Saturday, September 12, 2026

horoscope

Spiritual: ಪ್ರತೀ ದೇವಸ್ಥಾನದ ಗರ್ಭಗುಡಿ ಯಾಕಷ್ಟು ಚಿಕ್ಕದಾಗಿರುತ್ತದೆ..?

Spiritual: ನೀವು ಎಷ್ಟೇ ದೊಡ್ಡ, ಶ್ರೀಮಂತ, ಪ್ರಸಿದ್ಧ ದೇವಸ್ಥಾನಕ್ಕೆ ಹೋದರೂ, ಅಲ್ಲಿನ ಗರ್ಭಗುಡಿ ಮಾತ್ರ, ಒಂದಿಬ್ಬರು ಹೋಗುವಷ್ಟು ಮಾತ್ರ ಚಿಕ್ಕದಾಗಿರುತ್ತದೆ. ಹಾಗಾದರೆ, ಗರ್ಭಗುಡಿ ಅಷ್ಟು ಚಿಕ್ಕದಾಗಿರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. https://youtu.be/_ebSULV-4AE ಪ್ರತೀ ದೇವಸ್ಥಾನದಲ್ಲಿಯೂ ದೇವರ ಗರ್ಭಗುಡಿ ಸಣ್ಣದಾಗಿರುತ್ತದೆ. ಅದರ ಬಾಗಿಲು ಕೂಡ ಸಣ್ಣದಾಗಿರುತ್ತದೆ. ಈ ವೇಳೆ ಕೊಂಚ ಬಗ್ಗಿಯೇ, ನೀವು ದೇವರ ದರ್ಶನ ಮಾಡಬೇಕಾಗುತ್ತದೆ....

Spiritual: ಶಿವನನ್ನೂ ಬಿಟ್ಟಿಲ್ಲ ಶನಿಯ ಪ್ರಕೋಪ: ಶಿವನಿಗೆ ಸಪ್ತಮಶನಿ ಕಾಟ ಹೇಗಿತ್ತು ಗೊತ್ತಾ..?

Spiritual: ಶಿವ ಎಂದರೆ, ಸಕಲವೂ ಎನ್ನಲಾಗುತ್ತದೆ. ಕೆಲ ಪುರಾಣದ ಪ್ರಕಾರ, ಶಿವನಿಂದಲೇ ಈ ಲೋಕ ಉದ್ಭವಿಸಿದ್ದು ಎನ್ನಲಾಗಿದೆ. ಅಂಥ ಶಿವನಿಗೂ ಶನಿ ಕಾಟ ಕೊಟ್ಟಿದ್ದ. ಹುಟ್ಟಿದ ಪ್ರತೀ ಮನುಷ್ಯನಿಗೂ ಸಾಡೇಸಾಥಿ ಕಾಟ ಇರುವಂತೆ, ಶಿವನಿಗೂ ಸಾಡೇ ಸಾಥಿ ಕಾಟವಿತ್ತು. ಹಾಗಾದ್ರೆ ಶಿವ ಶನಿಯ ಕಾಟವನ್ನು ಹೇಗೆ ಎದುರಿಸಿದ ಅಂತಾ ತಿಳಿಯೋಣ ಬನ್ನಿ.. https://youtu.be/_ebSULV-4AE ಸದಾಧ್ಯಾನ ಮಗ್ನನಾಗಿದ್ದ ಶಿವನ...

