Tuesday, May 12, 2026

horoscope

ನೀವು ಕಡಿಮೆ ಮಾತನಾಡುವವರಾ..? ಅಥವಾ ಮೌನಿಯಾ..? ಹಾಗಾದ್ರೆ ಈ ಸ್ಟೋರಿ ಓದಿ..

ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹಲವು ಜೀವನ ಪಾಠವನ್ನು ಹೇಳಿದ್ದಾರೆ. ಹೇಗೆ ಇರಬೇಕು..? ವಿವಾಹವಾಗಬೇಕಾದರೆ ಯಾವ ವಿಚಾರದ ಬಗ್ಗೆ ತಿಳಿದುಕೊಳ್ಳಬೇಕು..? ವರ ವಧುವಿಗೆ ಮತ್ತು ವಧು ವರನಿಗೆ ಕೇಳಬೇಕಾದ ಪ್ರಶ್ನೆಗಳೇನು..? ಇತ್ಯಾದಿ ವಿಷಯಗಳ ಬಗ್ಗೆ ನಾವು ನಿಮಗೆ ಮಾಹಿತಿ ನೀಡಿದ್ದೇವೆ. ಅದೇ ರೀತಿ ಇಂದು ಮೌನಿಯಾಗಿರುವವರ ಬಗ್ಗೆ ಮತ್ತು ಹೆಚ್ಚು ಮಾತನಾಡುವವರ ಬಗ್ಗೆ ಕೆಲ...

ಋಷಿ, ಮುನಿ, ಸಾಧು- ಸಂತ ಇವರುಗಳ ನಡುವೆ ಇರುವ ಅಂತರವೇನು..?

ನಾವು ಧಾರ್ಮಿಕ ವಿಚಾರದ ಬಗ್ಗೆ ಮಾತನಾಡುವಾಗ, ಋಷಿ, ಮುನಿ, ಸಾಧು ಸಂತರು ಎಂದು ಎಲ್ಲರೂ ಒಂದೇ ಎನ್ನುವ ರೀತಿ ಮಾತನಾಡುತ್ತೇವೆ. ಆದ್ರೆ ಋಷಿ, ಮುನಿ ಮತ್ತು ಸಾಧುಗಳ ನಡುವೆ ವ್ಯತ್ಯಾಸವಿದೆ. ಹಾಗಾದ್ರೆ ಈ ಮೂವರ ಮಧ್ಯೆ ಇರುವ ವ್ಯತ್ಯಾಸವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಋಷಿ. ಋಷಿ ಅಂದರೆ ವೇದಗಳನ್ನು ಕಂಡು ಹಿಡಿದವರು. ವೇದವನ್ನು ಅಳವಡಿಸಿಕೊಂಡವರು....

ಸತ್ತ ವ್ಯಕ್ತಿಗೆ ಸ್ನಾನ ಮಾಡಿಸಿ, ಹೊಸ ವಸ್ತ್ರ ಹೊದಿಸೋದ್ಯಾಕೆ..?

ನಮ್ಮ ಸನಾತನ ಧರ್ಮದಲ್ಲಿ ಹುಟ್ಟಿದಾಗಿನಿಂದ ಹಿಡಿದು ಸಾಯುವವರೆಗೂ ಹಲವು ನೀತಿ, ನಿಯಮಗಳನ್ನು, ಪದ್ಧತಿಗಳನ್ನು ಮಾಡಬೇಕಾಗುತ್ತದೆ. ಹುಟ್ಟಿದಾಗ ಜಾತಕ ಮಾಡಿಸುವುದರಿಂದ ಹಿಡಿದು, ಮರಣ ಹೊಂದಿದಾಗ, ಶುದ್ಧವಾಗುವವರೆಗೂ ಹಲವು ಪದ್ಧತಿಗಳಿದೆ. ಅಂತೆಯೇ ತೀರಿಹೋದಾಗ, ಶವಕ್ಕೆ ಸ್ನಾನ ಮಾಡಿಸಿ, ಹೊಸ ವಸ್ತ್ರ ಹೊದಿಸಲಾಗುತ್ತದೆ. ಹಾಗಾದ್ರೆ ಇನ್ನು ಕೆಲವೇ ನಿಮಿಷಗಳಲ್ಲಿ ಮಣ್ಣಾಗಿ ಹೋಗುವ, ಚಿತೆ ಸೇರುವ ಶವಕ್ಕೆ ಯಾಕೆ ಸ್ನಾನ..?...

