Wednesday, April 22, 2026

Hospital

ಸಾವಿನ ವದಂತಿ ನಡುವೆ ಧರ್ಮೇಂದ್ರ ಡಿಸ್ಚಾರ್ಜ್‌

ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಆರೋಗ್ಯ ಸುಧಾರಿಸಿದ್ದು, ಡಿಸ್ಚಾರ್ಜ್‌ ಆಗಿದ್ದಾರೆ. ಆಸ್ಪತ್ರೆಗೆ ಅಡ್ಮಿಟ್‌ ಆಗುತ್ತಿದ್ದಂತೆ ಧರ್ಮೇಂದ್ರ ನಿಧನರಾಗಿದ್ದಾರೆಂಬ ವದಂತಿಯೂ ಹಬ್ಬಿತ್ತು. ಆದರೆ, ಕುಟುಂಬದವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದರು. ಈಗ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದು, ಮನೆಗೆ ಹೋಗಿದ್ದಾರೆ. ಆದರೆ, ಮನೆಯಲ್ಲೂ ಚಿಕಿತ್ಸೆ ಮುಂದುವರೆದಿದೆ. ಧರ್ಮೇಂದ್ರ ಆರೋಗ್ಯ ತೀವ್ರ ಹದಗೆಟ್ಟಿದೆ ಎಂಬ ಸುದ್ದಿ...

ಅಂಗೈಯಲ್ಲಿ ‘ಸಾಕ್ಷಿ’ ಬರೆದು ವೈದ್ಯೆ ಆತ್ಮಹತ್ಯೆ!

ಮಹಾರಾಷ್ಟ್ರ : ಸತಾರಾ ಜಿಲ್ಲೆಯಲ್ಲಿ ವೈದ್ಯೆಯೊಬ್ಬಳ ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಆತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಗೋಪಾಲ್ ಬದನೆ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಬ್-ಇನ್ಸ್‌ಪೆಕ್ಟರ್ ಗೋಪಾಲ್ ಬದನೆ ಹಾಗೂ ಸಾಫ್ಟ್‌ವೇರ್ ಎಂಜಿನಿಯರ್ ಪ್ರಶಾಂತ್ ಬಂಕರ್ ಅವರ ವಿರುದ್ಧ...

ಹಾಸನ ಹೃದಯಾಘಾತಕ್ಕೆ ‘ರೆಡ್ ಮೀಟ್’ ಕಾರಣ!

ಹಾಸನ ಜಿಲ್ಲೆಯಲ್ಲಿ ಕಳೆದ 42 ದಿನಗಳಲ್ಲಿ 26 ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದಕ್ಕೆ ನಿಖರ ಕಾರಣ ತಿಳಿದು, ತನಿಖೆಗಿಳಿದ್ದ ತಜ್ಞರ ಸಮಿತಿಯೇ ಶಾಕ್ ಆಗಿದೆ. ಇತ್ತೀಚೆಗೆ ಹೃದಯಾಘಾತ ಸಾವು ಪ್ರಕರಣಗಳ ಸಂಖ್ಯೆ ಹೆಚ್ಚಳಕ್ಕೆ ಕಾರಣ ಏನೆಂಬುದು ಕೊನೆಗೂ ಬಯಲಾಗಿದೆ. ಹೃದಯಾಘಾತ ಹೆಚ್ಚಾಗುತ್ತಿದ್ದಂತೆ ಬೆಂಗಳೂರಿನ ಜಯದೇವ ಆಸ್ಪತ್ರೆ ಮುಖ್ಯಸ್ಥರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಲಾಗಿತ್ತು. 10 ದಿನದಲ್ಲೇ...

News: ಭುಜದ ನೋವಿನಿಂದ ಬಳಲುತ್ತಿದ್ದ ರೋಗಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

News: ಭುಜದ ನೋವಿನಿಂದ ಬಳಲುತ್ತಿದ್ದ ರೋಗಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಕೈಗೊಂಡಿರುವ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. 49 ವರ್ಷದ ಟೆಕ್ಕಿಯೊಬ್ಬರು ಕಳೆದ 10 ವರ್ಷಗಳಿಂದ ಎಡ ಭುಜದ ನೋವಿನಿಂದ ಬಳಲುತ್ತಿದ್ದರು. ಆದ ಕಾರಣ ವೈದ್ಯರು ಶಸ್ತ್ರಚಿಕಿತ್ಸೆಯ ಕೈಗೊಂಡಿದ್ದರು. ಆದ್ರೆ ತದನಂತರ ಅವರಿಗೆ ಸಹಜವಾಗಿ ದೈನಂದಿನ ಚಟುವಟಿಕೆಗಳಲ್ಲಿ ಭಾಗವಹಿಸುವುದಕ್ಕೆ ಸಾಧ್ಯವಾಗುತ್ತಿರಲಿಲ್ಲ. ಕ್ರಮೇಣ ಭುಜದ ನೋವು ಹೆಚ್ಚಾಗುತ್ತಾ...