Navaratri Special: Temple: ಬಾದಾಮಿ ಬನಶಂಕರಿ ದೇವಸ್ಥಾನದ ವಿಶೇಷತೆಗಳು

Navaratri Special: ನವರಾತ್ರಿಯ ವಿಶೇಷವಾಗಿ ನಾವಿಂದು ಬಾದಾಮಿ ಬನಶಂಕರಿ ದೇವಸ್ಥಾನದ ವಿಶೇಷತೆಗಳ ಬಗ್ಗೆ ಹೇಳಲಿದ್ದೇವೆ. ಬಾದಾಮಿ ಬನಶಂಕರಿ ದೇವಸ್ಥಾನದಲ್ಲಿ ಪಾರ್ವತಿಯ ಅವತಾರವಾದ ಬನಶಂಕರಿ ಅಮ್ಮನನ್ನು ಪೂಜಿಸಲ್ಪಡುತ್ತದೆ. ಬಾಗಲಕೋಟೆಯಲ್ಲಿರುವ ಬಾದಾಮಿಗೆ ಬರೀ ಕರ್ನಾಟಕದ ಭಕ್ತರು ಮಾತ್ರವಲ್ಲದೇ, ಪಕ್ಕದ ರಾಜ್ಯಗಳಾದ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶದಿಂದಲೂ ದೇವಿಯ ಭಕ್ತರು ದರುಶನಕ್ಕಾಗಿ ಇಲ್ಲಿಗೆ ಬರುತ್ತಾರೆ. https://youtu.be/QTjBcgkIopw ಇನ್ನು ಬನಶಂಕರಿ ಇಲ್ಲಿ ಬಂದು ನೆಲೆನಿಲ್ಲಲು ಕಾರಣವೇನು...

Navaratri Special: ನವರಾತ್ರಿಯ 8ನೇ ದಿನ ಪೂಜಿಸಲ್ಪಡುವ ಮಹಾಗೌರಿ ಯಾರು..?

Navaratri Special: ನವರಾತ್ರಿಯ 8ನೇ ದಿನದಂದು ದುರ್ಗೆಯ ರೂಪವಾದ ಮಹಾಗೌರಿಯನ್ನು ಪೂಜಿಸಲಾಗುತ್ತದೆ. ನವದುರ್ಗೆಯರೆಲ್ಲ ಪಾರ್ವತಿಯ ಅವತಾರವೇ ಆಗಿದ್ದು, ಅಷ್ಟಮಿ ದಿನ ಈಕೆಯನ್ನು ಪ್ರಧಾನ ದೇವಿ ಎಂದು ಪೂಜಿಸಲಾಗುತ್ತದೆ. https://youtu.be/6JH-ZRSra8Y ಗೂಳಿಯ ಮೇಲೆ ಕೂತು ಸಂಚರಿಸುವ ಮಹಾಗೌರಿ, ಬಿಳಿ ಬಣ್ಣದ ಸೀರೆಯಲ್ಲಿ ಸಿಂಗಾರಗೊಂಡಿರುತ್ತಾಳೆ. ಪಾರ್ವತಿ ಶಿವನ ಪತ್ನಿಯಾದ ದಾಕ್ಷಾಯಣಿಯ ರೂಪದಲ್ಲಿರುವಾಗ, ದಕ್ಷ ನಡೆಸಿದ ಯಜ್ಞದ ಯಜ್ಞಕುಂಡಕ್ಕೆ ಹಾರಿ, ಪ್ರಾಣತ್ಯಾಗ...

Navaratri Special: ನವರಾತ್ರಿಯ 7ನೇ ದಿನ ಪೂಜಿಸಲ್ಪಡುವ ಕಾಳರಾತ್ರಿ ಯಾರು..?

Navaratri Special: ಪಾರ್ವತಿಯ 7ನೇ ರೂಪವಾದ ಕಾಳರಾತ್ರಿಯನ್ನು ಇಂದು ನಾವು ಪೂಜಿಸುತ್ತೇವೆ. ಕಾಳಿ ದೇವಿಯನ್ನೇ ಕಾಳರಾತ್ರಿ ಎಂದು ಕರೆಯಲಾಗುತ್ತದೆ. ಕಪ್ಪು ಬಣ್ಣದ ದೇಹ, ಹೊರಚಾಚಿದ ನಾಲಿಗೆ, ಘೋರವಾದ ಕಣ್ಣುಗಳು, ಕುತ್ತಿಗೆಗೆ ರುಂಡಮಾಲೆ, ಕೈಯಲ್ಲಿ ಕತ್ತಿ, ದಡ್ಡವಾದ ಉದ್ದ ಕೂದಲಿರುವ ಕಾಳಿ ದೇವಿ, ಕತ್ತೆಯ ಮೇಲೆ ಸವಾರಿ ಮಾಡುತ್ತಾಳೆ. https://youtu.be/lv4Ra25ZIHI ಶುಂಭ ನಿಶುಂಭರ ಸಂಹಾರಕ್ಕಾಗಿ ದೇವಿ ಕಾಳರಾಾತ್ರಿಯ ರೂಪ...

