Sunday, May 17, 2026

hospitel

ಲುಷಿತ ನೀರು ಕುಡಿದು ೬೦ ಜನ ಅಸ್ವಸ್ಥೆ..!

ರಾಯಚೂರು : ಎರಡು ನದಿಗಳು ಇದ್ದು ನಗರಸಭೆ ದಿವ್ಯ ನಿರ್ಲಕ್ಷ ದಿಂದ ರಾಯಚೂರು ನಗರಕ್ಕೆ ಸರಿಯಾದ ರೀತಿ ನೀರು ನೀಡದೆ ಇಂದು ಏಕಾಏಕಿ ಸುಮಾರು 60 ಕ್ಕು ಹೆಚ್ಚು ಜನ ಅಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿನ ಜನ ಅಕ್ಷರಶಃ ಬೆಚ್ಚಿ ಬಿದ್ದಿದ್ದಾರೆ..ಹಲವರಿಗೆ ಮೂತ್ರಪಿಂಡದ ಸಮಸ್ಯೆ ಕೂಡ ಎದುರಾಗಿದ್ದು, ಎಲ್ಲೆಡೆ ಆತಂಕ ಮನೆ ಮಾಡಿದೆ. ರಾಯಚೂರು ನಗರದ ಶಿಲಾತಲಾಬ್,ಮಾವಿನಕೆರೆ,ಸ್ಟೇಶನ್...
- Advertisement -spot_img

Latest News

“ಅಂತರ್ಜಾತಿ ಪ್ರೇಮಕ್ಕೆ ಅಂತಿಮ ಜಯ!”

ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್...
- Advertisement -spot_img