Saturday, June 13, 2026

Hoskuru Fair

ನೆಲಕ್ಕುರುಳಿದ ಬೆಂಗಳೂರು ಬಳಿಯ ಹೊಸ್ಕೂರು ಮದ್ದೂರಮ್ಮ ಜಾತ್ರೆ ತೇರು..

News: ಬೆಂಗಳೂರಿನ ಹೊರವಲಯದ ಆನೇಕಲ್‌ನ ಹೊಸ್ಕೂರು ಮದ್ದೂರಮ್ಮ ಜಾತ್ರೆಯ ತೇರು ನೆಲಕ್ಕುರುಳಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಆನೇಕಲ್‌ನ ಹಿಲಲಿಗೆಯಿಂದ ಹುಸ್ತೂರಿಗೆ 70 ಎತ್ತುಗಳು ಮತ್ತು ಟ್ರ್ಯಾಕ್ಟ್ರ್ ಮೂಲಕ ತೇರು ಎಳೆದುಕೊಂಡು ಹೋಗಲಾಗುತ್ತಿತ್ತು. ಹಿಲಲಿಗೆ ಸಮೀಪದ ಗ್ರಾಮದಲ್ಲೇ ತೇರು ಆಯತಪ್ಪಿ ನೆಲಕ್ಕುರುಳಿದೆ. ಇಲ್ಲಿನ ಮದ್ದೂರಮ್ಮ ದೇವಸ್ಥಾನದಲ್ಲಿ ಪ್ರತೀ ವರ್ಷ ಜಾತ್ರೆ ನಡೆಯುತ್ತದೆ. ಇದು ಎರಡನೇಯ ಬಾರಿಗೆ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img