Monday, April 14, 2025

Hosuru MLA son

ನೀತಿ ಸಂಹಿತೆ ಉಲ್ಲಂಘಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…!

www.karnatakatv.net :ಹುಬ್ಬಳ್ಳಿ- ಒಂದ್ಕಡೆ ಹುಬ್ಬಳ್ಳಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಮತ್ತೊಂದೆಡೆ ಇವತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿಯ ವಿವಾಹ ನಡೀತಿದ್ದು ಸಮಾರಂಭಕ್ಕೆ ಗಣ್ಯಾತಿಗಣ್ಯರು ಸೇರಿದಂತೆ ಇತರೆ ಜಿಲ್ಲೆಗಳಿಂದ ಜನರು ಆಗಮಿಸ್ತಿದ್ದಾರೆ. ಈ ಮೂಲಕ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗ್ತಿದೆ. ಹೌದು, ಹುಬ್ಬಳ್ಳಿ ನಗರದಲ್ಲಿ ಇವತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿ ವಿವಾಹ...

ನಮ್ಮ ಆರೋಗ್ಯ ಕಾಪಾಡಲು ಸಿರಿಧಾನ್ಯಗಳೆಷ್ಟು ಸಹಕಾರಿ?

www.karnatakatv.net :ಬೆಂಗಳೂರು: ನೀವ್ ಬಿಡಿ ಆಗಿನ್ ಕಾಲದ ಫುಡ್ ತಿಂದೋರು ಅದಕ್ಕೆ ಈಗಲೂ ಇಷ್ಟು ಆರೋಗ್ಯವಾಗಿದ್ದೀರ. ಆದ್ರೆ ನಾವ್ ನೋಡಿ ಎಲ್ಲಾ ಕಲಬರೆಕೆ ಫುಡ್ ತಿಂದು ಈಗಲೇ ಹೀಗಾಗಿದ್ದೀವಿ. ಇನ್ನು ಮುಂದೆ ಹೇಗೋ ಅನ್ನೋದು ಅನ್ನೋದು ಈಗಿನ ಜರೇಷನ್ ನವರ ಮಾತು. ಹೌದು, ನಾವು ತಿಂತಿರೋ ಆಹಾರದಲ್ಲಿ ಸಾರವೇ ಇಲ್ಲ ಅನ್ನೋದು ನಮ್ಗೆಲ್ಲಾ ಗೊತ್ತು....

38 ಕೋಟಿ ವೆಚ್ಚದ ಶಾಲೆಗೆ ಉದ್ಘಾಟನಾ ಭಾಗ್ಯವಿಲ್ಲ

www.karnatakatv.net :ರಾಯಚೂರು :ದೇವರು ವರ ಕೊಟ್ರೂ ಪೂಜಾರಿ ಕೊಡ್ಲಿಲ್ಲ ಅಂತಾರಲ್ಲ ಹಾಗಾಗಿದೆ ಇಲ್ಲೊಂದು ಬಹುಕೋಟಿ ವೆಚ್ಚದ ವಸತಿ ಶಾಲೆಯ ಸ್ಥಿತಿ. ಬಹು ಕೋಟಿ ವೆಚ್ಚದಲ್ಲಿ ಕಟ್ಟಡ ಏನೋ ನಿರ್ಮಾಣವಾಗಿದೆ, ಆದರೆ  ಸಿದ್ಧವಾಗಿ ಒಂದು ವರ್ಷ ಗತಿಸಿದರೂ ಈ ವಸತಿ ಶಾಲೆಗೆ ಉದ್ಘಾಟನಾ ಭಾಗ್ಯ ಒದಗಿ ಬಂದಿಲ್ಲ.‌ ಹೌದು, ರಾಯಚೂರು ಜಿಲ್ಲೆಯ  ಸಿರವಾರ ಪಟ್ಟಣದ ವ್ಯಾಪ್ತಿಯಲ್ಲಿ ಬರುವ...

