Saturday, September 12, 2026

horoscope

Navaratri Special: ನವರಾತ್ರಿಯ ಮೂರನೇ ದಿನ ಪೂಜಿಸಲ್ಪಡುವ ಚಂದ್ರಘಂಟಾ ದೇವಿ ಯಾರು..?

Spiritual: ನವರಾತ್ರಿಯ ಮೊದಲ ಮತ್ತು ಎರಡನೇಯ ದಿನದಂದು ಶೈಲಪುತ್ರಿ ಮತ್ತು ಬ್ರಹ್ಮಚಾರಿಣಿಯನ್ನು ಆರಾಧಿಸಲಾಗುತ್ತದೆ. ಮೂರನೇಯ ದಿನವಾದ ಇಂದು, ಪಾರ್ವತಿಯ ಇನ್ನೊಂದು ರೂಪವಾದ ಚಂದ್ರಘಂಟಾ ದೇವಿಯನ್ನು ಪೂಜಿಸಲಾಗುತ್ತದೆ. ಯಾರು ಈ ಚಂದ್ರಘಂಟಾ..? ಆಕೆ ಈ ರೂಪವನ್ನು ತಾಳಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. https://youtu.be/craTSgGoB5g ನವದುರ್ಗೆಯರಲ್ಲಿ ಒಬ್ಬಳಾದ ಚಂದ್ರಘಂಟಾ ದೇವಿ ಚಂದ್ರನಷ್ಟು ಕಾಂತಿಯುತಳಾದವಳು ಎಂಬ ಕಾರಣಕ್ಕೆ, ಆಕೆಯನ್ನು ಚಂದ್ರಘಂಟಾ...

Navaratri Special: Temple: ಸಿಗಂದೂರು ಚೌಡೇಶ್ವರಿ ದೇವಸ್ಥಾನದ ವಿಶೇಷತೆಗಳು

Navaratri Special: Temple: ನವರಾತ್ರಿಯ ವಿಶೇಷವಾಗಿ ಒಂದೊಂದು ದಿನ ಒಂದೊದು ಶಕ್ತಿಪೀಠಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಪೊಳಲಿ ದೇವಸ್ಥಾನ, ಕಟೀಲು ದೇವಸ್ಥಾನದ ವಿಶೇಷತೆಗಳನ್ನು ಹೇಳಿದ್ದು, ಇದೀಗ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ವಿಶೇಷತೆ ಬಗ್ಗೆ ಹೇಳಲಿದ್ದೇವೆ. https://youtu.be/VIRZRNP7mmE ಶಿವಮೊಗ್ಗ ಜಿಲ್ಲೆಯಲ್ಲಿ ಸಿಗಂದೂರು ಕ್ಷೇತ್ರವಿದೆ. ದಟ್ಟ ಕಾಡಿನ ಮಧ್ಯೆ ಇರುವ ನದಿ ತೀರದಲ್ಲಿ ಸಿಗಂದೂರು ಚೌಡೇಶ್ವರಿ ಲೋಕ ರಕ್ಷಣೆಗಾಗಿ ನೆಲೆ...

