Friday, April 19, 2024

Hospitalized

ಮಹೇಶ್ ಬಾಬು ತಂದೆ ಮತ್ತು ಸೂಪರ್ ಸ್ಟಾರ್ ಕೃಷ್ಣ ಆಸ್ಪತ್ರೆಗೆ ದಾಖಲು..!

ಹೈದರಾಬಾದ್: ಮಹೇಶ್ ಬಾಬು ತಂದೆ ಮತ್ತು ಖ್ಯಾತ ನಟ ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಸೂಪರ್ ಸ್ಟಾರ್ ನವೆಂಬರ್ 13 ರಂದು ಕಾಂಟಿನೆಂಟಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಮತ್ತು ಈಗ ಅವರು ಕ್ಷೇಮವಾಗಿದ್ದಾರೆ ಎಂದು ತಿಳಿಸಿದ್ದಾರೆ. ಯಾವ ಕಾರಣಕ್ಕಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಖಚಿತ ಮಾಹಿತಿ ತಿಳಿದುಬಂದಿಲ್ಲ. ಮಂಡ್ಯಕ್ಕೆ ಇಂದು ಸಿದ್ದರಾಮಯ್ಯ ಆಗಮನ :...

ಬೀಸೋ ದೊಣ್ಣೆಯಿಂದ ಪಾರಾದ ದೋಸ್ತಿ- ಅಹೋರಾತ್ರಿ ಧರಣಿಗೆ ಬಿಜೆಪಿ ನಿರ್ಧಾರ..!

ಬೆಂಗಳೂರು: ಇಂದು ನಿಗದಿಯಾಗಿದ್ದ ಸದನದ ಕಲಾಪದಲ್ಲಿ ಕೊನೆಗೂ ವಿಶ್ವಾಸಮತ ಯಾಚನೆಯಾಗದೇ ಮುಂದೂಡಿಕೆಯಾಗಿದೆ. ಇಂದು ಬೆಳಗ್ಗಿನಿಂದ ಕಾಂಗ್ರೆಸ್-ಜೆಡಿಎಸ್ ಮತ್ತು ಬಿಜೆಪಿ ಹೈಡ್ರಾಮಾಕ್ಕೆ ಸಾಕ್ಷಿಯಾಗಿದ್ದ ವಿಧಾನಸಭಾ ಕಲಾಪ ಮೈತ್ರಿ ಸರ್ಕಾರದ ಅಳಿವು-ಉಳಿವು ನಿರ್ಧರಿಸಲಾಗಲಿಲ್ಲ. ವಿಶ್ವಾಸಮತ ಯಾಚನೆ ಮಾಡಿದ್ರೆ ಮೈತ್ರಿ ಸರ್ಕಾರಕ್ಕೆ ಕಂಟಕ ಕಟ್ಟಿಟ್ಟ ಬುತ್ತಿ ಅಂತ ಅರಿತಿದ್ದ ದೋಸ್ತಿಗಳೂ ಕೊನೆಗೂ ಇಂದಿನ ಸದನವನ್ನು ಮುಂದೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು...

ಬಿಜೆಪಿಗೆ ಸ್ಪಂದಿಸಿದ ರಾಜ್ಯಪಾಲರು- ಇಂದು ವಿಸ್ವಾಸಮತ ಯಾಚನೆ ಪೂರ್ಣಗೊಳಿಸುವಂತೆ ಸೂಚನೆ

ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತು ಸದನದಲ್ಲಿ ಉಂಟಾಗಿರುವ ಗದ್ದಲ ರಾಜ್ಯಪಾಲರ ಬಾಗಿಲು ಬಡಿಸಿತು. ಕಾಂಗ್ರೆಸ್-ಜೆಡಿಎಸ್ ವಿಶ್ವಾಸಮತ ಯಾಚನೆ ಮುಂದೂಡಿಕೆ ಮಾಡಬೇಕೆಂದು ಸ್ಪೀಕರ್ ಗೆ ಮನವಿ ಮಾಡಿದ್ದನ್ನು ವಿರೋಧಿಸಿ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತ್ತು. ಇದಕ್ಕೆ ಸ್ಪಂದಿಸಿರೋ ರಾಜ್ಯಪಾಲರು ಇಂದೇ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಮುಗಿಸಲು ಸೂಚನೆ ನೀಡಿದ್ದಾರೆ. ಅತೃಪ್ತ ಶಾಸಕರು ವಿಪ್ ಉಲ್ಲಂಘನೆ...

