ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿರುವ ಆರೋಪ ಮಾಡಲಾಗಿದೆ.
ಆಸ್ಪತ್ರೆ ಎದುರು ಶವವಿಟ್ಟು ಕುಟುಂಬಸ್ಥರು ಪ್ರತಿಭಟನೆ ಮಾಡಿದ ಘಟನೆ, ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಚಿಮಕೋಡ್ ಗ್ರಾಮದ 26 ವರ್ಷದ ಮೀನಾಕ್ಷಿ ಎಂಬುವರನ್ನು, ಸಂತಾನಹರಣ ಶಸ್ತ್ರಚಿಕಿತ್ಸೆಗಾಗಿ ಎಫ್ಪಿಎ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆ ಏನೋ ಮುಗಿದಿದೆ.
ಬಳಿಕ ಶೌಚಾಲಯಕ್ಕೆ ತೆರಳುವ ವೇಳೆ ಬಾಣಂತಿ ಕುಸಿದು ಬಿದ್ದಿದ್ದಾರೆ. ಆ ವೇಳೆ ವೈದ್ಯರು ಇಂಜಕ್ಷನ್...
National news ವೈದ್ಯಕೀಯ ಚಿಕಿತ್ಸೆಯ ಹೆಚ್ಚಿನ ವೆಚ್ಚದ ಈ ಕಾಲದಲ್ಲಿ ಆರೋಗ್ಯ ವಿಮಾ ಪಾಲಿಸಿಯು ಅತ್ಯಗತ್ಯವಾಗಿದೆ. ವಿಮೆ ಮತ್ತು ತೆರಿಗೆ ಪ್ರಯೋಜನಗಳ ಅವಳಿ ಪ್ರಯೋಜನಗಳು ಈ ಕವರ್ ಅನ್ನು ಹೆಚ್ಚು ವೆಚ್ಚ-ಪರಿಣಾಮಕಾರಿ ಆಗಿದೆ. ಇಂದು ಎಲ್ಲರಿಗೂ ಆರೋಗ್ಯ ವಿಮೆ ಅತ್ಯಗತ್ಯ. ನಿಮ್ಮ ಇಡೀ ಕುಟುಂಬಕ್ಕೆ ನೀವು ಆರೋಗ್ಯ ವಿಮಾ ರಕ್ಷಣೆಯನ್ನು ಹೊಂದಿದ್ದೀರಿ ಎಂದು ಖಚಿತಪಡಿಸಿಕೊಳ್ಳಲು...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...