Navaratri Special: ನವರಾತ್ರಿಯ ಎರಡನೇಯ ದಿನ ಬ್ರಹ್ಮಚಾರಿಣಿಯ ಆರಾಧಾನೆ

Spiritual: ಇಂದು ನವರಾತ್ರಿಯ ಎರಡನೇಯ ದಿನ. ಈ ದಿನ ದುರ್ಗೆಯ ಎರಡನೇಯ ರೂಪವಾದ ಬ್ರಹ್ಮಚಾರಿಣಿಯನ್ನು ಪೂಜಿಸಲಾಗುತ್ತದೆ. https://youtu.be/VIRZRNP7mmE ಪಾರ್ವತಿಯ ಪ್ರತಿರೂಪವೇ ಈ ನವದುರ್ಗೆಯರು. ಆ ನವದುರ್ಗೆಯರಲ್ಲಿ ಒಬ್ಬಳು ಬ್ರಹ್ಮಚಾರಿಣಿ. ಈಕೆ ಕಠೋರವಾಗಿ ತಪಸ್ಸು ಮಾಡಿ, ಬ್ರಹ್ಮಚಾರಿಣಿ ಎನ್ನಿಸಿಕೊಂಡು ಶಿವನನ್ನು ಒಲಿಸಿಕೊಂಡವಳು. ತಂದೆ ದಕ್ಷನ ಅವಮಾನ ತಾಳಲಾರದೇ, ದಾಕ್ಷಾಯಿಣಿ ಯಜ್ಞ ಕುಂಡಕ್ಕೆ ಹಾರಿ ಪ್ರಾಣ ಬಿಟ್ಟು ಸತಿ ಎನ್ನಿಸಿಕೊಂಡಳು....

Navaratri Special: Temple: ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನದ ವಿಶೇಷತೆಗಳು

Spiritual Story: ಇಡೀ ಕರ್ನಾಟಕದಲ್ಲಿ ಎಲ್ಲರೂ ಆರಾಧಿಸುವ, ಎಲ್ಲರೂ ಒಮ್ಮೆಯಾದರೂ ಭೇಟಿ ನೀಡಿ, ಆಶೀರ್ವಾದ ಪಡೆಯಲೇಬೇಕು ಎಂದು ಬಯಸುವ ಶಕ್ತಿ ಪೀಠ ಎಂದರೆ, ಕಟೀಲು ದುರ್ಗಾ ಪರಮೇಶ್ವರಿ ಕ್ಷೇತ್ರ. ಇಂದು ನಾವು ಈ ಕ್ಷೇತ್ರದ ಹಿನ್ನೆಲೆ, ವಿಶೇಷತೆಗಳನ್ನು ಹೇಳಲಿದ್ದೇವೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಟೀಲಿನಲ್ಲಿ ದುರ್ಗಾ ಪರಮೇಶ್ವರಿ ಕ್ಷೇತ್ರವಿದೆ. ನಂದಿನಿ ನದಿ ತೀರದಲ್ಲಿ ದುರ್ಗಾಪರಮೇಶ್ವರಿ...

Horoscope: ಸದಾ ಕಾಲ ದೇವರ ದಯೆ ಹೊಂದಿರುವ ರಾಶಿಯವರು ಇವರು

Horoscope: ದೇವರ ದಯೆ ಸಿಗಬೇಕು ಅಂದ್ರೆ ನಮ್ಮ ಲಕ್ ಚೆನ್ನಾಗಿರಬೇಕು. ಅದರಲ್ಲೂ ಸದಾಕಾಲ ದೇವರ ದಯೆ ಸಿಗಬೇಕು ಅಂದ್ರೆ, ಲಕ್ ಜೊತೆಗೆ ನಮ್ಮ ಗುಣವೂ ಚೆನ್ನಾಗಿರಬೇಕು. ಹೊಟ್ಟೆಕಿಚ್ಚು, ಕ್ರೂರತನ, ಸ್ವಾರ್ಥ, ದುರಾಸೆ ಇವೆಲ್ಲವೂ ಇಲ್ಲದೇ ಬದುಕಬೇಕು. ಹಾಗಾದ್ರೆ ಯಾವ ರಾಶಿಯ ಮೇಲೆ ಸದಾ ಕಾಲ ದೇವರ ದಯೆ ಇರುತ್ತದೆ ಅಂತಾ ತಿಳಿಯೋಣ ಬನ್ನಿ.. ಕಟಕ: ಕಟಕ...

ಹೊಸ ಕೆಲಸ ಆರಂಭದ ಮುನ್ನ ಜನ ತಿರುಪತಿಗೆ ಭೇಟಿ ನೀಡಲು ಕಾರಣವೇನು..?

