Saturday, September 19, 2026

Hoysala utsava

ಹೊಯ್ಸಳ ಉತ್ಸವಕ್ಕೆ ಹಾಸನ ಜನರ ಆಗ್ರಹ

ಹಾಸನ ಜಿಲ್ಲೆಯಲ್ಲಿ ಹೊಯ್ಸಳ ಉತ್ಸವದ ಕೂಗು ಜೋರಾಗಿದೆ. ವಿಶ್ವವಿಖ್ಯಾತ ಹಂಪಿ ಉತ್ಸವ , ಚಿತ್ರದುರ್ಗದಲ್ಲಿ ಕರುನಾಡ ಉತ್ಸವ ಸೇರಿದಂತೆ, ಹಲವು ಜಿಲ್ಲೆಗಳಲ್ಲಿ ಉತ್ಸವಗಳು ನಡೀತಿವೆ. ಆದರೆ, ಕಳೆದ 8 ವರ್ಷಗಳಿಂದ ಹೊಯ್ಸಳ ಉತ್ಸವ ಮಾಡದೇ, ಹಾಸನ ಜಿಲ್ಲಾಡಳಿತ, ಸರ್ಕಾರ ಬೇಲೂರಿನಲ್ಲಿ ನಿರ್ಲಕ್ಷ್ಯ ವಹಿಸಿದೆ. ಶಿಲ್ಪಕಲೆಗಳ ತವರೂರು ಬೇಲೂರು, ಹಳೇಬೀಡು ಯುನೆಸ್ಕೋ ಪಟ್ಟಿಗೆ ಸೇರ್ಪಡೆಗೊಂಡ ಸಂಭ್ರಮದಲ್ಲಿಯಾದ್ರೂ, ಹೊಯ್ಸಳ...
- Advertisement -spot_img

Latest News

ಕೋಮು ಪ್ರಚೋದನೆ, ರಕ್ತ ಕಣ್ಣೀರು ಬಿಟ್ಟು ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ!: ