Sunday, March 1, 2026

Hoysala utsava

ಹೊಯ್ಸಳ ಉತ್ಸವಕ್ಕೆ ಹಾಸನ ಜನರ ಆಗ್ರಹ

ಹಾಸನ ಜಿಲ್ಲೆಯಲ್ಲಿ ಹೊಯ್ಸಳ ಉತ್ಸವದ ಕೂಗು ಜೋರಾಗಿದೆ. ವಿಶ್ವವಿಖ್ಯಾತ ಹಂಪಿ ಉತ್ಸವ , ಚಿತ್ರದುರ್ಗದಲ್ಲಿ ಕರುನಾಡ ಉತ್ಸವ ಸೇರಿದಂತೆ, ಹಲವು ಜಿಲ್ಲೆಗಳಲ್ಲಿ ಉತ್ಸವಗಳು ನಡೀತಿವೆ. ಆದರೆ, ಕಳೆದ 8 ವರ್ಷಗಳಿಂದ ಹೊಯ್ಸಳ ಉತ್ಸವ ಮಾಡದೇ, ಹಾಸನ ಜಿಲ್ಲಾಡಳಿತ, ಸರ್ಕಾರ ಬೇಲೂರಿನಲ್ಲಿ ನಿರ್ಲಕ್ಷ್ಯ ವಹಿಸಿದೆ. ಶಿಲ್ಪಕಲೆಗಳ ತವರೂರು ಬೇಲೂರು, ಹಳೇಬೀಡು ಯುನೆಸ್ಕೋ ಪಟ್ಟಿಗೆ ಸೇರ್ಪಡೆಗೊಂಡ ಸಂಭ್ರಮದಲ್ಲಿಯಾದ್ರೂ, ಹೊಯ್ಸಳ...
- Advertisement -spot_img

Latest News

ರಶ್ಮಿಕಾ-ವಿಜಯ್ ಮದುವೆ ವಿಶೇಷ: ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ತಾರಾ ಜೋಡಿ

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೋಂಡ 7 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದು. ಫೆಬ್ರವರಿ 26ಕ್ಕೆ ಹಸೆಮಣೆ ಏರಿದ್ದಾರೆ. ರಾಜಸ್ಥಾನದಲ್ಲಿ ಈ ಜೋಡಿ...
- Advertisement -spot_img