Friday, September 18, 2026

#hospitality

ಹಸುಗೂಸು ಬಿಟ್ಟು ಬಾಣಂತಿ ಕೊನೆಯುಸಿರು

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿರುವ ಆರೋಪ ಮಾಡಲಾಗಿದೆ. ಆಸ್ಪತ್ರೆ‌ ಎದುರು ಶವವಿಟ್ಟು ಕುಟುಂಬಸ್ಥರು ಪ್ರತಿಭಟನೆ ಮಾಡಿದ ಘಟನೆ, ಬೀದರ್‌ ಜಿಲ್ಲೆಯಲ್ಲಿ ನಡೆದಿದೆ. ಚಿಮಕೋಡ್ ಗ್ರಾಮದ 26 ವರ್ಷದ ಮೀನಾಕ್ಷಿ ಎಂಬುವರನ್ನು, ಸಂತಾನಹರಣ ಶಸ್ತ್ರಚಿಕಿತ್ಸೆಗಾಗಿ ಎಫ್‌ಪಿಎ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆ ಏನೋ ಮುಗಿದಿದೆ. ಬಳಿಕ ಶೌಚಾಲಯಕ್ಕೆ ತೆರಳುವ ವೇಳೆ ಬಾಣಂತಿ ಕುಸಿದು ಬಿದ್ದಿದ್ದಾರೆ. ಆ ವೇಳೆ ವೈದ್ಯರು ಇಂಜಕ್ಷನ್‌...

Health Insurance: ತೆರಿಗೆ ಪ್ರಯೋಜನಗಳು ಆರೋಗ್ಯ ವಿಮೆಯ ಪರಿಣಾಮಕಾರಿ ವೆಚ್ಚವನ್ನು ತಗ್ಗಿಸುತ್ತದೆ.

National news ವೈದ್ಯಕೀಯ ಚಿಕಿತ್ಸೆಯ ಹೆಚ್ಚಿನ ವೆಚ್ಚದ ಈ ಕಾಲದಲ್ಲಿ ಆರೋಗ್ಯ ವಿಮಾ ಪಾಲಿಸಿಯು ಅತ್ಯಗತ್ಯವಾಗಿದೆ. ವಿಮೆ ಮತ್ತು ತೆರಿಗೆ ಪ್ರಯೋಜನಗಳ ಅವಳಿ ಪ್ರಯೋಜನಗಳು ಈ ಕವರ್ ಅನ್ನು ಹೆಚ್ಚು ವೆಚ್ಚ-ಪರಿಣಾಮಕಾರಿ ಆಗಿದೆ. ಇಂದು ಎಲ್ಲರಿಗೂ ಆರೋಗ್ಯ ವಿಮೆ ಅತ್ಯಗತ್ಯ. ನಿಮ್ಮ ಇಡೀ ಕುಟುಂಬಕ್ಕೆ ನೀವು ಆರೋಗ್ಯ ವಿಮಾ ರಕ್ಷಣೆಯನ್ನು ಹೊಂದಿದ್ದೀರಿ ಎಂದು ಖಚಿತಪಡಿಸಿಕೊಳ್ಳಲು...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img