Thursday, March 26, 2026

hosakote news

MTB Nagaraj : ಶಾಸಕ ಶರತ್ ಬಚ್ಚೇಗೌಡ ವಿರುದ್ಧ ಮತ್ತೆ ಆರೋಪಿಸಿದ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್

Hosakote News : ಮಾಜಿ ಸಚಿವ ಹಾಲಿ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ.ನನ್ನ ಅವಧಿಯಲ್ಲಿ ಅನುಮೋದನೆಗೆ ಬಂದ 38 ಕೆರೆಗಳಿಗೆ ನೀರು ತುಂಬುವ ಯೋಜನೆಗೆ ಈಗ ಚಾಲನೆ. ಕಾಮಗಾರಿಗೆ ಚಾಲನೆ ನೀಡಲಿ ಆದರೆ ಯಾರ ಅವಧಿಯಲ್ಲಿ ನಡೆದಿದೆ ಎಂಬುದು ಜನರಿಗೆ ತಿಳಿಸಲಿ. ಬಳಕೆಗೆ ಯೋಗ್ಯವಲ್ಲದ ನೀರು ಎಂದು ಆರೋಪಿಸಿದ ಸಂಸದ ಬಚ್ಚೇಗೌಡರು...

ಹೊಸಕೋಟೆ: ಆಡಳಿತದಿಂದ ಪ್ರವಾಹದಲ್ಲಿ ಸಿಲುಕಿದ್ದ ಜನರ ರಕ್ಷಣೆ

Hosakote News: ಹೊಸಕೋಟೆಯಲ್ಲಿ  ಭಾರೀ  ಮಳೆಯಿಂದಾಗಿ  ಅನೇಕ ತೊಂದರೆಗಳು ಎದುರಾದವು. ಹಾಗೆಯೇ ಹೊಸಕೋಟೆ ತಾಲೂಕು ಆಡಳಿತದಿಂದ ಅಪಾರ್ಟ್ಮೆಂಟ್ ಹಾಗೂ ತಗ್ಗು ಪ್ರದೇಶದಲ್ಲಿ ಜನರ ರಕ್ಷಣೆ ಈಗಾಗಲೆ  ಮಾಡಲಾಗಿದೆ. 62  ಕುಟುಂಬಗಳ ಮನೆಗಳಿಗೆ  ನೀರು  ನುಗ್ಗಿ  ತೊದರೆಗಳು ಅನುಭವಿಸಿದ್ದರು ಅವರನ್ನು ಈಗ ರಕ್ಷಣೆ ಮಾಡಲಾಗಿದೆ. ಹೊಸಕೋಟೆ ತಾಲೂಕಿನ ಗಡಿಭಾಗದಲ್ಲಿರುವ ತಿರುಮಲ ಶೆಟ್ಟ ಹಳ್ಳಿ ಕೆರೆಯ ಆಸುಪಾಸಿನಲ್ಲಿರುವ  ಫಾರಂ...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img