Friday, November 28, 2025

Hospital

ಜೇಮ್ಸ್ ಚಿತ್ರದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆಸ್ಪತ್ರೆಗೆ ದಾಖಲು

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಟನೆಯ ಜೇಮ್ಸ್ ಚಿತ್ರಕ್ಕೆ ಬಂಡವಾಳ ಹೂಡಿದ್ದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅವರ ಆರೋಗ್ಯ ಸ್ಥಿತಿ ಗಂಭಿರವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯದ ಮಾಹಿತಿ ಪ್ರಕಾರ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅವರಿಗೆ ಹೈ ಬಿಪಿಯಿಂದ ಸ್ಟ್ರೋಕ್ ಹೊಡೆದಿದೆ ಎನ್ನಲಾಗುತ್ತಿದೆ. ತಕ್ಷಣವೇ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ನವಜಾತ ಶಿಶುಗಳನ್ನ ಕೊಂದು ಹಳ್ಳಕ್ಕೆ ಎಸೆದ ಕೀಚಕರು..!

https://www.youtube.com/watch?v=97iPR07WQbI ಬೆಳಗಾವಿ: ನಾಲ್ಕು ನವಜಾತ ಶಿಶುಗಳ ಮೃತದೇಹಗಳನ್ನು ಹಳ್ಳದಲ್ಲಿ ಬಿಸಾಡಿರುವ ಹೀನ ಕೃತ್ಯ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ನಡೆದಿದೆ. ಭ್ರೂಣಗಳ ಮೃತದೇಹಗಳನ್ನು ಕೀಚಕರು ಡಬ್ಬದಲ್ಲಿ ಹಾಕಿ ಹಳ್ಳಕ್ಕೆ ಎಸೆದು, ಜನ ಬೆಚ್ಚಿ ಬೀಳುವಂತೆ ಮಾಡಿದ್ದಾರೆ. ಒಟ್ಟು ನಾಲ್ಕು ಡಬ್ಬಗಳಲ್ಲಿ ನವಜಾತ ಶಿಶುಗಳನ್ನು ಹಾಕಿ ಹಳ್ಳಕ್ಕೆ ಎಸೆಯಲಾಗಿದೆ. ಮೃತದೇಹಗಳನ್ನು ಯಾರು ಎಸೆದಿದ್ದಾರೆ ಎಂಬುದು ಮಾತ್ರ ಇನ್ನು ಮಾಹಿತಿ...

ಸ್ಕ್ರಬ್ ಟೈಫಸ್ ಗೆ ಕೇರಳದಲ್ಲಿ 2ನೇ ಸಾವು..!

https://www.youtube.com/watch?v=FTQjnyvulkM ಕಾಸರಗೋಡು: 38 ವರ್ಷದ ಮಹಿಳೆಯೊಬ್ಬರನ್ನು ತಿರುವನಂತಪುರದ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸ್ಕ್ರಬ್ ಟೈಫಸ್( ಚಿಗಟೆ ಜ್ವರ ) ನಿಂದಾಗಿ ಕೇರಳದಲ್ಲಿ ಇದು ಎರಡನೇಯ ಸಾವು. ಮೂರು ದಿನಗಳ ಹಿಂದೆ ಕೇರಳದಲ್ಲಿ ಮೊದಲ ಬಾರಿಗೆ 15 ವರ್ಷದ ಬಾಲಕಿ ಇದೇ ಜ್ವರ ಬಾಧಿಸಿ ಮೃತಪಟ್ಟಿದ್ದರು. ತಿರುವನಂತಪುರದ ಸುಬಿತಾ ಅವರನ್ನು ಜೂನ್ 10ರಂದು ಜ್ವರ ಬಾಧಿಸಿ ಸರ್ಕಾರಿ...

