Wednesday, February 11, 2026

Hosakote MLA MTB Nagaraj

ಎಂಟಿಬಿ ವರ್ಸಸ್ ಬಚ್ಚೇಗೌಡ : ಹೊಸಕೋಟೆ ರಾಜಕೀಯ ಇತಿಹಾಸ

KARNATAKA TV : ರಾಜ್ಯದಲ್ಲಿ 15 ಕ್ಷೇತ್ರಗಳಲ್ಲಿ ಉಪಚುನಾವಣೆ ಘೋಷಣೆಯಾಗಿದೆ.. ಬಿ.ಎಸ್ ಯಡಿಯೂರಪ್ಪ ಸರ್ಕಾರ ಳಿಸಿಕೊಳ್ಳಲು ಅತಿ ಹೆಚ್ಚು ಸ್ಥಾನಗಳನ್ನ ಗೆಲ್ಲಬೇಕಿದೆ. ಸಿದ್ದರಾಮಯ್ಯ, ಕುಮಾರಸ್ವಾಮಿ ಒಟ್ಟಾಗಿ ಬಿಜೆಪಿಗೆ ಮುಖಭಂಗ ಮಾಡಿ ಸರ್ಕಾರ ಉರುಳಿಸುವ ಅವಕಾಶ ಇದೆ, ಆ ಸಿದ್ದರಾಮಯ್ಯ ಕುಮಾರಸ್ವಾಮಿ ಒಬ್ಬರನ್ನೊಬ್ಬರು ಬಾಯಿಗೆ ಬಂದಂತೆ ಟೀಕಿಸುತ್ತಾ ಬಿಜೆಪಿಗೆ ಅನುಕೂಲ ಮಾಡಿಕೊಡ್ತಿದ್ದಾರೆ. ಇದೀಗ ಬಿಜೆಪಿಯ ಹಾಲಿ...

ರಾಜೀನಾಮೆ ವಾಪಸ್ ಪಡೆಯೋ ಸುಳಿವು ನೀಡಿದ ಕೈ ಶಾಸಕರು

ಬೆಂಗಳೂರು: ಸ್ಪೀಕರ್ ಕಚೇರಿಗೆ ಒಟ್ಟಿಗೆ ಬಂದು ರಾಜೀನಾಮೆ ನೀಡಿ ಹೋಗಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಡಾ.ಕೆ ಸುಧಾಕರ್ ಮತ್ತು ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ರಾಜೀನಾಮೆ ಹಿಂಪಡೆಯೋ ಬಗ್ಗೆ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕಾಂಗ್ರೆಸ್ ನ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್, ನಾನು ಕೆಲ ಕಾರಣಗಳಿಂದ ರಾಜೀನಾಮೆ ನೀಡಿದ್ದೇನೆ. ನಾನು ಮತ್ತು ಚಿಕ್ಕಬಳ್ಳಾಪುರ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img