Spiritual: ಮನೆ ಕಟ್ಟಬೇಕು, ಉದ್ಯಮ ಆರರಂಭಿಸಬೇಕು, ಮದುವೆಯಾಗಬೇಕು, ಮನೆಯಲ್ಲಿ ಏನೋ ವಿಶೇಷ ಕಾರ್ಯಕ್ರಮವಿದೆ ಅಂದಾಗ ಕೆಲವರು, ತಿರುಪತಿಗೆ ಭೇಟಿ ನೀಡಿ, ತಿಮ್ಮಪ್ಪನ ದರ್ಶನ ಪಡೆದು ಬರುತ್ತಾರೆ. ಹಾಗಾದ್ರೆ ಯಾಕೆ ಶುಭ ಕಾರ್ಯಕ್ಕೂ ಮುನ್ನ ಜನ ತಿರುಪತಿಗೆ ಹೋಗೋದು ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. https://youtu.be/5J7x99Qhkyw ಶುಭಕಾರ್ಯಕ್ಕೂ ಮುನ್ನ ಕುಲದೇವರಿಗೆ, ಇಷ್ಟ ದೇವರ ಸನ್ನಿಧಾನಕ್ಕೆ ಭೇಟಿ ನೀಡಬೇಕು...

Temple History: ಈ ದೇವಸ್ಥಾನದಲ್ಲಿ ಪತಿ ಪತ್ನಿ ಸೇರಿ ಪೂಜೆ ಸಲ್ಲಿಸುವಂತಿಲ್ಲ

Spiritual: ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ಪತಿ-ಪತ್ನಿ ಇಬ್ಬರೂ ಸೇರಿ ಪೂಜೆ ಮಾಡಿದರೆ, ದೇವರ ದರ್ಶನ ಮಾಡಿದರೆ, ಪೂರ್ಣ ಪುಣ್ಯ ಪ್ರಾಪ್ತಿಯಾಗುತ್ತದೆ ಅನ್ನೋ ನಂಬಿಕೆ ಇದೆ. ಮದುವೆಯಾದರೂ ಪತಿ -ಪತ್ನಿ ಬೇರೆ ಬೇರೆಯಾಗಿ, ಅಥವಾ ಒಬ್ಬೊಬ್ಬರೇ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಮಾಡಿದರೆ, ಅದರಿಂದೇನೂ ಪ್ರಯೋಜನವಿಲ್ಲವೆಂದು ನಂಬಿಕೆ ಇದೆ. ಆದರೆ ಇಲ್ಲೊಂದು ದೇವಸ್ಥಾನದಲ್ಲಿ ಪತಿ-ಪತ್ನಿ ಒಟ್ಟಿಗೆ...

Spiritual: ಪಿತೃಪಕ್ಷದ ವೇಳೆ ಈ ತಪ್ಪುಗಳನ್ನು ಮಾಡಬೇಡಿ

Spiritual: ಪಿತೃಪಕ್ಷ ಎಂದರೆ, ಹಿಂದೂಗಳಿಗೆ ಶ್ರೇಷ್ಟವಾದ ಸಮಯ. ಈ ವೇಳೆ, ನಮ್ಮನ್ನಗಲಿದ ಹಿರಿಯರಿಗೆ ಪಿಂಡ ಪ್ರಧಾನ ಮಾಡುವ, ಶ್ರಾದ್ಧ ಮಾಡುವ ಸಮಯ. ನಾವು ವರ್ಷದಲ್ಲಿ ನಮ್ಮನ್ನಗಲಿದ ಹಿರಿಯರ ಶ್ರಾದ್ಧ ಮಾಡುವುದನ್ನು ಮರೆತಿದ್ದರೆ, ಅಥವಾ ಶ್ರಾದ್ಧ ಮಾಡದೇ ಇದ್ದಲ್ಲಿ, ಪಿತೃಪಕ್ಷದಲ್ಲಿ ಈ ಕೆಲಸ ಮಾಡಬಹುದು. ಹಾಗಾಗಿ ಈ ಸಮಯದಲ್ಲಿ ಶ್ರಾದ್ಧ ಬಿಟ್ಟು ಬೇರೆ ಯಾವ ಶುಭಕಾರ್ಯಗಳನ್ನು...

