Thursday, March 26, 2026

hosakote

‘ಪ್ರವಾಸಕ್ಕೆ ಹೋಗಿರೋ ನನ್ನ ಹೆಂಡ್ತಿ ಇನ್ನೂ ಬಂದಿಲ್ಲಾ, ನಾನ್ ಸಾಯ್ಬೇಕು’

Hosakote News: ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ವ್ಯಕ್ತಿಯೋರ್ವ, ತನ್ನ ಪತ್ನಿ ಪ್ರವಾಸಕ್ಕೆ ಹೋದವಳು ಇನ್ನೂ ಬಂದಿಲ್ಲವೆಂದು ಹೈಡ್ರಾಮಾ ಕ್ರಿಯೇಟ್ ಮಾಡಿದ್ದಾನೆ. ಹೊಸಕೋಟೆ ಬಸ್‌ ನಿಲ್ದಾಣದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಈ ಡ್ರಾಮಾ ನಡೆದಿದ್ದು, ಕುಡುಕನೋರ್ವ ನನ್ನ ಹೆಂಡತಿ, ಫ್ರಿ ಬಸ್‌ ಎಂದು ಪ್ರವಾಸಕ್ಕೆ ಹೋದವಳು ಇನ್ನೂ ಮನೆಗೆ ಬಂದಿಲ್ಲ ಎಂದು...

ನಾಮಪತ್ರ ಸಲ್ಲಿಸಿದ ಡಿ.ಕೆ.ಮೋಹನ್: ಸಾಥ್ ಕೊಟ್ಟ ಶರತ್ ಬಚ್ಚೇಗೌಡ

ಕೆ.ಆರ್.ಪುರ : ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಡಿ.ಕೆ.ಮೋಹನ್ ಬಾಬು ನಾಮಪತ್ರ ಸಲ್ಲಿಸಿದ್ದಾರೆ. ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿದ ಡಿ.ಕೆ.ಮೋಹನ್ ಬಾಬು, ಹೊಸಕೋಟೆ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಜೊತೆ ಆಗಮಿಸಿ, ಬಿಬಿಎಂಪಿ ಕಚೇರಿಯ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ. https://karnatakatv.net/central-minister-j-p-nadda-campaign-in-haveri/ https://karnatakatv.net/chamarajpet-bjp-candidate-bhaskar-rao-submits-nomination-papers/ https://karnatakatv.net/atiq-ahmed-should-be-given-the-bharat-ratna-by-the-congress-who-expelled-him-from-his-party/
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img