Navaratri Special: Temple: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದ ವಿಶೇಷತೆಗಳು

Navaratri Special: ಮಲೆನಾಡಿನಲ್ಲಿರುವ ಪ್ರಸಿದ್ಧ ದೇವಿ ದೇವಸ್ಥಾನಗಳಲ್ಲಿ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನವೂ ಒಂದು. ದೇವಿಯ ಆಶೀರ್ವಾದ ಪಡೆದು, ಅನ್ನಪ್ರಸಾದ ಸ್ವೀಕರಿಸಿದಾಗಲೇ, ಇಲ್ಲಿನ ಭೇಟಿ ಅರ್ಥಪೂರ್ಣವಾಗಿರುತ್ತದೆ. ಹಾಗಾದ್ರೆ ಈ ದೇವಸ್ಥಾನದ ವಿಶೇಷತೆಗಳೇನು ಅಂತಾ ತಿಳಿಯೋಣ ಬನ್ನಿ.. ಚಿಕ್ಕಮಗಳೂರಿನ ಹೊರನಾಡಿನಲ್ಲಿ ಪಾರ್ವತಿ ದೇವಿಯ ರೂಪವಾದ ಅನ್ನಪೂರ್ಣೆ ಇಲ್ಲಿ ನೆಲೆನಿಂತಿದ್ದಾಳೆ. ಅಡಿಯಿಂದ ಮುಡಿಯವರೆಗೂ ಈಕೆಯನ್ನು ಚಿನ್ನಾಭರಣಗಳಿಂದ, ಸುಂದರ ರೇಷ್ಮೆ ಸೀರೆಯಿಂದ...

Horoscope: ಹಣ ಗಳಿಸುವಲ್ಲಿ ಯಶಸ್ವಿಯಾಗುವ ರಾಶಿಯವರು ಇವರು

Horoscope: ಲಕ್ಷ್ಮೀ ಕೃಪೆ ಎಲ್ಲರಿಗೂ ಸಿಗುವಂಥದ್ದಲ್ಲ. ಆಕೆಯ ಕೃಪೆ ಸಿಗಬೇಕು ಎಂದರೆ, ಅಂಥ ಯೋಗ ಪಡೆದುಕೊಂಡು ಹುಟ್ಟಬೇಕು. ಆ ರೀತಿ ಸದಾಕಾಲ ಲಕ್ಷ್ಮೀಯ ಕೃಪೆ ಹೊಂದಿದ ರಾಶಿಯವರು ಯಾರು ಅನ್ನೋ ಬಗ್ಗೆ ನಾವಿಂದು ಹೇಳಲಿದ್ದೇವೆ. https://youtu.be/craTSgGoB5g ಮೇಷ ರಾಶಿ: ಧೈರ್ಯಶಾಲಿಯಾಗಿರುವ ಮೇಷ ರಾಶಿಯವರು ಎಂಥದ್ದೇ ಕಷ್ಟವನ್ನು ಎದುರಿಸಲು, ರಿಸ್ಕ್ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ. ಬಂದಿದ್ದು ಬರಲಿ ಎಂದೇ ಮುಂದೆ...

Navaratri Special: Temple: ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದ ವಿಶೇಷತೆಗಳು

Navaratri Special: Temple: ದಕ್ಷಿಣ ಕನ್ನಡದ ಪ್ರಸಿದ್ಧ ದೇವಸ್ಥಾನಗಳಲ್ಲಿ ಕೊಲ್ಲೂರು ಮೂಕಾಂಬಿಕೆಯ ದೇವಸ್ಥಾನ ಕೂಡ ಒಂದು. ದೇವಿ ಮೂಕಾಸುರನನ್ನು ಕೊಂದ ಕಾರಣಕ್ಕೆ, ಮೂಕಾಂಬಿಕೆಯಾಗಿ ಲೋಕ ರಕ್ಷಣೆಗಾಗಿ ಈ ಸ್ಥಳದಲ್ಲಿ ನೆಲೆ ನಿಂತಿದ್ದಾಳೆಂದು ಹೇಳಲಾಗಿದೆ. ಈ ದೇವಸ್ಥಾನದ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯೋಣ ಬನ್ನಿ.. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ, ಸೌಪರ್ಣಿಕ ನದಿ ತೀರದಲ್ಲಿ ಕೊಲ್ಲೂರು ಮೂಕಾಂಬಿಕೆ...

