Wednesday, August 12, 2026

hospital bed

ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಯುವಕನ ಸಾವು..!

https://www.youtube.com/watch?v=PbjP157vQ2A ತಂಗಿ ಮದುವೆ ಸಿದ್ದತೆಯಲ್ಲಿದ್ದ 25 ವರ್ಷದ ಯುವಕ ರವಿ ಅಪಘಾತ ಸಂಭವಿಸಿ ಸಾವನ್ನಪ್ಪಿದ್ದಾನೆ. ಶಿಡ್ಲಘಟ್ಟ ತಾಲ್ಲೂಕಿನ ಸದ್ದಹಳ್ಳಿ ಗ್ರಾಮದ ನಾರಾಯಣಸ್ವಾಮಿ ಎಂಬುವವರ ಮಗ ರವಿ, ಅಡಿಗೆ ಕೆಲಸ ಮಾಡಿಕೊಂಡು ಕುಟುಂಬಾಧಾರಿತವಾಗಿದ್ದ. ಗುರುವಾರ ತಂಗಿಯ ಮದುವೆ ಕಾರ್ಯಕ್ಕೆ ತಯಾರಿಯಲ್ಲಿದ್ದ ರವಿ ಸೋಮವಾರ ಶಿಡ್ಲಘಟ್ಟ ನಗರಕ್ಕೆ ಬಂದು ಸ್ವಗ್ರಾಮಕ್ಕೆ ದ್ವಿಚಕ್ರವಾಹನದಲ್ಲಿ ತೆರಳುವಾಗ ಟ್ರಾಕ್ಟರ್ ಬಡಿದು ಹೆಚ್ಚು ಗಾಯಗೊಂಡಿದೆ. ಚಿಕಿತ್ಸೆಗಾಗಿ ಶಿಡ್ಲಘಟ್ಟ...
- Advertisement -spot_img

Latest News

ಕರ್ನಾಟಕ ರಾಜಕಾರಣದಲ್ಲಿ ಸಚಿವ ಸಂಪುಟ ಖಾತೆ ಹಂಚಿಕೆ ಕಸರತ್ತು – ಯಾರಿಗೆ ಯಾವ ಜವಾಬ್ದಾರಿ?

ಕರ್ನಾಟಕ ರಾಜಕಾರಣದಲ್ಲಿ ಸದ್ಯ ಸಚಿವ ಸಂಪುಟದ ಖಾತೆ ಹಂಚಿಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಿದೆ. ಕಾಂಗ್ರೆಸ್ ಹೈಕಮಾಂಡ್ ಹಾಲಿ ಸಚಿವರ ಪೈಕಿ ಕೆಲವರ ಖಾತೆಗಳನ್ನು ಅದಲು-ಬದಲು...
- Advertisement -spot_img