Wednesday, July 22, 2026

hostel

Medical ಕಾಲೇಜಿನ 35 ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಕೋವಿಡ್ ದೃಢ

ಬಳ್ಳಾರಿ: ಇಲ್ಲಿನ ವಿಜಯನಗರ ವೈದ್ಯಕೀಯ (Medical) ವಿಜ್ಞಾನ ಸಂಸ್ಥೆಯ (ವಿಮ್ಸ್‌) 35 ವೈದ್ಯರು, ವಿದ್ಯಾರ್ಥಿಗಳೂ ಸೇರಿದಂತೆ ಬುಧವಾರ ಒಂದೇ ದಿನ ಜಿಲ್ಲೆಯಲ್ಲಿ 66 ಮಂದಿಗೆ ಕೋವಿಡ್‌ ಸೋಂಕು ತಗುಲಿದ್ದು, ಆತಂಕ ಸೃಷ್ಟಿಯಾಗಿದೆ. 35 ವಿಮ್ಸ್‌ ವಿದ್ಯಾರ್ಥಿಗಳನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಗಳ ಪೈಕಿ 21 ಮಂದಿಗೆ ಕೊರೊನಾ ವೈರಸ್ (coron virus) ಸೋಂಕು ತಗುಲಿದ್ದು, ಅವರೆಲ್ಲರನ್ನೂ ಜಿಲ್ಲಾಸ್ಪತ್ರೆಗೆ...

ಉಪ್ಪಿಟ್ಟಿನಲ್ಲಿ ಹಾವಿನ ಮರಿ..!

ಯಾದಗಿರಿ: ಜಿಲ್ಲೆಯ ಅಬ್ಬೆ ತುಮಕೂರಿನ ವಿಶ್ವರಾಧ್ಯ ವಿದ್ಯಾವರ್ಧಕ ಹಾಸ್ಟೆಲ್ ನ ಉಪ್ಪಿಟ್ಟಿನಲ್ಲಿ ಹಾವಿ ಮರಿ ಕಾಣಿಸಿಕೊಂಡಿರುವ ಸುದ್ದಿ ಬೆಳಕಿಗೆ ಬಂದಿದೆ . ಯಾದಗಿರಿ ಜಿಲ್ಲೆಯ ವಿಶ್ವಾರಾಧ್ಯ ವಿದ್ಯಾವರ್ಧಕ ಹಾಸ್ಟೆಲ್ ನ ಬೆಳಗ್ಗಿನ ಉಪಹಾರದ ಉಪ್ಪಿಟ್ಟಿನಲ್ಲಿ ಹಾವಿನ ಮರಿ ಕಾಣಿಸಿಕೊಂಡು ಅಲ್ಲಿನ ವಿದ್ಯಾರ್ಥಿಗಳು ಭಯಭೀತಿ ಗೊಂಡಿದ್ದಾರೆ. ಅಲ್ಲಿನ 52 ವಿದ್ಯಾರ್ಥಿಗಳು ಉಪ್ಪಿಟ್ಟನ್ನು ಸೇವಿಸಿ...
- Advertisement -spot_img

Latest News

Spiritual: ಆಷಾಢ ಮಾಸ 2026 : ಪ್ರಾರಂಭ ಮತ್ತು ಅಂತ್ಯ: ಏನು ಮಾಡಬೇಕು? ಏನು ಮಾಡಬಾರದು?

Spiritual: ಆಷಾಢ ಮಾಸಾರಂಭವಾಗಿದೆ. ಈ ಮಾಸದಲ್ಲಿ ಯಾವುದೇ ಶುಭಕಾರ್ಯ ಮಾಡಲಾಗುವುದಿಲ್ಲ. ನವವಿವಾಹಿತರು ಜತೆಗಿರುವಂತಿಲ್ಲ. ಆದರೆ ದೇವರ ಆರಾಧನೆಗೆ ಇದು ಅತ್ಯುತ್ತಮ ಕಾಲ. ಹಾಗಾಗಿ ಆಷಾಢದಲ್ಲಿ ವಿಷ್ಣು,...
- Advertisement -spot_img