KARNATAKA TV : ರಾಜ್ಯದಲ್ಲಿ 15 ಕ್ಷೇತ್ರಗಳಲ್ಲಿ ಉಪಚುನಾವಣೆ ಘೋಷಣೆಯಾಗಿದೆ.. ಬಿ.ಎಸ್ ಯಡಿಯೂರಪ್ಪ ಸರ್ಕಾರ ಳಿಸಿಕೊಳ್ಳಲು ಅತಿ ಹೆಚ್ಚು ಸ್ಥಾನಗಳನ್ನ ಗೆಲ್ಲಬೇಕಿದೆ. ಸಿದ್ದರಾಮಯ್ಯ, ಕುಮಾರಸ್ವಾಮಿ ಒಟ್ಟಾಗಿ ಬಿಜೆಪಿಗೆ ಮುಖಭಂಗ ಮಾಡಿ ಸರ್ಕಾರ ಉರುಳಿಸುವ ಅವಕಾಶ ಇದೆ, ಆ ಸಿದ್ದರಾಮಯ್ಯ ಕುಮಾರಸ್ವಾಮಿ ಒಬ್ಬರನ್ನೊಬ್ಬರು ಬಾಯಿಗೆ ಬಂದಂತೆ ಟೀಕಿಸುತ್ತಾ ಬಿಜೆಪಿಗೆ ಅನುಕೂಲ ಮಾಡಿಕೊಡ್ತಿದ್ದಾರೆ. ಇದೀಗ ಬಿಜೆಪಿಯ ಹಾಲಿ...
ಬೆಂಗಳೂರು: ಸ್ಪೀಕರ್ ಕಚೇರಿಗೆ ಒಟ್ಟಿಗೆ ಬಂದು ರಾಜೀನಾಮೆ ನೀಡಿ ಹೋಗಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಡಾ.ಕೆ ಸುಧಾಕರ್ ಮತ್ತು ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ರಾಜೀನಾಮೆ ಹಿಂಪಡೆಯೋ ಬಗ್ಗೆ ಸುಳಿವು ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಕಾಂಗ್ರೆಸ್ ನ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್, ನಾನು ಕೆಲ ಕಾರಣಗಳಿಂದ ರಾಜೀನಾಮೆ ನೀಡಿದ್ದೇನೆ. ನಾನು ಮತ್ತು ಚಿಕ್ಕಬಳ್ಳಾಪುರ...
Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...