ಕುಂಭಕರ್ಣ ಯಾಕೆ ನಿದ್ದೆಬುರುಕ ಮತ್ತು ಹೊಟ್ಟೆಬಾಕನಾದ..?

ರಾಮಾಯಣದಲ್ಲಿ ಬರುವ ಲಂಕಾಧಿಪತಿ ರಾವಣನ ತಮ್ಮ ಕುಂಭಕರಣನ ಬಗ್ಗೆ ಕೇಳಿದಾಗ ಹಲವರು ಕೊಡುವ ಉತ್ತರ ಏನಂದ್ರೆ ಅದು ಗಾಢವಾದ ನಿದ್ದೆ ಮಾಡುತ್ತಾನೆ ಮತ್ತು ಹೊಟ್ಟೆ ತುಂಬ ತಿನ್ನುತ್ತಾನೆ ಎಂದು. ಆದ್ರೆ ಯಾಕೆ ಕುಂಭಕರ್ಣ ಈ ರೀತಿ ಗಾಢ ನಿದ್ದೆಬುರುಕ ಮತ್ತು ಹೊಟ್ಟೆಬಾಕನಾದ ಎಂಬ ಬಗ್ಗೆ ಹಲವರಿಗೆ ಗೊತ್ತಿಲ್ಲ. ಇಂದು ನಾವು ಈ ಬಗ್ಗೆ ಸಂಪೂರ್ಣ...

ತ್ರಿಶಂಕು ಅಂದ್ರೆ ಯಾರು..? ತ್ರಿಶಂಕು ಸ್ವರ್ಗ ಸಿದ್ಧ ಮಾಡಿದ್ಯಾರು..? ಯಾಕೆ ಮಾಡಿದ್ರು..?- ಭಾಗ 2

ಹಿಂದಿನ ಭಾಗದಲ್ಲಿ ನಾವು ವಸಿಷ್ಟರು ಮತ್ತು ಅವರ ಪುತ್ರರು ಯಜ್ಞ ಮಾಡಲು ಒಪ್ಪದ ಕಾರಣ, ತ್ರಿಶಂಕು ಅವರಿಗೆ ಬೈದು, ಶಾಪ ಗಿಟ್ಟಿಸಿಕೊಂಡು, ಚಾಂಡಾಳನಾಗಿ. ನಂತರ ವಿಶ್ವಾಮಿತ್ರರ ಬಳಿ ಹೋಗಿ, ಯಜ್ಞ ಮಾಡಲು ವಿನಂತಿಸಿಕೊಂಡ ಬಗ್ಗೆ ಕೇಳಿದ್ದೆವು. ಇದೀಗ ಯಜ್ಞ ಮಾಡಲು ಒಪ್ಪಿದ ವಿಶ್ವಾಮಿತ್ರರು, ಯಜ್ಞವನ್ನ ಪೂರ್ಣಗೊಳಿಸಿದರೇ..? ತ್ರಿಶಂಕುವಿಗೆ ಸಶರೀರವಾಗಿ ಸ್ವರ್ಗ ಸಿಕ್ಕಿತೇ ಅನ್ನೋ ಬಗ್ಗೆ...