National News: ಪೋಸ್ಟ್ ಮಾರ್ಟಮ್ ವೇಳೆ ಎದ್ದು ಕುಳಿತ ವ್ಯಕ್ತಿ

National News: ನಾವು ಕೆಲ ದಿನಗಳ ಹಿಂದಷ್ಟೇ ಎರಡು ಸಾವಿನ ಬಗ್ಗೆ ಸುದ್ದಿ ನೀಡಿದ್ದೆವು. ಓರ್ವ ವ್ಯಕ್ತಿ ಕುಟುಂಬದೊಂದಿಗೆ ರೆಸ್ಟೋರೆಂಟ್‌ಗೆ ಹೋಗಿ, ಊಟ ಆರ್ಡರ್ ಮಾಡಿ, ಇನ್ನೇನು ಊಟ ಮಾಡಬೇಕು ಅನ್ನುವಾಗಲೇ, ಹಾರ್ಟ್ ಅಟ್ಯಾಕ್ ಆಗಿ ಸಾವನ್ನಪ್ಪಿದ್ದರು. ಅದು ಯಾರೂ ಊಹಿಸದೇ, ಅಚಾನಕ್ ಆಗಿ ಆದ ಸಾವಾಗಿತ್ತು. https://youtu.be/o4TEVdl6aAE ಇನ್ನು ಓರ್ವ ಯುವತಿ ಸಾಯಲೇಬೇಕು ಎಂದು ರೈಲ್ವೆ...

ಗಂಡಸರಲ್ಲಿ ಮಾತ್ರ ಕಂಡುಬರುವ ಕ್ಯಾನ್ಸರ್ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ..

Health Tips: ಕ್ಯಾನ್ಸರ್ ಬರೀ ಪುರುಷರಲ್ಲಿ ಅಥವಾ ಮಹಿಳೆಯರಲ್ಲಿ ಮಾತ್ರ ಕಂಡುಬರುತ್ತದೆ ಅಂತಾ ಹೇಳಲಾಗುವುದಿಲ್ಲ. ಕ್ಯಾನ್ಸರ್ ಎಲ್ಲಾ ವಯಸ್ಸಿನ ಪುರುಷ ಮತ್ತು ಮಹಿಳೆಯರಲ್ಲಿ ಕಂಡು ಬರುತ್ತದೆ. ಆದರೆ ಬ್ರೀಸ್ಟ್ ಕ್ಯಾನ್ಸರ್ ಹೆಣ್ಣು ಮಕ್ಕಳಲ್ಲಿ ಹೆಚ್ಚಾಗಿ ಕಂಡು ಬರುವ ರೀತಿ, ಪುರುಷರಲ್ಲೂ ಬರುವ ಕ್ಯಾನ್ಸರ್‌ಗಳಿದೆ. ಆ ಬಗ್ಗೆ ವೈದ್ಯರೇ ವಿವರಿಸಿದ್ದಾರೆ ನೋಡಿ. https://www.youtube.com/watch?v=PGmlJQrRIQU ಪ್ರೊಸ್ಟೇಟ್ ಕ್ಯಾನ್ಸರ್ ಗಂಡಸರಲ್ಲಿ ಮಾತ್ರ...

Hospital : ಉಡುಪಿ : ಜಿಲ್ಲಾಸ್ಪತ್ರೆಯ ಅವ್ಯವಸ್ಥೆ , ರೋಗಿಗಳ ಕೂಗು ಹೇಳೋರಿಲ್ಲ ಕೇಳೋರಿಲ್ಲ

Udupi News : ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಪದೇ ಪದೇ  ಗೋಚರವಾಗುತ್ತಲಿವೆಯಾದರೂ ಅಧಿಕಾರಿಗಳು ಇನ್ನೂ ಮೌನವಾಗಿದ್ದಾರೆ. ಉಡುಪಿಯ ಅಜ್ಜರಕಾಡು ಎಂಬಲ್ಲಿರುವ ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಕೇಂದ್ರದ ಅವ್ಯವಸ್ಥೆ ಯಥಾ ಸ್ಥಿತಿಯಲ್ಲಿ ಮುಂದುವರಿದಿದೆ. ಹತ್ತು ಡಯಾಲಿಸಿಸ್ ಯಂತ್ರಗಳ ಪೈಕಿ ಆರೇಳು ಯಂತ್ರಗಳು ಕೆಟ್ಟು ನಿಂತಿವೆ. ಹೀಗಾಗಿ ಡಯಾಲಿಸಿಸ್ ಗಾಗಿ ಬರುವ ರೋಗಿಗಳ ಕೂಗು ಅರಣ್ಯರೋದನವಾಗುತ್ತಿದೆ. ಮೂರು ತಿಂಗಳ...

