Friday, June 12, 2026

#HospitalNegligence

ನೀರಿನ ಟ್ಯಾಂಕ್‌ನಲ್ಲಿ ಶವ ಪತ್ತೆ – ಅದೇ ನೀರು ಕುಡಿದ ವಿದ್ಯಾರ್ಥಿಗಳು!!!

ಉತ್ತರ ಪ್ರದೇಶದ ಡಿಯೋರಿಯಾದ ಮಹರ್ಷಿ ದೇವ್ರಹಾ ಬಾಬಾ ವೈದ್ಯಕೀಯ ಕಾಲೇಜಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಆಸ್ಪತ್ರೆಯ ಐದನೇ ಮಹಡಿಯಲ್ಲಿರುವ ಕಾಂಕ್ರೀಟ್ ನೀರಿನ ಟ್ಯಾಂಕ್‌ನಲ್ಲಿ ಯುವಕನ ಕೊಳೆತ ಶವ ಪತ್ತೆಯಾಗಿದೆ. ಶವವು ಹತ್ತು ದಿನಗಳಷ್ಟು ಹಳೆಯದಾಗಿರಬಹುದೆಂದು ಪೊಲೀಸರು ಅಂದಾಜಿಸಿದ್ದು, ತೀವ್ರ ದುರ್ವಾಸನೆ ಹಾಗೂ ಶವದ ಸ್ಥಿತಿಯಿಂದ ಈ ಶಂಕೆ ವ್ಯಕ್ತವಾಗಿದೆ. ಸೋಮವಾರ ಮಧ್ಯಾಹ್ನ, ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಗಳ...
- Advertisement -spot_img

Latest News

Hubli News: ಶಾಸಕ ಪ್ರಸಾದ ಅಬ್ಬಯ್ಯಗೆ ಸಚಿವ ಸ್ಥಾನಕ್ಕೆ ನೀಡಬೇಕೆಂದು ಒತ್ತಾಯ

Hubli News: ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿ ತಾಲೂಕ ರೈತ ಸಂಘದ...
- Advertisement -spot_img