Wednesday, July 29, 2026

hospitals struggle

ಬೇಸಿಗೆಯಲ್ಲಿ ʼರಕ್ತʼ ಕ್ಕೂ ಬರ! ಜೀವ ಉಳಿಸಲು ಹರಸಾಹಸ.

ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನಜೀವನ ತತ್ತರಿಸಿದೆ. ಇದರ ಪರಿಣಾಮವಾಗಿ ರಕ್ತದಾನ ಶಿಬಿರಗಳಿಗೆ ಆಗಮಿಸುವ ದಾನಿಗಳ ಸಂಖ್ಯೆಯಲ್ಲಿ ಭಾರೀ ಕುಸಿತ ಕಂಡುಬಂದಿದ್ದು, ಹಲವು ರಕ್ತ ನಿಧಿಗಳು ತೀವ್ರ ಕೊರತೆ ಎದುರಿಸುತ್ತಿವೆ. ಹುಬ್ಬಳ್ಳಿಯ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್‌ನಲ್ಲಿ ಸಾಮಾನ್ಯ ದಿನಗಳಲ್ಲಿ ಪ್ರತಿದಿನ 90 ರಿಂದ 100 ಯೂನಿಟ್ ರಕ್ತ...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img