Monday, August 10, 2026

Hosur MLA Son

ಮತ್ತೆ ಅಡುಗೆ ಸಿಲಿಂಡರ್ ಬೆಲೆ ಏರಿಕೆ…!

www.karnatakatv.net :ಬೆಂಗಳೂರು: ಅಡುಗೆ ಸಿಲಿಂಡರ್ ಬೆಲೆ ಮತ್ತೆ 25 ರೂಪಾಯಿ ಏರಿಕೆಯಾಗಿದೆ. ಕಳೆದ 15 ದಿನಗಳ ಹಿಂದಷ್ಟೇ  ಏರಿಕೆ ಕಂಡಿದ್ದ ಗ್ಯಾಸ್ ಸಿಲಿಂಡರ್ ನ ಬೆಲೆ ಏರಿಕೆ ಜನಸಾಮಾನ್ಯರಿಗೆ ಶಾಕ್ ನೀಡಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ಈಗಾಗಲೇ ತತ್ತರಿಸಿಹೋಗಿದ್ದಾರೆ. ಈ ಮಧ್ಯೆ ಇದೀಗ ರಾಜ್ಯದ ಜನತೆಗೆ ಕೇಂದ್ರ ಅಡುಗೆ ಸಿಲಿಂಡರ್ ಬೆಲೆಯಲ್ಲಿ...

ಸಾರ್ವಜನಿಕ ಗಣೇಶೋತ್ಸವ ಆಗಬೇಕು

www.karnatakatv.net :ಹುಬ್ಬಳ್ಳಿ : ನಾವು ಈ ಬಾರಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದೇವೆ. ಹು-ಧಾ, ಬೆಳಗಾವಿ ಕಲಬುರಗಿ ಯಲ್ಲಿ ನಮ್ಮ ಗೆಲವು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಕ್ಷದಿಂದ ಬಂಡಾಯ ಎದ್ದಿರುವವರ ವಿರುದ್ಧ ಶಿಸ್ತಿನ ಕ್ರಮ ಕೈಗೊಂಡಿದ್ದೇವೆ. ಮುಂದೆಯೂ ಪಕ್ಷ ವಿರೋಧಿ ಕೆಲಸ ಮಾಡುವವರ ಮೇಲೆ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img