Tuesday, November 18, 2025

hospital trees

ಮಂಡ್ಯ ಜಿಲ್ಲೆಯ ಇಂದಿನ ಪ್ರಮುಖ ಸುದ್ದಿಗಳು

https://www.youtube.com/watch?v=PbjP157vQ2A ಆಸ್ಪತ್ರೆಯ ಸುತ್ತ ಮುತ್ತಲಿನ 20 ಮರಗಳಿಗೆ ಕೊಡಲಿ ಪೆಟ್ಟು! ಪಾಂಡವಪುರ : ಪಾಂಡವಪುರ ಪಟ್ಟಣದ ಉಪ ವಿಭಾಗೀಯ ಆಸ್ಪತ್ರೆ ಆವರಣದಲ್ಲಿದ್ದ 20ಕ್ಕೂ ಹೆಚ್ಚು ಮರಗಳನ್ನು ಕತ್ತರಿಸಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯ ಸುತ್ತಮುತ್ತಲು ಹೊಂಗೆ, ಬೀಟೆ, ಕಾಡು ಬೇವು, ಇನ್ನಿತರ 50ಕ್ಕೂ ಹೆಚ್ಚು ಮರಗಳು ಇದ್ದು, ಆಸ್ಪತ್ರೆಯ ರೋಗಿಗಳು ಹಾಗೂ ಅವರ ಸಂಬಂಧಿಕರ ವಿಶ್ರಾಂತಿಗೆ ಉತ್ತಮ...
- Advertisement -spot_img

Latest News

ನವೆಂಬರ್ ಕ್ರಾಂತಿ ಮದ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...
- Advertisement -spot_img