ಈ ತಿಂಗಳಲ್ಲಿ ಭರ್ಜರಿ ಮಳೆ

www.karnatakatv.net :ಸೆಪ್ಟೆಂಬರ್ ತಿಂಗಳಿನಲ್ಲಿ ದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ ಅಂತ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ ಹಾಗೂ ಆಗಸ್ಟ್‌ ತಿಂಗಳಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಮಳೆಯಾಗಿದ್ದು, ಎರಡು ತಿಂಗಳಿನಲ್ಲಿ ಬಿಟ್ಟು ಬಿಟ್ಟು ಮಳೆಯಾಗಿತ್ತು. ದೀರ್ಘಕಾಲ ಬಿಡುವನ್ನೂ ಪಡೆದುಕೊಂಡಿತ್ತು. ಹೀಗಾಗಿ ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿತ್ತು. ಇದೀಗ ಸೆಪ್ಟೆಂಬರ್‌ ತಿಂಗಳಿನಲ್ಲಿ ಮಳೆ...

ತುಮಕೂರಿನಲ್ಲಿ ಡೆಂಗ್ಯೂ ,ಗುನ್ಯಾ ಆತಂಕ

www.karnatakatv.net :ತುಮಕೂರು : ಕೋವಿಡ್ ಎರಡನೇ ಅಲೆಯಲ್ಲಿ ರಾಜ್ಯದಲ್ಲೇ ಅತಿಹೆಚ್ಚು ಸಾವು ಮತ್ತು ಪಾಸಿಟಿವ್ ಪ್ರಕರಣದಿಂದ ತುಮಕೂರು ಜಿಲ್ಲೆ ಎರಡನೇ ಸ್ಥಾನದಲ್ಲಿ ಇತ್ತು. ಜಿಲ್ಲಾಡಳಿತದ ಬಿಗಿ ಕ್ರಮದಿಂದ ಸ್ವಲ್ಪ ಮಟ್ಟಿಗೆ ತಗ್ಗಿದೆ. ಆದರೆ ಈಗ ಡೆಂಗ್ಯೂ ಮತ್ತು ಚಿಕೂನ್ ಗುನ್ಯಾದಿಂದ  ಜನರಲ್ಲಿ ಆತಂಕ ಮನೆಮಾಡಿದೆ. ಹೌದು, ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದಂತೆ, ಪಾಸಿಟಿವಿಟಿ ರೇಟ್ 50...

ರಾಯಚೂರಲ್ಲಿ ಮತ್ತೋರ್ವ ಸರ್ಕಾರಿ ಸಿಬ್ಬಂದ್ದಿ ನಾಪತ್ತೆ..!

www.karnatakatv.net: ರಾಯಚೂರು :  ನಾಪತ್ತೆಯಾಗಿದ್ದ ರಾಯಚೂರಿನ ಎಸಿ ಕಛೇರಿಯ ಎಫ್ ಡಿ  ಎ ಶವವಾಗಿ ಪತ್ತೆಯಾದ ಬೆನ್ನಲ್ಲೇ ಇದೀಗ ಮತ್ತೋರ್ವ ಸರ್ಕಾರಿ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ನಗರದ ಸ್ಥಳೀಯ ಭೂ ದಾಖಲೆ ಇಲಾಖೆ ಕಚೇರಿಯ ಎರಡನೇ ದರ್ಜೆ ಸಹಾಯಕ ಎಚ್.ಶಿವಪ್ಪ ಕಾಣೆಯಾಗಿರೋದು ತಡವಾಗಿ ಬೆಳಕಿಗೆ ಬಂದಿದೆ. ಆ.26ರಂದು ಕಚೇರಿಗೆ ಹೋಗಿ ಬರುವುದಾಗಿ ತಿಳಿಸಿದ್ದ ಶಿವಪ್ಪ ಈವರೆಗೂ ಪತ್ತೆಯಾಗದ...

ಯುವಕರಿಗೆ ಮತ್ತು ರೈತರಿಗಾಗಿ ಕುರಿ ಸಾಕಾಣಿಕೆ ತರಬೇತಿ

www.karnatakatv.net :ತುಮಕೂರು : ಇತ್ತೀಚೆಗೆ ಯುವ ಸಮುದಾಯ ಕೃಷಿಯತ್ತ ಒಲವು ತೋರಿಸುತ್ತಿರೋ ನಿಟ್ಟಿನಲ್ಲಿ ಯುವಕರಿಗೆ ಪ್ರಯೋಜನವಾಗಲೆಂದು ಪಶುವೈದ್ಯಕೀಯ ಇಲಾಖೆಯ ಸಹಯೋಗದೊಂದಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಕೇಂದ್ರವೂ, ಸುಮಾರು 20ಕ್ಕೂ ಹೆಚ್ಚು ಯುವಕರಿಗೆ ಎರಡು ದಿನಗಳ ಕಾಲ ತರಬೇತಿ ನೀಡಿ ಪ್ರಮಾಣ ಪತ್ರ ವಿತರಿಸಿದ್ರು. ಹೌದು, ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರ, ಪಶುಪಾಲನಾ ಮತ್ತು...

