Sunday, September 8, 2024

hospitals

ಕೊರತೆ ಇರುವಲ್ಲಿ ಸಂಚಾರಿ ಕ್ಲಿನಿಕ್ ; ಬಸವರಾಜ ಬೊಮ್ಮಾಯಿ

https://www.youtube.com/watch?v=dRxn2_8o_IA&t=16s ಬೆಂಗಳೂರು, ಜೂನ್ 06: ಗ್ರಾಮೀಣ ಪ್ರದೇಶಗಳಲ್ಲಿ ಸ್ಥಳದಲ್ಲಿಯೇ ತಪಾಸಣೆ ಹಾಗೂ ಪರಿಹಾರ ನೀಡುವ ವ್ಯವಸ್ಥೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರೋಟರಿ ಬೆಂಗಳೂರು ಹೈಗ್ರೌಂಡ್ಸ್, ಇನ್‍ಫೋಸಿಸ್ ಫೌಂಡೇಶನ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಸಿಎಸ್‍ಆರ್ ಯೋಜನೆ ಒದಗಿಸಿರುವ ಲ್ಯಾಬ್ ಬಿಲ್ಟ್ ಆನ್ ವೀಲ್ಸ್ -...

RTPCR ವರದಿ ನೀಡಲು ತಾಲೂಕು ಆಸ್ಪತ್ರೆ ಮಂಡಳಿ ವಿಳಂಭ…!

www.karnatakatv.net :ಗುಂಡ್ಲುಪೇಟೆ: ಕರೋನಾ ಆರ್ಟಿಪಿಸಿಆರ್ ವರದಿಯನ್ನು ನೀಡಲು ತಾಲೂಕು ಆಸ್ಪತ್ರೆ ಆಡಳಿತ ಮಂಡಳಿ ವಿಳಂಭ ದೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾವಲುಪಡೆ ಸದಸ್ಯರು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು. ನೆರೆರಾಜ್ಯ ಕೇರಳದಲ್ಲಿ ನಿಪಾ ವೈರಸ್ ಸೋಂಕಿಗೆ ಮೊದಲ ಬಲಿಯಾಗಿದೆ, ಇಂತಹ ಸಂಧರ್ಭದಲ್ಲಿ ಎಚ್ಚೆತ್ತುಕೊಳ್ಳಬೇಕಿದ್ದ ತಾಲೂಕು ಆರೋಗ್ಯ ಇಲಾಖೆ ನಿರ್ಲಕ್ಷ್ಯ ತೋರುತ್ತಿದೆ ಎಂದು...

ನಾಳೆ ದೇಶಾದ್ಯಂತ ವೈದ್ಯರ ಮುಷ್ಕರ..! ಆಸ್ಪತ್ರೆ ಕಡೆ ಹೋಗೋರು ಎಚ್ಚರ.!

ನಾಳೆ ಯಾರಾದ್ರೂ ಆಸ್ಪತ್ರೆಗೆ ಹೋಗ್ಬೇಕು ಅಂತಿದ್ರೆ ಹೋಗದಿರುವುದು ವಾಸಿ, ತೀರ ಎಮರ್ಜೆನ್ಸಿ ಅನ್ಸಿದ್ರೆ ಚಿಕಿತ್ಸೆ ಸಿಗುತ್ತೆ. ಅದನ್ನ ಹೊರತುಪಡಿಸಿದ್ರೆ ದೇಶದ ಯಾವುದೇ ಆಸ್ಪತ್ರೆಯಲ್ಲಿ ಬೆಳಗ್ಗೆ 6 ಗಂಟೆಯಿಂದ 24 ಗಂಟೆಗಳ ಕಾಲ ಚಿಕಿತ್ಸೆ ಸಿಗಲ್ಲ.. ಯಾಕಂದ್ರೆ ನಾಳೆ ವೈದ್ಯರು ಪ್ರತಿಭಟನೆ ನಡೆಸಲಿದ್ದಾರೆ. ವೈದ್ಯರು ಪ್ರತಿಭಟನೆ ಮಾಡ್ತಿರೋದು ಯಾಕೆ..? ವೈದ್ಯರ ಮೇಲಿನ ಹಲ್ಲೆಗೈದವರಿಗೆ ಕಠಿಣ ಶಿಕ್ಷೆಯಾಗಬೇಕು, ಈಗಿರುವ ಕಾನೂನನ್ನ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img