Spiritual: ನಿಮಗೆ ಈ ಗುಣವಿದ್ದರೆ, ನೀವು ಲಕ್ಷ್ಮೀದೇವಿಯ ಕೃಪೆಗೆ ಪಾತ್ರರಾಗುತ್ತೀರಿ

Spiritual: ತಾವು ಲಕ್ಷ್ಮೀ ದೇವಿಯ ಕೃಪೆಗೆ ಪಾತ್ರರಾಗಬೇಕು. ಬೇಕಾದಾಗ, ಬೇಕಾದ್ದನ್ನು ಖರೀದಿಸುವಷ್ಟು ತಮ್ಮಲ್ಲಿ ಹಣವಿರಬೇಕು. ಐಷಾರಾಮಿ ಬದುಕು ತಮ್ಮದಾಗಬೇಕು ಎಂದು ಯಾರಿಗೆ ತಾನೇ ಇಷ್ಟವಿರುವುದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ, ನೀವು ಕೆಲವು ಗುಣಗಳನ್ನು ಹೊಂದಿರಬೇಕು. ದುಷ್ಚಟಗಳಿಂದ ದೂರವಿರುವವರು: ದುಷ್ಚಟಗಳು ಅಂದ್ರೆ, ಹೆಣ್ಣು ಮಕ್ಕಳನ್ನು ಗೌರವಿಸದಿರುವುದು, ತಂದೆ ತಾಯಿಗೆ ಬೆಲೆ ಕೊಡದಿರುವುದು, ಮಕ್ಕಳನ್ನು ಪ್ರೀತಿಸದೇ ಇರುವುದು, ಹಿರಿಯರ...

Horoscope: ಈ ರಾಶಿಯವರಿಗೆ ಅಪ್ಪನೆಂದರೆ ಬಲು ಪ್ರೀತಿ

Horoscope: ಅಪ್ಪ ಅಂದ್ರೆ ಎಲ್ಲರಿಗೂ ಇಷ್ಟ. ಅದರಲ್ಲಿ ರಾಶಿ ನೋಡೋದೇನಿದೆ ಅನ್ನೋದು ನಿಮ್ಮ ಮೊದಲ ಪ್ರಶ್ನೆಯಾಗಿರಬಹುದು. ಆದರೆ ಎಲ್ಲ ರಾಶಿಯವರಿಗೂ ಅಪ್ಪನೆಂದರೆ ಪ್ರೀತಿ ಇರುವುದಿಲ್ಲ. ಕೆಲವರ ಅಪ್ಪ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳುವುದಿಲ್ಲ. ಬೇಜವಾಬ್ದಾರಿತನದವರ ರೀತಿ ಇರುತ್ತಾರೆ. ಮತ್ತೆ ಕೆಲ ಮಕ್ಕಳು, ಅಪ್ಪ ಅಮ್ಮನಿಗೆ ಬೆಲೆ ಕೊಡುವುದಿಲ್ಲ. ಹಾಗಾಗಿ ಕೆಲವು ರಾಶಿಯವರಿಗೆ ಅಪ್ಪನೆಂದರೆ ಬಲು ಪ್ರೀತಿ...
- Advertisement -spot_img

Latest News

ಗಣೇಶ ಮೆರವಣಿಗೆಗೆ ಪೊಲೀಸ್ ವಾರ್ನಿಂಗ್ – ಠಾಣೆಗೆ ನುಗ್ಗುತ್ತೇನೆ ಎಂದ ಪ್ರತಾಪ್!

ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗುವಂತಿಲ್ಲ, ಪಟಾಕಿ ಸಿಡಿಸಿದ್ರೆ ಗ್ರಹಚಾರ ಬಿಡಿಸ್ತೀನಿ! - ಹೀಗಂತ ವಾರ್ನಿಂಗ್ ಕೊಟ್ಟಿರೋದು ಬೇರೆ ಯಾರು ಅಲ್ಲ, ಮೈಸೂರು ಜಿಲ್ಲೆ ಟಿ....
- Advertisement -spot_img