ವೈಟ್ ಡಿಸ್ಚಾರ್ಜ್ ಬಗ್ಗೆ ಭಯಪಡಬೇಡಿ: ಈ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..

https://youtu.be/l6Lo9w5wpyU ಹೆಣ್ಣು ಮಕ್ಕಳಿಗಿರುವ ಹಲವು ಸಮಸ್ಯೆಗಳಲ್ಲಿ ವೈಟ್ ಡಿಸ್ಚಾರ್ಜ್ ಕೂಡ ಒಂದು. ಅದು ನಾರ್ಮಲ್ ಆಗಿದ್ರು, ಕೆಲವರು ಆ ಬಗ್ಗೆ ಟೆನ್ಶನ್ ತೆಗೆದುಕೊಳ್ತಾರೆ. ಯಾಕಂದ್ರೆ ಅವರಿಗೆ ನಾರ್ಮಲ್ ವೈಟ್ ಡಿಸ್ಚಾರ್ಜ್ ಮತ್ತು ನಾರ್ಮಲ್ ಅಲ್ಲದ ವೈಟ್ ಡಿಸ್ಚಾರ್ಜ್ ಬಗ್ಗೆ ಗೊತ್ತಿರುವುದಿಲ್ಲ. ಹಾಗಾಗಿ ಇಂದು ವೈದ್ಯೆ ದೀಪ್ಶಿಕಾ ಝಾ ಮಾಹಿತಿ ನೀಡಿದ್ದಾರೆ. ಡಾ. ದೀಪ್ಶಿಕಾ ಪ್ರಕಾರ, ತಿಳಿ ಹಳದಿ...

ಪ್ರೀತಿ ನಿರಾಕರಿಸಿದ ಪ್ರೇಯಸಿ ಮೇಲೆ ಪಾಗಲ್ ಪ್ರೇಮಿಯಿಂದ ಮಾರಣಾಂತಿಕ ಹಲ್ಲೆ.!

https://www.youtube.com/watch?v=MpU5KG_-LFs ಮಂಡ್ಯ ನಗರದಲ್ಲಿ ಭಗ್ನ ಪ್ರೇಮಿಯಿಂದ ಪ್ರೇಯಸಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಪ್ರೀತಿ ನಿರಾಕರಿಸಿದ ವಿದ್ಯಾರ್ಥಿನಿ ಮೇಲೆ ಪಾಗಲ್ ಪ್ರೇಮಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯದ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ. ಯರಹಳ್ಳಿ ಗ್ರಾಮದ ಸಂಪತ್ ಕುಮಾರ್ ಎಂಬಾತ ಅದೇ ಗ್ರಾಮದ ಪ್ಯಾರಾ ಮೆಡಿಕಲ್ ಮಾಡುತಿದ್ದ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ...

ಗರ್ಭಿಣಿಯರು ನೋಡಲೇಬೇಕಾದ ವೀಡಿಯೋ: ನೀವು ಇಂಥ ಮಾತನ್ನ ನಂಬಲೇಬೇಡಿ..

https://youtu.be/8SMjtr8qD4c ಓರ್ವ ಹೆಣ್ಣು ಮೊದಲ ಬಾರಿ ಗರ್ಭಿಣಿಯಾದಾಗ, ಆಕೆಯ ಮನಸ್ಸಲ್ಲಿ ಹಲವು ಗೊಂದಲಗಳಿರುತ್ತದೆ. ಈ ಸಮಯದಲ್ಲಿ ಯಾವ ಆಹಾರ ತಿನ್ನಬೇಕು, ಯಾವ ಆಹಾರ ತಿನ್ನಬಾರದು. ಅದು ತಿಂದ್ರೆ, ಹೀಗಾಗತ್ತೆ. ಇದು ತಿಂದ್ರೆ ಹಾಗಾಗತ್ತೆ ಅಂತೆಲ್ಲ ಜನ ಹೇಳೋದು ಕೇಳಿ, ತಾನು ಯಾವ ಆಹಾರ ತಿನ್ನಬೇಕು ಅನ್ನೋದೇ ಆಕೆಗೆ ಗೊತ್ತಾಗುವುದಿಲ್ಲ. ಇದರ ಮಧ್ಯೆ ಹೀಗಾದ್ರೆ ಗಂಡು ಮಗು,...

೬ ವರ್ಷ ೭ ತಿಂಗಳು ಐ.ಸಿ.ಯುನಲ್ಲಿದ್ದ ರೋಗಿಗೆ ಬಂದ ಬಿಲ್ ಕೇಳಿದ್ರೆ ಮೂರ್ಚೆ ಹೋಗ್ತೀರಾ..!