ವಿವಾದಾತ್ಮಕ ಆದೇಶ ಹಿಂಪಡೆದ ಡಿಸಿ…!

www.karnatakatv.net :ಚಾಮರಾಜನಗರ : ಲಸಿಕೆ ಹಾಕಿಸಿಕೊಳ್ಳದಿದ್ರೆ ರೇಷನ್ ಇಲ್ಲ, ಪೆನ್ಷನ್ನೂ ಇಲ್ಲ ಅಂತ ಆದೇಶ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಚಾಮರಾಜನಗರ ಡಿಸಿ ಇದೀಗ ತಮ್ಮ ಆದೇಶ ಹಿಂಪಡೆದಿದ್ದಾರೆ. ಹೌದು, ಜಿಲ್ಲೆಯನ್ನ ಕೊರೋನಾ ಮುಕ್ತವನ್ನಾಗಿ ಮಾಡೋ ಭರದಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಡಾ,ಎಂ.ಆರ್.ರವಿ ನಿನ್ನೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ರು. ಅದರ ಪ್ರಕಾರ ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿದ್ರೆ ಸರ್ಕಾರದ...

ಮಂಡ್ಯದಲ್ಲಿ ಮನೆ ಕಟ್ಟೋದ್ರ ಹಿಂದೆ ಸುಮಕ್ಕನ ಲೆಕ್ಕಾಚಾರವೇನು…?

www.karnatakatv.net : ಕೊನೆಗೂ ಸಂಸದೆ ಸುಮಲತಾ ಜನರಿಗೆ ಕೊಟ್ಟ ಮಾತಿನಂತೆ ಮಂಡ್ಯದಲ್ಲಿ ಸ್ವಂತ ಮನೆ ನಿರ್ಮಾಣ ಮಾಡೋದಕ್ಕೆ ಕೈ ಹಾಕಿದ್ದಾರೆ. ಇವತ್ತು ಇದರ ಗುದ್ದಲಿ ಪೂಜೆ ಕೂಡ ನಡೆಯಿತು. ಆದ್ರೆ ತಮ್ಮ ಪುತ್ರ ಅಭಿಷೇಕ್ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಸುಮಲತಾರ ಈ ನಡೆ ಅನುಸರಿಸಿದ್ರಾ ಅನ್ನೋ ಪ್ರಶ್ನೆ ಮೂಡಿಸುವಂತಿದೆ. ಹೌದು, 2019ರ ಜಿದ್ದಾಜಿದ್ದಿನ ಕಣದ ಲೋಕಸಭಾ...

‘ಪುಕ್ಸಟ್ಟೆ ಲೈಫು’ ಚಿತ್ರದ ಟ್ರೈಲರ್ ಬಿಡುಗಡೆ

www.karnatakatv.net :ಬೆಂಗಳೂರು: ಪುರುಸೊತ್ತೇ ಇಲ್ಲ ಎಂಬ ಟ್ಯಾಗ್ ಲೈನ್ ಇಂದ ‘ಪುಕ್ಸಟ್ಟೆ ಲೈಫು’ ಎಂಬ ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದೆ. ಎ2 ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಟ್ರೈಲರ್ ಬಿಡುಗಡೆಯಾಗಿದ್ದು, ಈ ಚಿತ್ರವನ್ನು ಅರವಿಂದ್ ಕುಪ್ಲೀಕರ್ ನಿರ್ದೇಶಿಸಿದ್ದಾರೆ. ಈಗಾಗಲೇ ಬಿಡುಗಡೆ ಮಾಡಿರುವ ಮೋಷನ್ ಪೋಸ್ಟರ್ ನಲ್ಲಿ ಸಂಚಾರಿ ವಿಜಯ ಅವರು ಬೀಗ ರೀಪೆರಿ ಮಾಡುವ ಪಾತ್ರದಲ್ಲಿ...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img