Hosakote News : ಮಾಜಿ ಸಚಿವ ಹಾಲಿ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ.ನನ್ನ ಅವಧಿಯಲ್ಲಿ ಅನುಮೋದನೆಗೆ ಬಂದ 38 ಕೆರೆಗಳಿಗೆ ನೀರು ತುಂಬುವ ಯೋಜನೆಗೆ ಈಗ ಚಾಲನೆ. ಕಾಮಗಾರಿಗೆ ಚಾಲನೆ ನೀಡಲಿ ಆದರೆ ಯಾರ ಅವಧಿಯಲ್ಲಿ ನಡೆದಿದೆ ಎಂಬುದು ಜನರಿಗೆ ತಿಳಿಸಲಿ.
ಬಳಕೆಗೆ ಯೋಗ್ಯವಲ್ಲದ ನೀರು ಎಂದು ಆರೋಪಿಸಿದ ಸಂಸದ ಬಚ್ಚೇಗೌಡರು...
Hosakote News:
ಹೊಸಕೋಟೆಯಲ್ಲಿ ಭಾರೀ ಮಳೆಯಿಂದಾಗಿ ಅನೇಕ ತೊಂದರೆಗಳು ಎದುರಾದವು. ಹಾಗೆಯೇ ಹೊಸಕೋಟೆ ತಾಲೂಕು ಆಡಳಿತದಿಂದ ಅಪಾರ್ಟ್ಮೆಂಟ್ ಹಾಗೂ ತಗ್ಗು ಪ್ರದೇಶದಲ್ಲಿ ಜನರ ರಕ್ಷಣೆ ಈಗಾಗಲೆ ಮಾಡಲಾಗಿದೆ. 62 ಕುಟುಂಬಗಳ ಮನೆಗಳಿಗೆ ನೀರು ನುಗ್ಗಿ ತೊದರೆಗಳು ಅನುಭವಿಸಿದ್ದರು ಅವರನ್ನು ಈಗ ರಕ್ಷಣೆ ಮಾಡಲಾಗಿದೆ. ಹೊಸಕೋಟೆ ತಾಲೂಕಿನ ಗಡಿಭಾಗದಲ್ಲಿರುವ ತಿರುಮಲ ಶೆಟ್ಟ ಹಳ್ಳಿ ಕೆರೆಯ ಆಸುಪಾಸಿನಲ್ಲಿರುವ ಫಾರಂ...
Health Tips: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಿಂದಾಗಿ ಯುವ ಪೀಳಿಗೆಯವರಲ್ಲಿಯೇ ಹೆಚ್ಚು ಬಿಪಿ, ಶುಗರ್ ರೋಗಗಳನ್ನು ನೋಡುತ್ತಿದ್ದೇವೆ. ಹಾಗಾದ್ರೆ ಲೋ ಬಿಪಿ ಬರಲು ಕಾರಣಗಳೇನು..? ಅದರ ಲಕ್ಷಣಗಳೇನು...