ಧಾರವಾಡ ನಗರದಲ್ಲಿ ನಡೆದ ಸರ ಕಳ್ಳತನ ಹಾಗೂ ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಧಾರವಾಡ ಶಹರ ಪೊಲೀಸ್ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಆತಂಕ ಮೂಡಿಸಿದ್ದ ಕಳ್ಳತನ ಪ್ರಕರಣಗಳಿಗೆ ಬ್ರೇಕ್ ಹಾಕಲಾಗಿದೆ.
ಬಂಧಿತರನ್ನು ಹುಬ್ಬಳ್ಳಿ ಮೂಲದ ಅಸೀಫ್ ಕಾಶಿಂಸಾಬ ಬೇಗ್ ಮತ್ತು ಅಮ್ಮಿನಭಾವಿ ಗ್ರಾಮದ ಗುರುಪ್ರಸಾದ ಶಿವಾನಂದ...
ಕೋಲಾರದಲ್ಲಿ ಮನೆಗೆ ನುಗ್ಗಿದ ಕಳ್ಳರ ಗುಂಪು ನಗದು ಮತ್ತು ಚಿನ್ನಾಭರಣ ದೋಚಿದ ಬಳಿಕ ಮನೆಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ನಡೆದಿದೆ.
ಕೋಲಾರ ಜಿಲ್ಲೆಯ ಮಲ್ಲಸಂದ್ರದಲ್ಲಿ ಭೀಕರ ಕಳ್ಳತನ ಮಾಡಿ ಬೆಂಕಿ ಹಚ್ಚಿದ್ದಾರೆ. ಮನೆಗೆ ನುಗ್ಗಿದ ಕಳ್ಳರು ನಗದು ಹಣ ಹಾಗೂ ಚಿನ್ನಾಭರಣ ದೋಚಿದ ಬಳಿಕ, ಮನೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಘಟನೆಯು ರಾತ್ರಿ ವೇಳೆಯಲ್ಲಿ...
ಕಲಬುರಗಿ ಜಿಲ್ಲೆಯ ಪೊಲೀಸರು ಭರ್ಜರಿ ಕಳ್ಳರ ಬೇಟೆ ಆಡಿದ್ದಾರೆ. ಕಲಬುರಗಿ ಜಿಲ್ಲೆಯ ಶಹಾಬಾದ್ ಮತ್ತು ಜೇವರ್ಗಿ ಠಾಣೆಗಳ ಪೊಲೀಸರು ಸಂಯುಕ್ತ ಕಾರ್ಯಾಚರಣೆ ನಡೆಸಿ, ನಾಲ್ಕು ಪ್ರತ್ಯೇಕ ಕಳ್ಳತನ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಸಂಬಂಧ ಒಟ್ಟು ಆರು ಆರೋಪಿಗಳನ್ನು ಬಂಧಿಸಲಾಗಿದ್ದು, ಚಿನ್ನಾಭರಣ, ಬೆಳ್ಳಿ ವಸ್ತುಗಳು, ನಗದು ಹಣ ಹಾಗೂ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತರಲ್ಲಿ...