ಅವರು ಪೂನಂ ರಾಣಾ ದೆಹಲಿ ಮೂಲದ ೩೫ ವರ್ಷದ ಹೆಣ್ಣುಮಗಳು. ತೀವ್ರ ಹೊಟ್ಟೆನೋವಿನಿಂದ ಬಳಲ್ತಾ ಬೆಂಗಳೂರಿನ ಓಲ್ಡ್ ಮದ್ರಾಸ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ಸೇರಿಕೊಳ್ತಾರೆ. ಏಳು ವರ್ಷದ ಹಿಂದೆ, ಅಂದ್ರೆ ೨೦೧೫ರಲ್ಲಿ. ಅವರ ಪತಿ ಕೇರಳ ಮೂಲದ ರಾಜೇಶ್ ನಾಯರ್ ಕಾಳಜಿ ಮಾಡ್ತಾರೆ. ಆದರೆ ಹೊಟ್ಟೆ ನೋವು ವಾಸಿಯಾಗದೇ ೬ ವರ್ಷ ಏಳು ತಿಂಗಳು...

ಗಂಡು ಮಗು ಹುಟ್ಟಬೇಕೆಂದು ಪತ್ನಿಯ ಹಣೆಗೆ ಮೊಳೆ ಹೊಡೆದ ದುಷ್ಟ..

ಪೇಶಾವರ್- ಪಾಕಿಸ್ತಾನದ ಪೇಶಾವರ್‌ನಲ್ಲಿ ಭಯಾನಕ ಘಟನೆ ನಡೆದಿದ್ದು, ನೆಟ್ಟಿಗರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಣೆಗೆ ಮೊಳೆ ಹೊಡೆದರೆ, ಗಂಡು ಮಗು ಹುಟ್ಟುತ್ತೆ ಎಂದು ಯಾರೋ ಹೇಳಿದ ಕಾರಣ, ಗಂಡ ತನ್ನ ಗರ್ಭಿಣಿ ಪತ್ನಿಯ ಹಣೆಗೆ ಮೊಳೆ ಹೊಡೆದ ಘಟನೆ, ಖೈಬರ್ ಪಂಖ್ತುಂಕ್ವಾ ಎಂಬಲ್ಲಿ ನಡೆದಿದೆ. ಸದ್ಯ ಆಕೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿಗೆ...

ಮತ್ತೆ ಮಣಿಪಾಲ್ ಆಸ್ಪತ್ರೆಗೆ ತೆರಳಲಿರುವ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಧ್ಯಾಹ್ನದ ಬಳಿಕ ಮಣಿಪಾಲ್ ಆಸ್ಪತ್ರೆಗೆ ತೆರಳಲಿದ್ದು, ಆರೋಗ್ಯ ತಪಾಸಣೆ ಮಾಡಿಸಲಿದ್ದಾರೆ. ರವಿವಾರ ರಕ್ತ ಪರೀಕ್ಷೆಗೆ ಒಳಗಾಗಿದ್ದ ಸಿಎಂ ಬೊಮ್ಮಾಯಿ ಅವರು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲಿದ್ದಾರೆ. ಕೋವಿಡ್ ಸೋಂಕಿಗೆ ಒಳಗಾಗಿ ಒಂದು ವಾರ ಕಳೆದಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಮತ್ತೊಮ್ಮೆ ಟೆಸ್ಟ್ ಮಾಡಿಸಲಿದ್ದಾರೆ. ಸದ್ಯ ರೋಗದ ಯಾವುದೇ ಗುಣಲಕ್ಷಣಗಳಿಲ್ಲದೇ...

Cm ಬೊಮ್ಮಾಯಿ ಆಸ್ಪತ್ರೆಗೆ ದಾಖಲು.

ಬೆಂಗಳೂರು : ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನೆಯಲ್ಲೇ ಐಸೋಲೇಟ್ ಆಗಿದ್ದರು. ಲಘು ರೋಗಲಕ್ಷಣಗಳಿದ್ದ ಕಾರಣ ವೈದ್ಯರ ಸಲಹೆ ಮೇರೆಗೆ ಇಂದು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದು, ಕೆಲವೊಂದು ತಪಾಸಣೆ ನಡೆಸಲಾಗುತ್ತದೆ ಎಂದು...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img