Tuesday, July 21, 2026

horse race

ಮೈಸೂರು ರೇಸ್ ಕೋರ್ಸ್‌ನಲ್ಲಿ ಕುದುರೆಗಳ ಚಲನವಲನಕ್ಕೆ ನಿರ್ಬಂಧ !

ಮೈಸೂರು ರೇಸ್ ಕೋರ್ಸ್‌ನಲ್ಲಿ ಗ್ಲಾಂಡರ್ಸ್ ಸೋಂಕಿನಿಂದ ಎರಡು ವರ್ಷದ ಕುದುರೆ ಮೃತಪಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೋಂಕಿನ ಹರಡುವಿಕೆಯನ್ನು ತಡೆಯುವ ಉದ್ದೇಶದಿಂದ ಒಟ್ಟು 598 ಕುದುರೆಗಳ ರಕ್ತ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ಪೈಕಿ ರೇಸ್ ಕೋರ್ಸ್‌ನ 477, ಕೆಎಸ್‌ಆರ್‌ಪಿ ಅಶ್ವಾರೋಹಿ ಪಡೆಯ 63 ಹಾಗೂ ನಗರದ...
- Advertisement -spot_img

Latest News

Delhi News: ಪ್ರಧಾನಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ: ರಾಹುಲ್ ಗಾಂಧಿಯನ್ನು ಹೊತ್ತೊಯ್ದ ಪೊಲೀಸರು

National Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಸೋನಮ್ ವಾಂಗ್ಚುಕ್ ಉಪವಾಸ...
- Advertisement -spot_img