ತ್ರಿಶಂಕು ಅಂದ್ರೆ ಯಾರು..? ತ್ರಿಶಂಕು ಸ್ವರ್ಗ ಸಿದ್ಧ ಮಾಡಿದ್ಯಾರು..? ಯಾಕೆ ಮಾಡಿದ್ರು..?- ಭಾಗ 1

ಮನುಷ್ಯ ಸತ್ತ ಬಳಿಕ ಸ್ವರ್ಗಕ್ಕೆ ಹೋಗುತ್ತಾನೆ ಅಥವಾ ನರಕಕ್ಕೆ ಹೋಗುತ್ತಾನೆ. ಆದ್ರೆ ಓರ್ವನ ಸ್ಥಿತಿ ಹೇಗಿತ್ತೆಂದರೆ, ಅವನು ಸ್ವರ್ಗಕ್ಕೂ ಹೋಗಲಿಲ್ಲ, ನರಕಕ್ಕೂ ಹೋಗಲಿಲ್ಲ, ತಿರುಗಿ ಭೂಮಿಗೂ ಬರಲಾಗಲಿಲ್ಲ. ಅಂಥ ಪರಿಸ್ಥಿತಿ ಬಂದಿತ್ತು. ಅವನೇ ತ್ರಿಶಂಕು. ಯಾರಾದರೂ ಕೆಲಸ ಮಾಡಲು ಹೋಗಿ, ಅರ್ಧಕ್ಕೆ ಸಿಕ್ಕಿಹಾಕಿಕೊಂಡರೆ, ಅಂಥವರಿಗೆ ಅವನದ್ದು ತ್ರಿಶಂಕು ಪರಿಸ್ಥಿತಿಯಾಗಿ ಹೋಗಿದೆ ಎಂದು ಹೇಳುತ್ತಾರೆ. ಹಾಗಾದ್ರೆ...

ನಿಮ್ಮ ಪತ್ನಿಯನ್ನು ಈ ಮೂರು ಸಮಯದಲ್ಲಿ ಎಂದಿಗೂ ಒಬ್ಬಂಟಿಯಾಗಲು ಬಿಡಬೇಡಿ..

ಚಾಣಕ್ಯರ ಚಾಣಕ್ಯ ನೀತಿಯ ಬಗ್ಗೆ ಹಲವಾರು ಮಾಹಿತಿಯನ್ನು ನಾವು ನಿಮಗೆ ನೀಡಿದ್ದೇವೆ. ಮದುವೆಯಾಗುವ ಬಗ್ಗೆ, ಪತ್ನಿಯಾಗುವವಳಿಗೆ ಪತಿ ಕೇಳಬೇಕಾದ ಪ್ರಶ್ನೆಯೇನು..? ಯಶಸ್ವಿಯಾಗಬೇಕಾದಲ್ಲಿ ಏನು ಮಾಡಬೇಕು..? ಇತ್ಯಾದಿ ವಿಷಯಗಳ ಬಗ್ಗೆ ನಾವು ನಿಮಗೆ ಹೇಳಿದ್ದೇವೆ. ಅದೇ ರೀತಿ ಇಂದು ಪತಿಯಾದವನು ಪತ್ನಿಯನ್ನು ಯಾವ ಮೂರು ಸಮಯದಲ್ಲಿ ಒಬ್ಬಂಟಿಯಾಗಿ ಬಿಡಬಾರದು ಅಂತಾ ಚಾಣಕ್ಯರು ಹೇಳಿದ್ದಾರೆ ಅನ್ನೋ ಬಗ್ಗೆ...

ಇಂಥ ಕನಸು ಬಿದ್ದಲ್ಲಿ, ಅದನ್ನ ಯಾರಲ್ಲಿಯೂ ಹೇಳಬೇಡಿ.. ಯಾಕಂದ್ರೆ ಇದು ಲಕ್ಕಿ ಡ್ರೀಮ್..

ಸ್ವಪ್ನ ಶಾಸ್ತ್ರದಲ್ಲಿ ನಮಗೆ ಬೀಳುವ ಎಲ್ಲ ರೀತಿಯ ಕನಸುಗಳ ಬಗ್ಗೆ ವಿವರಣೆ ನೀಡಲಾಗದೆ. ಅದರಲ್ಲಿ ಕೆಲ ಕನಸುಗಳು ಬಿದ್ದಾಗ, ಅದನ್ನ ಇತರರ ಬಳಿ ಹೇಳಿಕೊಳ್ಳಬಾರದು ಅಂತಲೂ ಹೇಳಲಾಗಿದೆ. ಹಾಗಾದ್ರೆ ಎಂಥ ಕನಸು ಬಿದ್ದಾಗ, ನಾವು ಅದನ್ನು ಬೇರೆಯವರ ಬಳಿ ಹೇಳಬಾರದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ ಬನ್ನಿ.. ಕೆಲವು ಕನಸುಗಳು ನಮ್ಮ ಲಕ್ ಖುಲಾಯಿಸುವ...

