ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ. ಪಾರಂಪರಿಕ, ಆಧುನಿಕ ಶೈಲಿಗಳ ಸಂಯೋಜನೆಯೊಂದಿಗೆ ನಿರ್ಮಾಣಗೊಂಡಿರುವ ದೇವಳದಲ್ಲಿ ಶಿಲಾ ಶಿಲ್ಪ, ದಾರುಶಿಲ್ಪಗಳ ಸಮನ್ವಯ ವಿಶೇಷವಾಗಿದ್ದು, ಸೌಂದರ್ಯವನ್ನು ಹೆಚ್ಚಿಸಿದೆ. ಗೋಪುರ, ಮಂಟಪಗಳು, ಕಂಬಗಳ ಅಲಂಕಾರ ಕಣ್ಮನಗಳಿಗೆ ಹಬ್ಬದ ಅನುಭವ...
Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...