ಗೊತ್ತಿಲ್ಲ. ಹಾಗಾಗಿ ನಾವಿಂದು ಭೃಗು ಋಷಿ ಯಾಕೆ ವಿಷ್ಣುವಿನ ಎದೆಗೆ ಒದ್ದರು, ಆಮೇಲೇನಾಯ್ತು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ ಬನ್ನಿ.. ಬ್ರಹ್ಮನ ಮಾನಸ ಪುತ್ರರಾದ ಭೃಗು ಋಷಿ, ಶ್ರಾವಣ ಮತ್ತು ಭಾದ್ರಪದ ಮಾಸದಲ್ಲಿ ಸೂರ್ಯನ ರಥದಲ್ಲಿ ಸಂಚರಿಸುವ ಏಕೈಕ ಋಷಿಯಾಗಿದ್ದಾರೆ. ಹೀಗೆ...

ಗರ್ಭಾವಸ್ಥೆಯ ವೇಳೆ ಮಹಿಳೆ ಕಷ್ಟ ಅನುಭವಿಸೋದೇಕೆ ಗೊತ್ತಾ..?

ಹೆಣ್ಣು ಪಡುವಷ್ಟು ದೈಹಿಕ ಕಷ್ಟ ಗಂಡು ಪಡುವುದಿಲ್ಲ. ಗಂಡಸರಿಗೆ ಹಲವು ಮಾನಸಿಕ ಕಷ್ಟಗಳಿರುತ್ತದೆ. ಆದ್ರೆ ಗಂಡಿಗಿಂತ ಹೆಣ್ಣು ಹೆಚ್ಚು ದೈಹಿಕ ಕಷ್ಟ ಅನುಭವಿಸುತ್ತಾಳೆ. ಋತುಮತಿಯಾದಾಗ ಒಂದು ರೀತಿಯ ಕಷ್ಟ, ಗರ್ಭಾವಸ್ಥೆಯಲ್ಲಿ ಇನ್ನೊಂದು ರೀತಿಯ ಕಷ್ಟ, ಹೆರಿಗೆ ಸಮಯದಲ್ಲಿ ಒಂದು ಜನ್ಮ ಕಳೆದು ಬಂದ ಅನುಭವ. ಬಾಣಂತನದಲ್ಲೂ ಮಾನಸಿಕ ಹಿಂಸೆ, ಮತ್ತೆ ವೃದ್ಧಾಪ್ಯ ಸಮೀಪಿಸುತ್ತಿದ್ದಂತೆ, ಕಷ್ಟ....

ಇಂಥ 6 ಜನರನ್ನು ಎಂದಿಗೂ ಸ್ನೇಹಿತರನ್ನಾಗಿ ಮಾಡಿಕೊಳ್ಳಬೇಡಿ..

ಸ್ನೇಹಿತರು ಅತ್ಯುತ್ತಮರಾಗಿದ್ದರೆ, ಜೀವಕ್ಕೆ ಜೀವ ಕೊಡಲೂ ಕೂಡ ತಯಾರಿದ್ದರೆ, ರಕ್ತ ಸಂಬಂಧಕ್ಕಿಂತಲೂ ಅಂಥ ಸ್ನೇಹ ಸಂಬಂಧ ಬಲಿಷ್ಟವಾಗಿರುತ್ತದೆ. ಹಲವರಿಗೆ ಸ್ನೇಹಿತರು ಸಂಬಂಧಿಕರಿಗಿಂತಲೂ ಆತ್ಮೀರಾಗಿರುವ ಎಷ್ಟೋ ಉದಾಹರಣೆಯನ್ನ ನಾವು ನೀವು ನೋಡಿರುತ್ತೇವೆ. ಆದ್ರೆ ಚಾಣಕ್ಯರ ಪ್ರಕಾರ, ನೀವು ಕೆಲರೊಂದಿಗೆ ಸ್ನೇಹ ಮಾಡುವಂತಿಲ್ಲ. ಅವರನ್ನು ಪೂರ್ತಿಯಾಗಿ ನಂಬುವಂತಿಲ್ಲ. ಹಾಗಾದ್ರೆ ಎಂಥವರೊಂದಿಗೆ ನಾವು ಸ್ನೇಹ ಮಾಡಬಾರದು ಅನ್ನೋ ಬಗ್ಗೆ...