ಸೀತೆಯನ್ನ ರಾಮ ಅಗ್ನಿ ಪರೀಕ್ಷೆಗೆ ತಳ್ಳಿದ್ದೇಕೆ ಗೊತ್ತಾ..?

ಅಗ್ನಿ ಪರೀಕ್ಷೆ ಅನ್ನೋ ಶಬ್ಧ ಕೇಳಿದ ತಕ್ಷಣ ನಮ್ಮ ತಲೆಗೆ ಹೊಳೆಯುವ ಮೊದಲ ಹೆಸರೇ ಸೀತಾ ಮಾತೆ. ಸೀತೆಗೆ ಶ್ರೀರಾಮ ಗ್ನಿ ಪರೀಕ್ಷೆಗೆ ದೂಡಿದ್ದರ ಬಗ್ಗೆ ಎಲ್ಲರಿಗೂ ಗೊತ್ತು. ಆದ್ರೆ ಯಾಕೆ ಶ್ರೀರಾಮ ಸೀತೆಯನ್ನು ಅಗ್ನಿ ಪರೀಕ್ಷೆಗೆ ಈಡು ಮಾಡಿದನೆಂದು ಹಲವರಿಗೆ ಗೊತ್ತಿಲ್ಲ. ಇಂದು ನಾವು ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನೀಡಲಿದ್ದೇವೆ. ಒಮ್ಮೆ ಶ್ರೀರಾಮನ...

ಪತ್ನಿ ಈ ಕೆಲಸ ಮಾಡಿದ್ರೆ, ಪತಿ ಎಂದಿಗೂ ಉದ್ಧಾರವಾಗುವುದಿಲ್ಲ..

ಪತ್ನಿಯ ಗುಣದಿಂದ, ಪತ್ನಿ ಮಾಡುವ ಉತ್ತಮ ಕೆಲಸದಿಂದ ಹೇಗೆ ಪತಿ ಉದ್ಧಾರವಾಗುತ್ತಾನೋ, ಅದೇ ರೀತಿ ಪತ್ನಿ ಮಾಡುವ ಕೆಲ ತಪ್ಪುಗಳಿಂದ, ಪತಿ ಅವನತಿ ಕಾಣಬಹುದು. ಹಾಗಾದ್ರೆ ಹಿರಿಯರ ಪ್ರಕಾರ, ವಿವಾಹಿತೆ ಮಾಡಬಾರದ ಕೆಲಸಗಳ್ಯಾವುದು ಅಂತಾ ತಿಳಿಯೋಣ ಬನ್ನಿ.. ಹೆಣ್ಣನ್ನ ಗೃಹಲಕ್ಷ್ಮೀ ಎಂದು ಕರೆಯಲಾಗುತ್ತದೆ. ಅದರಲ್ಲೂ ವಿವಾಹಿತ ಹೆಣ್ಣು ಮನೆಯನ್ನ ಶುಚಿಯಾಗಿ, ಧನಾತ್ಮಕ ಶಕ್ತಿಯಿಂದ ಕೂಡಿರುವಂತೆ ನೋಡಿಕೊಳ್ಳುವ...
- Advertisement -spot_img

Latest News

IFS ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ ರ‍್ಯಾಂಕ್: ಅಥಣಿಯ ರೈತ ಪುತ್ರನ ಭರ್ಜರಿ ಸಾಧನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸವದಿ ಗ್ರಾಮ ಇಂದು ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಗ್ರಾಮದ ಸಾಮಾನ್ಯ ರೈತನ ಪುತ್ರ ಬಸವರಾಜ್ ಕೆಂಪವಾಡ ಅವರು ಯುಪಿಎಸ್ಸಿ ನಡೆಸಿದ...
- Advertisement -spot_img