Monday, April 14, 2025

-hospitalized-in-kolkata

Delhi : ಕೇಜ್ರಿವಾಲ್‍ಗೆ ಹೈಕೋರ್ಟ್ ಶಾಕ್!

ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ವಿಶೇಷ ನ್ಯಾಯಾಲಯವು ಆಪ್ ನಾಯಕ ಹಾಗೂ ಮುಖ್ಯಮಂತ್ರಿ ಅರವಿಂದ ಕೇಜ್‍ವಾಲ್ ಅವರಿಗೆ ಹಿನ್ನಡೆಯಾಗಿದೆ. ರೋವ್ ಅವೆನ್ಯೂ ಕೋರ್ಟ್ ಜಾಮೀನಿಂದ ನಿರಾಳವಾಗಿದ್ದ ಕೇಜ್ರಿವಾಲ್​ಗೆ ದೆಹಲಿ ಹೈಕೋರ್ಟ್ ಶಾಕ್ ಕೊಟ್ಟಿದೆ. ದೆಹಲಿ ಸಿಎಂ ಬಿಡುಗಡೆ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಸುಧೀರ್‌ ಕುಮಾರ್‌ ಜೈನ್‌ ಮತ್ತು...

ಬಹುಭಾಷಾ ನಟ ಶರತ್ ಬಾಬು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲು

ಖ್ಯಾತ ಹಿರಿಯ ನಟ ಶರತ್ ಬಾಬು ರವರ ಆರೋಗ್ಯದಲ್ಲಿ ಏರುಪೇರಾಗಿರುವ ಕಾರಣ ಚೆನೈನ ಖಾಸಗಿ ಆಸ್ರತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತಿದ್ದಾರೆ. ಕನ್ನಡದ ʻಅಮೃತವರ್ಷಿಣಿ' ಸಿನಿಮಾದಲ್ಲಿ  ಶರತ್ ಬಾಬುರವರು ರಮೇಶ್ ಅರವಿಂದ್ ಮತ್ತು ನಟಿ ಸುಹಾಸಿನಿ ಜೊತೆ ನಡಿಸಿದ್ದರು.ಕನ್ನಡ ಮಾತ್ರವಲ್ಲದೆ ತೆಲುಗು ತಮಿಳು ಭಾಷೆಯ ಚಲನಚಿತ್ರದಲ್ಲಿ ನಟಿಸಿದ್ದ ಶರತ್ ಬಾಬು 1973 ರಲ್ಲಿ ತೆರೆ ಕಂಡಂತಹ ತಲುಗಿನ ರಾಮರಾಜ್ಯಂ...

Sourav Ganguly : ಕೊರೊನಾ ಪಾಸಿಟಿವ್ ಕೋಲ್ಕತ್ತಾದಲ್ಲಿ ಆಸ್ಪತ್ರೆಗೆ ದಾಖಲು..!

ಕೋಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ (BCCI President Sourav Ganguly) ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಮವಾರ ರಾತ್ರಿ ಸೌರವ್ ಗಂಗೂಲಿ ಅವರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಅವರ ವರದಿ ಪಾಸಿಟಿವ್ ಬಂದಿದೆ. ಅವರನ್ನು ಕೋಲ್ಕತ್ತಾದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿಂದೆ ಅವರ ಕುಟುಂಬ ಸದಸ್ಯರಿಗೆ ಕೆಲ ತಿಂಗಳ ಹಿಂದೆ ಕೊರೊನಾ ಸೋಂಕು ತಗುಲಿತ್ತು. ಈ...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img