ಮನೆ ಕೆಲಸಗಾರರ ಸಾಮಾಜಿಕ ಭದ್ರತೆ ಮತ್ತು ಸಂಘಟನೆ ಖಾತರಿಪಡಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಹೊಸ ಹೆಜ್ಜೆ ಇಡಲು ಮುಂದಾಗಿದೆ. ಮನೆಗಳಲ್ಲಿ ಕೆಲಸ ಮಾಡುವವರ ಹಿತದೃಷ್ಟಿಯಿಂದ ಗೃಹ ಕಾರ್ಮಿಕರ ಮಸೂದೆ ರೂಪಿಸುವ ಕಾರ್ಯ ಪ್ರಗತಿಯಲ್ಲಿದೆ. ಈ ಮಸೂದೆಯ ಪ್ರಕಾರ, ಉದ್ಯೋಗದಾತರು ಕಾರ್ಮಿಕರ ವೇತನದ ಶೇ. 5ರಷ್ಟು ಕಲ್ಯಾಣ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಇತ್ತೀಚೆಗೆ ಸರ್ಕಾರ ಗಿಗ್ ವರ್ಕರ್ಸ್...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....