Monday, August 17, 2026

hosur airport

ನಮ್ಮ ರಾಜಧಾನಿ.. ತಮಿಳುನಾಡಿಗೆ ಬಿರಿಯಾನಿ

ಕರ್ನಾಟಕ ತಮಿಳುನಾಡು ಶಾಕ್ ಕೊಟ್ಟಿದೆ. ಕರ್ನಾಟಕ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಜಾಗದ ಹುಡುಕಾಟ ನಡೆಸುತ್ತಿರುವ ಬೆನ್ನಲ್ಲೇ ತಮಿಳುನಾಡು ಸರ್ಕಾರ ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಹತ್ತಿರದಲ್ಲಿರುವ ಹೊಸೂರಿನಲ್ಲಿಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಸಿದ್ಧತೆ ನಡೆಸಿದೆ. https://youtu.be/naT4U74Lm5E?si=KEnXE5XmWzsFVgTS ಹೊಸೂರಿನಲ್ಲಿ ಸುಮಾರು 2 ಸಾವಿರ ಎಕರೆ ಜಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವುದಾಗಿ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ವಿಧಾನಸಭೆಯಲ್ಲಿ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img