ಪತಿಯಾದವನು ಪತ್ನಿಗೆ ಕೆಲ ಸಿಕ್ರೇಟ್‌ಗಳನ್ನು ಹೇಳಬಾರದಂತೆ..!

ಈ ಪ್ರಪಂಚದಲ್ಲಿ ಪವಿತ್ರವಾದ ಸಂಬಂಧ ಅಂದ್ರೆ ತಾಯಿ ಮಗುವಿನ ಸಂಬಂಧ. ಆದ್ರೆ ಇದೋ ರೀತಿ ಪವಿತ್ರವಾದ ಸಂಬಂಧ ಅಂದ್ರೆ ಪತಿ- ಪತ್ನಿ ಸಂಬಂಧ. ಯಾಕಂದ್ರೆ ಒಂದು ಕುಟುಂಬ ತಯಾರಾಗೋದೇ, ಪತಿ- ಪತ್ನಿಯಿಂದ. ಅಂಥ ಸುಂದರ ಸಂಬಂಧ ಸುಂದದರವಾಗಿಯೇ ಇರಬೇಕು ಅಂದ್ರೆ ಪತಿಯಾದವನು, ಪತ್ನಿಗೆ ಕೆಲ ವಿಷಯಗಳನ್ನು ಹೇಳಬಾರದು. ಇದು ಪತ್ನಿಯರಿಗೂ ಅನ್ವಯಿಸುತ್ತದೆ. ಹಾಗಾದ್ರೆ ಪತಿ...

ನವರಾತ್ರಿಯ ಐದನೇಯ ದಿನದ ಪ್ರಸಾದ ರೆಸಿಪಿ..

ನವರಾತ್ರಿಯ ಐದನೇಯ ದಿನ ಸ್ಕಂದ ಮಾತೆಯನ್ನು ಪೂಜಿಸಲಾಗುತ್ತದೆ. ಈ  ದಿನ ಬಾಳೆಹಣ್ಣನ್ನು ದೇವಿಗೆ ನೈವೇದ್ಯವನ್ನಾಗಿ ಇಡಲಾಗುತ್ತದೆ. ಹಾಗಾಗಿ ಇಂದು ಬಾಳೆ ಹಣ್ಣಿನ ಪಾಯಸದ ರೆಸಿಪಿಯನ್ನು ಹೇಳಲಿದ್ದೇವೆ. ನವರಾತ್ರಿಯ ನಾಲ್ಕನೇಯ ದಿನದ ಪ್ರಸಾದ ರೆಸಿಪಿ.. ನಾಲ್ಕು ಬಾಳೆಹಣ್ಣನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ, ಒಂದು ಬೌಲ್‌ಗೆ ಹಾಕಿ. ಇದಕ್ಕೆ ಕುದಿಸಿ, ಆರಿಸಿದ ಹಾಲು, ಬೆಲ್ಲ, ಏಲಕ್ಕಿ ಪುಡಿ, ಕಾಯಿ ಹಾಲು...

ನವರಾತ್ರಿಯ ನಾಲ್ಕನೇಯ ದಿನದ ಪ್ರಸಾದ ರೆಸಿಪಿ..

ನವರಾತ್ರಿಯ ನಾಲ್ಕನೇಯ ದಿನ ಕೂಷ್ಮಾಂಡ ದೇವಿಯನ್ನು ಪೂಜಿಸಲಾಗುತ್ತದೆ. ಈ ದಿನ ಮಾಲ್ಫೋವಾ ಅನ್ನೋ ಸಿಹಿಯನ್ನು ದೇವಿಗೆ ನೈವೇದ್ಯವಾಗಿ ಇಡಲಾಗುತ್ತದೆ. ಹಾಗಾಗಿ ಇಂದು ನಾವು ಮಾಲ್ಪೋವಾವನ್ನು ಮಾಡೋದು ಹೇಗೆ..? ಅದಕ್ಕೆ ಬೇಕಾಗಿರುವ ಸಾಮಗ್ರಿಗಳೇನು ಅಂತಾ ತಿಳಿಯೋಣ ಬನ್ನಿ.. ನವರಾತ್ರಿಯ ಎರಡನೇಯ ದಿನದ ಪ್ರಸಾದ ರೆಸಿಪಿ.. ಒಂದು ಕಪ್ ಮೈದಾ, ಅರ್ಧ ಕಪ್ ರವಾ, ಒಂದುವರೆ ಕಪ್ ಸಕ್ಕರೆ, ಕೊಂಚ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img