Hospital: ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳ ನಿರ್ಲಕ್ಷ್ಯದಿಂದ ಸಾರ್ವಜನಿಕರ ಪರದಾಟ..!

ಬಸವಕಲ್ಯಾಣ: ಬೀದರ್ ಜಿಲ್ಲೆಯ ಬಸವಕಲ್ಯಾಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ನಿರ್ಲಕ್ಷ್ಯತನ ತೋರುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕುತ್ತಿದ್ದಾರೆ. ಹೆರಿಗೆ ನಂತರ ತಾಯಿ ಮತ್ತು ಮಕ್ಕಳ ಆರೈಕೆಗೆ ಇರುವ ಸ್ಕ್ಯಾನಿಂಗ್ ಕೋಣೆ ಇದ್ದರೂ ತೆರೆಯದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಹಾಗಾಗಿ ಸ್ಕ್ಯಾನಿಂಗ್ ಗಾಗಿ ಜನ ಪರದಾಡುತ್ತಿದ್ದಾರೆ. ಒಂದು ವಾರದ ಕಾಲ ಸ್ಕ್ಯಾನಿಂಗ್ ಮಾಡುವುದಕ್ಕೆ ಆಗುವುದಿಲ್ಲ ಎಂದು ಸೂಚನಾ ಫಲಕ...

Hospital : ಆರೋಗ್ಯ ಕೇಂದ್ರದ ಮುಂದೆ ಗಿಡ ನೆಡುವುದು ಕಡ್ಡಾಯ…!

State News : ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆರೋಗ್ಯ ಸಂಸ್ಥೆಗಳ ಆವರಣದಲ್ಲಿ ಗಿಡ-ಮರಗಳನ್ನ ಬೆಳೆಸಿ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುವಂತೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ʻಹವಾಮಾನ ಬದಲಾವಣೆ ಮತ್ತು ಮಾನವ ಆರೋಗ್ಯʼ ಎಂಬ ರಾಷ್ಟ್ರೀಯ ಕಾರ್ಯಕ್ರಮದ ಅಡಿಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಗಿಡ-ಮರಗಳನ್ನ...

Pumpset:p- ಕಳ್ಳತನದ ಆರೋಪದಡಿ ಕಪಾಳ ಮೋಕ್ಷ

ಹುಬ್ಬಳ್ಳಿ:ಹುಬ್ಬಳ್ಳಿಯ ಚಿಟಿಗುಪ್ಪೆ ಆಸ್ಪತ್ರೆಯ ಬಳಿ ಕಾರ್ಪೊರೇಷನ್ ನಿಲ್ದಾಣದ ಬಳಿ ಇದ್ದಂತಹ ವ್ಯಕ್ತಿ ಮತ್ತು ಯುವಕನ ಮೇಲೆ ಕಳ್ಳತನದ ಆರೋಪದ ಮೇಲೆ ಸಾರ್ವಜನಿಕರ ಮುಂದೆ ಕಪಾಳ ಮೋಕ್ಷ ಮಾಡಿದ್ದಾಳೆ. ಮಹಿಳೆ ಹುಬ್ಬಳ್ಳಿಯ ಚಿಟಿಗುಪ್ಪೆ ಆಸ್ಪತ್ರೆಗೆ ತೆರಳಿದ್ದ ವೇಳೆ ನಿಲ್ಧಾಣದ ಬಳಿ ನಿಂತಿರುವ ಇಬ್ಬರು ಪುರುಷರಿಗೆ ಕಪಾಳಮೋಕ್ಷ ಮಾಡಿದ್ದಾಳೆ ನಾನು ಆಸ್ಪತ್ರೆಯ ಒಳಗೆ ಹೋದಾಗ ನೀರಿನ ಮೋಟಾರು ಕಳ್ಳತನ...
- Advertisement -spot_img

Latest News

IF YOU DONʼT GROW YOU WILL DIE : Sangeetha.com MD ಸುಭಾಷ್ ಚಂದ್ರ Exclusive Kannada Podcast

Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಜೀವನದಲ್ಲಿ ನೀವು ಅಭಿವೃದ್ಧಿ ಹೊಂದದೇ ಇದ್ದರೆ, ನೀವು ಬದುಕಿಯೂ ಪ್ರಯೋಜನವಿಲ್ಲ ಎಂದಿದ್ದಾರೆ. https://youtu.be/WPixudhIgd0 ಈ ಬಗ್ಗೆ...
- Advertisement -spot_img