Navaratri Special: ನವರಾತ್ರಿಯ 6ನೇ ದಿನ ಪೂಜಿಸಲ್ಪಡುವ ಕಾತ್ಯಾಯಿನಿ ದೇವಿಯ ಹಿನ್ನೆಲೆ

Navaratri Special: ಇಂದು ನವರಾತ್ರಿಯ 6ನೇ ದಿನವಾಗಿದ್ದು, ಇಂದು ದುರ್ಗೆಯ ರೂಪವಾದ ಕಾತ್ಯಾಯಿನಿ ದೇವಿಯನ್ನು ಪೂಜಿಸಲಾಗುತ್ತದೆ. ಹಾಗಾದರೆ ಪಾರ್ವತಿ ದೇವಿ ಏಕೆ ಕಾತ್ಯಾಯಿನಿಯ ರೂಪ ತಾಳಿದಳು..? ಯಾರೀ ಮಹಾಮಾಯಿ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. https://youtu.be/craTSgGoB5g ಪಾರ್ವತಿ ದೇವಿ ಕಾತ್ಯಾಯನ ಋಷಿಗೆ ಜನಿಸಿದ ಕಾರಣ, ಆಕೆಯನ್ನು ಕಾತ್ಯಾಯಿನಿ ಎಂದು ಕರೆಯಲಾಗುತ್ತದೆ. ಸಿಂಹವಾಹಿನಿಯಾಗಿರುವ ಕಾತ್ಯಾಯಿನಿ, ಒಂದು ಕೈಯಲ್ಲಿ ಖಡ್ಗ,...

Navaratri Special: ನವರಾತ್ರಿಯ 5ನೇ ದಿನ ಪೂಜಿಸಲ್ಪಡುವ ದುರ್ಗೆಯ ರೂಪ ಸ್ಕಂದಮಾತೆ ಯಾರು..?

Navaratri Special: ನವದುರ್ಗೆಯರಲ್ಲಿ ಒಬ್ಬಳಾದ ಸ್ಕಂದಮಾತೆಯನ್ನು ಇಂದು ಪೂಜಿಸಲಾಗುತ್ತದೆ. ಸಂತಾನ ಸಮಸ್ಯೆ ಇದ್ದವರು, ಸ್ಕಂದಮಾತೆಯನ್ನು ಆರಾಧಿಸಿದರೆ, ಅಂಥವರಿಗೆ ಸಂತಾನ ಸಮಸ್ಯೆ ದೂರವಾಗಿ, ಮಕ್ಕಳಾಗುತ್ತದೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಯಾರು ಈ ಸ್ಕಂದಮಾತೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. https://youtu.be/6JH-ZRSra8Y ಸ್ಕಂದ ಎಂದರೆ, ಕಾರ್ತಿಕೇಯ. ಈ ಸ್ಕಂದನ ತಾಯಿ ಪಾರ್ವತಿಯಾಗಿದ್ದು, ಈಕೆಯನ್ನೇ ಸ್ಕಂದ ಮಾತಾ ಎಂದು ಕರೆಯಲಾಗುತ್ತದೆ....
- Advertisement -spot_img

Latest News

ಇವರೆಲ್ಲಾ ಹರಿಶ್ಚಂದ್ರನ ಮಕ್ಕಳಾ..?: ಸತೀಶ್ ಜಾರಕಿಹೊಳಿ ಮೇಲಿನ ರೇಡ್‌ಗೆ ಹರಿಪ್ರಸಾದ್ ಪ್ರಶ್ನೆ..

Political News: ಸಚಿವರಾದ ಸತೀಶ್ ಜಾರಕಿಹ`ಳಿ ಮನೆ ಮತ್ತು ಕಚೇರಿ ಮೇಲೆ ಇಡಿ ದಾಳಿ ನಡೆದಿದ್ದು, ಇದನ್ನು ಖಂಡಿಸಿ ಕಾಂಗ್ರೆಸ್ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು. ಈ ವೇಳೆ...
- Advertisement -spot_img