Thursday, May 28, 2026

hosakote mla

ಎಂಟಿಬಿ ನಾಗರಾಜ್ ಪರ ಯಡಿಯೂರಪ್ಪ ಪ್ರಚಾರ

ಹೊಸಕೋಟೆ :  ಅನರ್ಹ ಶಾಸಕ ಎಂಟಿಬಿ ನಾಗರಾಜ್ ಕ್ಷೇತ್ರ ಹೊಸಕೋಟೆಯಲ್ಲಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ವಿವಿಧ ಕಾಮಗಾರಿಗೆ ಚಾಲನೆ ನೀಡುವ ಮೂಲಕ ಪ್ರಚಾರ ಕೈಗೊಂಡರು. ಶರತ್ ಬಚ್ಚೇಗೌಡ ಬಂಡಾಯದ ನಡುವೆ ಎಂಟಿಬಿ ನಾಗರಾಜ್ಗೆ ಬಿಜೆಪಿ ಟಿಕೆಟ್ ನೀಡಿ ಉಪಚನಾವಣೆಯಲ್ಲಿ ಗೆಲ್ಲಿಸಿಕೊಳ್ಳಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಈ ಹಿನ್ನೆಲೆ ನೂರಾರು ಕೋಟಿ ಕಾಮಗಾರಿಗಳಿಗೆ ಹೊಸಕೋಟೆಯಲ್ಲಿ ಚಾಲನೆ ನೀಡಿದರು.ಸಿಎಂ ಯಡಿಯೂರಪ್ಪರನ್ನ ಎಂಟಿಬಿ ನಾಗರಾಜ್ರ ಸಾವಿರಾರು...
- Advertisement -spot_img

Latest News

ಶಾಸ್ತ್ರದ ಪ್ರಕಾರ ಸಕಲ ದೋಷವನ್ನು ನೋಡಿಕೊಂಡು ಡಿಕೆಶಿ ನಡೆದು ಕೊಳ್ಳಬೇಕಾಗುತ್ತದೆ: ನೊಣವಿನಕೆರೆಯ ಸ್ವಾಮೀಜಿ

Tumakuru News: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದ್ದು, ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ದೆಹಲಿಗೆ ಹಾರಿದ್ದಾರೆ. ಸಿದ್ದರಾಮಯ್ಯ ದೆಹಲಿಗೆ ಹೋದ ಬೆನ್ನಲ್ಲೇ ಡಿಕೆಶಿ ಕೂಡ...
- Advertisement -spot_img