Saturday, April 19, 2025

hosapete

ಬಿಜೆಪಿಗೆ ಸೇರಿದ ಮಾಜಿ ಐಎಎಸ್ ಅಧಿಕಾರಿ ಲಕ್ಷ್ಮಿ ನಾರಾಯಣ

                                                                                          +++++++++++ Hospet news: ಇನ್ನು ಹಲವಾರು ನಿವೃತ್ತ ಅಧಿಕಾರಿಗಳು ರಾಜಕೀಯವನ್ನು ಪ್ರವೇಶ ಮಾಡುತಿದ್ದು ಈಗ ಮತ್ತೊಬ್ಬ ಐಎಎಸ್ ಅಧಿಕಾರಿಯೊಬ್ಬರು ಬಿಜೆಪಿ ಸೇರಿಕೊಂಡಿದ್ದಾರೆ. ಅವರು ಹೆಸರು ಲಕ್ಷ್ಮಿನಾರಾಯಣ ಎಂದು ಅವರು ನಿನ್ನೆ ಹೊಸಪೇಟೆಯ ಬಿಜೆಪಿ ಕಛೇರಿಯಲ್ಲಿ ಸೋಮವಾರ ಪಕ್ಷಕ್ಕೆ ಸೇರಿಕೊಂಡಿದ್ದಾರೆ.ಇನ್ನು ಪ್ರವಾಸೋದ್ಯಮ ಸಚಿವರಾದ ಆನಂದ್ ಸಿಂಗ್ ಅವರು ಪಕ್ಷದ ಬಾವುಟ ನೀಡುವುದರ ಮುಖಾಂತರ ಲಕ್ಷ್ಮಿನಾರಾಯಣ ಅವರನ್ನುಪಕ್ಷಕ್ಕೆ ಬರಮಾಡಿಕೊಂಡರು...

ದೇವರ ರೂಪದ ಪುನಿತ್ ಅವರ ಹೆಸರಲ್ಲಿ ಅಭಿಮಾನಿಗಳಿಂದ ಮಾಲಧಾರಣೆ

sandalwood news ನಟ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ನಮ್ಮನ್ನಗಲಿ ಒಂದುವರೆ ವರ್ಷ ಕಳೆದಿದೆ ಅವರು ಅಗಲಿದ ದಿನದಿಂದ ಇಲ್ಲಿಯವರೆಗೂ , ಕರುನಾಡಿನ ಇಡಿ ಜನತೆಯೆ ಅವರನ್ನು ದೇವರೆಂದು ಆರಾದಿಸುತ್ತಿದ್ದಾರೆ ಅಷ್ಟೇ ಅಲ್ಲದೆ ಅವರ ಫೋಟೊವನ್ನು ದೇವರ ಜಗಲಿ ಮೇಲೆ ಇಟ್ಟು ಪೂಜಿಸುತ್ತಿದ್ದಾರೆ . ಇಷ್ಟೆ ಅಲ್ಲದೆ ಹೊಸಪೇಟೆಯಲ್ಲಿ ಅಪ್ಪು ಅಭಿಮಾನಿಗಳು ಪುನಿತ್ ರವರ...

ಅಧಿಕಾರಿಗಳ ನೇಮಕಕ್ಕೆ ಮೊದಲ ಆದ್ಯತೆ: ಸಚಿವೆ ಶಶಿಕಲಾ ಜೊಲ್ಲೆ

ಹೊಸಪೇಟೆ (ವಿಜಯನಗರ): 'ಮೂಲ, ವಲಸಿಗರು ಎನ್ನುವ ಭಾವನೆ ಬಿಜೆಪಿಯಲ್ಲಿಲ್ಲ. ಎಲ್ಲರೂ ಒಂದು ತಂಡವಾಗಿ ಕೆಲಸ ಮಾಡುತ್ತಿದ್ದೇವೆ' ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್‌ ಜೊಲ್ಲೆ ತಿಳಿಸಿದರು. ಉಸ್ತುವಾರಿ ಸಚಿವರಾಗಿ ನೇಮಕಗೊಂಡ ನಂತರ ಬುಧವಾರ ನಗರದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಸ್ತುವಾರಿ ಸಚಿವರ ನೇಮಕ ಹೈಕಮಾಂಡ್‌,...
- Advertisement -spot_img

Latest News

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ...
- Advertisement -spot_img