ವಿಶ್ವಾಸಮತ ಯಾಚನೆಗೆ ಪಟ್ಟು- ರಾಜ್ಯಪಾಲರ ಮೊರೆಹೋದ ಬಿಜೆಪಿ

ಬೆಂಗಳೂರು: ಅತೃಪ್ತ ಶಾಸಕರ ವಿಪ್ ಉಲ್ಲಂಘನೆ ವಿಚಾರವಾಗಿ ನಿರ್ಧಾರ ಕೈಗೊಳ್ಳುವವರೆಗೂ ವಿಶ್ವಾಸಮತ ಯಾಚನೆ ಪ್ರಸ್ತಾಪ ಮುಂದೂಡಿಕೆ ಮಾಡಿ ಅನ್ನೋ ದೋಸ್ತಿ ಮನವಿಗೆ ಬಿಜೆಪಿ ಸಿಡಿದೆದ್ದಿದೆ. ಇಂದೇ ವಿಶ್ವಾಸಮತ ಯಾಚನೆಯಾಗಬೇಕು ಅಂತ ಪಟ್ಟು ಹಿಡಿದಿರೋ ಬಿಜೆಪಿ, ಇದೀಗ ರಾಜ್ಯಪಾಲರ ಮೊರೆ ಹೋಗಿದೆ. ಇವತ್ತು ವಿಶ್ವಾಸಮತ ಯಾಚನೆಯಲ್ಲಿ ದೋಸ್ತಿಗಳಿಗೆ ಹಿನ್ನಡೆ ಫಿಕ್ಸ್ ಅಂತ ಬೀಗುತ್ತಿದ್ದ ಬಿಜೆಪಿ...

ಕೈ ಶಾಸಕನನ್ನು ಅಪಹರಿಸಿ ಬಿಜೆಪಿ ಆಸ್ಪತ್ರೆಗೆ ಸೇರಿಸಿದೆ- ದೋಸ್ತಿ ಆರೋಪ

ಬೆಂಗಳೂರು: ನಿನ್ನೆ ರಾತ್ರಿ ವರೆಗೂ ಆರೋಗ್ಯವಾಗಿದ್ದ ಕಾಗವಾಡದ ಕಾಂಗ್ರೆಸ್ ಶಾಸಕ ಆರೋಗ್ಯದ ನೆಪವೊಡ್ಡಿ ಮುಂಬೈನಲ್ಲಿ ಪ್ರತ್ಯಕ್ಷವಾದ ಘಟನೆ ಇದೀಗ ಮತ್ತೊಂದು ತಿರುವು ಪಡೆದಿದೆ. ಇದರ ಹಿಂದೆ ಬಿಜೆಪಿ ಕೈವಾಡ ನಡೆಸಿ ಶಾಸಕರನ್ನು ಬಲವಂತದಿಂದ ಕರೆದೊಯ್ದಿದೆ ಅಂತ ದೋಸ್ತಿ ಆರೋಪಿಸಿದ್ದಾರೆ. ಇಂದಿನ ವಿಶ್ವಾಸಮತ ಯಾಚನೆಯಲ್ಲಿ ಸರ್ಕಾರಕ್ಕೆ ಹಿನ್ನಡೆಯುಂಟು ಮಾಡುವ ಉದ್ದೇಶದಿಂದ ಕಾಗವಾಡದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲರನ್ನು...
- Advertisement -spot_img

Latest News

ನಟಿ ಹರ್ಷಿಕಾ ಮತ್ತು ಭುವನ್ ಮೇಲೆ ಹಲ್ಲೆ ಯತ್ನ: ನಾವೇನು ಪಾಕಿಸ್ತಾನದಲ್ಲಿದ್ದೇವಾ..? ಎಂದು ಬೇಸರ..

Movie News: ಬೆಂಗಳೂರಿನಲ್ಲಿ ಸಂಚರಿಸುತ್ತಿದ್ದ ವೇಳೆ ನಟಿ ಹರ್ಷಿಕಾ ಪೂಣಚ್ಛ ಮತ್ತು ನಟ ಭುವನ್ ಮೇಲೆ ದುರುಳರು, ಹಲ್ಲೆಗೆ ಯತ್ನಿಸಿದ್ದಾರೆ. https://youtu.be/0OHtA-imn-I ಫ್ರೇಜರ್ ಟೌನ್‌ನಲ್ಲಿ ಈ ಘಟನೆ ನಡೆದಿದ್ದು,...
- Advertisement -spot_img