ಬಳ್ಳಾರಿ: ಇಲ್ಲಿನ ವಿಜಯನಗರ ವೈದ್ಯಕೀಯ (Medical) ವಿಜ್ಞಾನ ಸಂಸ್ಥೆಯ (ವಿಮ್ಸ್) 35 ವೈದ್ಯರು, ವಿದ್ಯಾರ್ಥಿಗಳೂ ಸೇರಿದಂತೆ ಬುಧವಾರ ಒಂದೇ ದಿನ ಜಿಲ್ಲೆಯಲ್ಲಿ 66 ಮಂದಿಗೆ ಕೋವಿಡ್ ಸೋಂಕು ತಗುಲಿದ್ದು, ಆತಂಕ ಸೃಷ್ಟಿಯಾಗಿದೆ.
35 ವಿಮ್ಸ್ ವಿದ್ಯಾರ್ಥಿಗಳನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ.
ಹಾಸ್ಟೆಲ್ನಲ್ಲಿದ್ದ ವಿದ್ಯಾರ್ಥಿಗಳ ಪೈಕಿ 21 ಮಂದಿಗೆ ಕೊರೊನಾ ವೈರಸ್ (coron virus) ಸೋಂಕು ತಗುಲಿದ್ದು, ಅವರೆಲ್ಲರನ್ನೂ ಜಿಲ್ಲಾಸ್ಪತ್ರೆಗೆ...
ಯಾದಗಿರಿ: ಜಿಲ್ಲೆಯ ಅಬ್ಬೆ ತುಮಕೂರಿನ ವಿಶ್ವರಾಧ್ಯ ವಿದ್ಯಾವರ್ಧಕ ಹಾಸ್ಟೆಲ್ ನ ಉಪ್ಪಿಟ್ಟಿನಲ್ಲಿ ಹಾವಿ ಮರಿ ಕಾಣಿಸಿಕೊಂಡಿರುವ ಸುದ್ದಿ ಬೆಳಕಿಗೆ ಬಂದಿದೆ . ಯಾದಗಿರಿ ಜಿಲ್ಲೆಯ ವಿಶ್ವಾರಾಧ್ಯ ವಿದ್ಯಾವರ್ಧಕ ಹಾಸ್ಟೆಲ್ ನ ಬೆಳಗ್ಗಿನ ಉಪಹಾರದ ಉಪ್ಪಿಟ್ಟಿನಲ್ಲಿ ಹಾವಿನ ಮರಿ ಕಾಣಿಸಿಕೊಂಡು ಅಲ್ಲಿನ ವಿದ್ಯಾರ್ಥಿಗಳು ಭಯಭೀತಿ ಗೊಂಡಿದ್ದಾರೆ. ಅಲ್ಲಿನ 52 ವಿದ್ಯಾರ್ಥಿಗಳು ಉಪ್ಪಿಟ್ಟನ್ನು ಸೇವಿಸಿ...
ಸಿಲಿಕಾನ್ ವ್ಯಾಲಿ, ಐಟಿಸಿಟಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಈಗ ಜನರ ತಾಳ್ಮೆ ಪರೀಕ್ಷಿಸುವ ಮಟ್ಟಕ್ಕೆ ತಲುಪಿದೆ. ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ರಸ್ತೆಗಳಲ್ಲಿ ಗಂಟೆಗಳ...