Thursday, July 23, 2026

#hospital visit

Hospital visit: ಸಮುದಾಯ ಆರೋಗ್ಯ ಕೇಂದ್ರಕ್ಕೆ ದಿಡೀರ್ ಭೇಟಿ ನೀಡಿದ ವಿಜಯ್ ಸಿಂಗ್

ಬೀದರ್: ಜಿಲ್ಲೆಯ ಹುಲಸೂರು ತಾಲೂಕು ಕಚೇರಿಗಳಿಗೆ ಧಿಡೀರ್ ಭೇಟಿ ನೀಡಿದ ಕಾಂಗ್ರೆಸ್ ನಾಯಕ ಮಾಜಿ ವಿಧಾನಪರಿಷತ್ ಸದಸ್ಯ ವಿಜಯ್ ಸಿಂಗ್ ಅವರು ಹುಲಸೂರ ತಾಲೂಕಿನ ಆರೋಗ್ಯ ಸಮುದಾಯ ಕೇಂದ್ರ.ತಾಲೂಕು ಪಂಚಾಯಿತಿ ಕಚೇರಿ.ತಹಶೀಲ್ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಆಸ್ಪತ್ರೆಗೆ ಬರುವ ರೋಗಿಗಳಿಗೆ ಯಾವುದೇ ರೀತಿ ತೊಂದರೆಯಾಗಬಾರದು ಎಂದು ಸಿಬ್ಬಂದಿಗಳಿಗೆ ಏಚ್ಚರಿಕೆ ನೀಡಿದರು .ಯಾವುದೇ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img