Wednesday, March 18, 2026

Houses Submerged

ಭೀಮಾ ನದಿ ಪ್ರವಾಹ ಆರ್ಭಟ – ತತ್ತರಿಸಿದ ಉತ್ತರ ಕರ್ನಾಟಕ

ಪ್ರವಾಹದ ಹೊಡೆತಕ್ಕೆ ಉತ್ತರ ಕರ್ನಾಟಕ ತತ್ತರಿಸಿ ಹೋಗಿದೆ. ಉತ್ತರ ಕರ್ನಾಟಕದಲ್ಲಿ ಭೀಮಾ ನದಿ ಸೇರಿದಂತೆ ಹಲವು ನದಿಗಳು ಭೋರ್ಗರೆಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹಲವಾರು ಗ್ರಾಮಗಳು ಮುಳುಗಡೆಯಾಗಿವೆ. ದೇವಸ್ಥಾನಗಳು ಮತ್ತು ಮನೆಗಳಿಗೂ ಜಲದಿಗ್ಬಂಧನ ಎದುರಾಗಿದೆ. ಕುಡಿಯುವ ನೀರಿಲ್ಲದೇ ಜನ ಪರದಾಡುತ್ತಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಮಂದರವಾಡ ಗ್ರಾಮ ಸಂಪೂರ್ಣವಾಗಿ ಮುಳುಗಡೆಯಾಗಿದೆ. SDRF ಸಿಬ್ಬಂದಿ ಗ್ರಾಮಸ್ಥರನ್ನು ಸುರಕ್ಷಿತ...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img