Friday, August 14, 2026

hosakote by election

ಎಂಟಿಬಿ ನಾಗರಾಜ್ ಗೆ ತಪ್ಪದ ಸಂಕಷ್ಟ

ಬೆಂಗಳೂರು : ಈಗಾಗಲೇ 15ಕ್ಷೇತ್ರಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು ನಾಮಪತ್ರಗಳನ್ನು ಸಲ್ಲಿಸಲು ನವೆಂಬರ್ 18 ಕೊನೆಯ ದಿನವಾಗಿದೆ. ಈ ನಡುವೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವೆ ಎಂದು ಶರತ್ ಬಚ್ಚೇಗೌಡ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಂಟಿಬಿ ನಾಗರಾಜ್ ಗೆ ಸಂಕಷ್ಟ ಎದುರಾಗಿದೆ. ಒಟ್ಟಿನಲ್ಲಿ ಹೊಸಕೋಟೆ ಚುನಾವಣೆ ಜನರಲ್ಲಿ ಭಾರಿ ಕೂತುಹಲಕ್ಕೆ ಮೂಡಿಸಿದೆ....
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img