Friday, January 17, 2025

Hosakote MLA MTB Nagaraj

ಎಂಟಿಬಿ ವರ್ಸಸ್ ಬಚ್ಚೇಗೌಡ : ಹೊಸಕೋಟೆ ರಾಜಕೀಯ ಇತಿಹಾಸ

KARNATAKA TV : ರಾಜ್ಯದಲ್ಲಿ 15 ಕ್ಷೇತ್ರಗಳಲ್ಲಿ ಉಪಚುನಾವಣೆ ಘೋಷಣೆಯಾಗಿದೆ.. ಬಿ.ಎಸ್ ಯಡಿಯೂರಪ್ಪ ಸರ್ಕಾರ ಳಿಸಿಕೊಳ್ಳಲು ಅತಿ ಹೆಚ್ಚು ಸ್ಥಾನಗಳನ್ನ ಗೆಲ್ಲಬೇಕಿದೆ. ಸಿದ್ದರಾಮಯ್ಯ, ಕುಮಾರಸ್ವಾಮಿ ಒಟ್ಟಾಗಿ ಬಿಜೆಪಿಗೆ ಮುಖಭಂಗ ಮಾಡಿ ಸರ್ಕಾರ ಉರುಳಿಸುವ ಅವಕಾಶ ಇದೆ, ಆ ಸಿದ್ದರಾಮಯ್ಯ ಕುಮಾರಸ್ವಾಮಿ ಒಬ್ಬರನ್ನೊಬ್ಬರು ಬಾಯಿಗೆ ಬಂದಂತೆ ಟೀಕಿಸುತ್ತಾ ಬಿಜೆಪಿಗೆ ಅನುಕೂಲ ಮಾಡಿಕೊಡ್ತಿದ್ದಾರೆ. ಇದೀಗ ಬಿಜೆಪಿಯ ಹಾಲಿ...

ರಾಜೀನಾಮೆ ವಾಪಸ್ ಪಡೆಯೋ ಸುಳಿವು ನೀಡಿದ ಕೈ ಶಾಸಕರು

ಬೆಂಗಳೂರು: ಸ್ಪೀಕರ್ ಕಚೇರಿಗೆ ಒಟ್ಟಿಗೆ ಬಂದು ರಾಜೀನಾಮೆ ನೀಡಿ ಹೋಗಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಡಾ.ಕೆ ಸುಧಾಕರ್ ಮತ್ತು ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ರಾಜೀನಾಮೆ ಹಿಂಪಡೆಯೋ ಬಗ್ಗೆ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕಾಂಗ್ರೆಸ್ ನ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್, ನಾನು ಕೆಲ ಕಾರಣಗಳಿಂದ ರಾಜೀನಾಮೆ ನೀಡಿದ್ದೇನೆ. ನಾನು ಮತ್ತು ಚಿಕ್ಕಬಳ್ಳಾಪುರ...
- Advertisement -spot_img

Latest News

Political News: ಬೀದರ್‌ನಲ್ಲಿ ಗುಂಡಿನ ದಾಳಿ: ಘಟನೆ ವಿರುದ್ಧ ಬಿಜೆಪಿಗರ ಆಕ್ರೋಶ

Political News: ಬೀದರ್‌ನಲ್ಲಿ ಎಸ್‌ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ...
- Advertisement -spot_img