Thursday, April 30, 2026

hospitals struggle

ಬೇಸಿಗೆಯಲ್ಲಿ ʼರಕ್ತʼ ಕ್ಕೂ ಬರ! ಜೀವ ಉಳಿಸಲು ಹರಸಾಹಸ.

ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನಜೀವನ ತತ್ತರಿಸಿದೆ. ಇದರ ಪರಿಣಾಮವಾಗಿ ರಕ್ತದಾನ ಶಿಬಿರಗಳಿಗೆ ಆಗಮಿಸುವ ದಾನಿಗಳ ಸಂಖ್ಯೆಯಲ್ಲಿ ಭಾರೀ ಕುಸಿತ ಕಂಡುಬಂದಿದ್ದು, ಹಲವು ರಕ್ತ ನಿಧಿಗಳು ತೀವ್ರ ಕೊರತೆ ಎದುರಿಸುತ್ತಿವೆ. ಹುಬ್ಬಳ್ಳಿಯ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್‌ನಲ್ಲಿ ಸಾಮಾನ್ಯ ದಿನಗಳಲ್ಲಿ ಪ್ರತಿದಿನ 90 ರಿಂದ 100 ಯೂನಿಟ್ ರಕ್ತ...
- Advertisement -spot_img

Latest News

ಮಳೆಯಲ್ಲಿ ಕೊಚ್ಚಿಕೊಂಡು ಹೋದ ಹೆಂಡತಿಯ ಬಂಗಾರ!

ಬುಧವಾರ ಬೆಂಗಳೂರಿನಲ್ಲಿ ಸುರಿದ ಭಾರಿ ಆಲಿಕಲ್ಲು ಸಹಿತ ಬಿರುಗಾಳಿ ಮಳೆಗೆ, ನೆಲಮಂಗಲ ತಾಲೂಕಿನ ಹಕ್ಕಿನಾಳು ಗ್ರಾಮದ ರೈತನೊಬ್ಬನ ಮೂರು ಎಕರೆ ಬಾಳೆ ತೋಟ ಸಂಪೂರ್ಣವಾಗಿ ನೆಲಸಮವಾಗಿದೆ. ಕೃಷ್ಣಪ್ಪ...
- Advertisement -spot_img