Sunday, April 12, 2026

hosakote mla

ಎಂಟಿಬಿ ನಾಗರಾಜ್ ಪರ ಯಡಿಯೂರಪ್ಪ ಪ್ರಚಾರ

ಹೊಸಕೋಟೆ :  ಅನರ್ಹ ಶಾಸಕ ಎಂಟಿಬಿ ನಾಗರಾಜ್ ಕ್ಷೇತ್ರ ಹೊಸಕೋಟೆಯಲ್ಲಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ವಿವಿಧ ಕಾಮಗಾರಿಗೆ ಚಾಲನೆ ನೀಡುವ ಮೂಲಕ ಪ್ರಚಾರ ಕೈಗೊಂಡರು. ಶರತ್ ಬಚ್ಚೇಗೌಡ ಬಂಡಾಯದ ನಡುವೆ ಎಂಟಿಬಿ ನಾಗರಾಜ್ಗೆ ಬಿಜೆಪಿ ಟಿಕೆಟ್ ನೀಡಿ ಉಪಚನಾವಣೆಯಲ್ಲಿ ಗೆಲ್ಲಿಸಿಕೊಳ್ಳಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಈ ಹಿನ್ನೆಲೆ ನೂರಾರು ಕೋಟಿ ಕಾಮಗಾರಿಗಳಿಗೆ ಹೊಸಕೋಟೆಯಲ್ಲಿ ಚಾಲನೆ ನೀಡಿದರು.ಸಿಎಂ ಯಡಿಯೂರಪ್ಪರನ್ನ ಎಂಟಿಬಿ ನಾಗರಾಜ್ರ ಸಾವಿರಾರು...
- Advertisement -spot_img

Latest News

27.35 ಕೋಟಿ ರೂಪಾಯಿ ಲಾಭ ದಾಖಲಿಸಿದ ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್

Sirsi: ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಆರ್ಥಿಕ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿ 27.35 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಈ ಕುರಿತು ಬ್ಯಾಂಕಿನ...
- Advertisement -spot_img