Friday, January 17, 2025

hospital construction

ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ದಾನ ಮಾಡಿದ ರೈತ

ಚಾಮರಾಜನಗರ: ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಆಸ್ಪತ್ರೆ ಇಲ್ಲ ಎನ್ನುವ ಕಾರಣಕ್ಕೆ ಆರೋಗ್ಯ ಉಪಕೇಂದ್ರ ನಿರ್ಮಿಸಲು ರೈತರೊಬರು ತಮ್ಮ 60*40 ಭೂಮಿ ಧಾನ ಮಾಡಿ ಮಾದರಿಯಾಗಿದ್ದಾರೆ. ಆಸ್ಪತ್ರೆಯಿಲ್ಲದ ಜನರ ಪರದಾಟವನ್ನು ನೋಡಲಾಗದೆ ಕೆಂಚಯ್ಯನದೊಡ್ಡಿ ರೈತ ಕೆ.ವಿ. ಸಿದ್ದಪ್ಪ ಹನೂರು ಈ ನಿರ್ಧಾರ ಕೈಗೊಂಡಿದ್ದಾರೆ. ರಸ್ತೆ ಗುಂಡಿಗೆ ಬಲಿಯಾದ ಯೋಧನ ನಿವಾಸಕ್ಕೆ ಮಹಾಲಿಂಗೇ ಗೌಡ ಭೇಟಿ ಎಲ್ಲೆಮಾಳದಲ್ಲಿ ಆರೋಗ್ಯ ಉಪಕೇಂದ್ರ...
- Advertisement -spot_img

Latest News

Political News: ಬೀದರ್‌ನಲ್ಲಿ ಗುಂಡಿನ ದಾಳಿ: ಘಟನೆ ವಿರುದ್ಧ ಬಿಜೆಪಿಗರ ಆಕ್ರೋಶ

Political News: ಬೀದರ್‌ನಲ್ಲಿ ಎಸ್‌ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ...
- Advertisement -spot_img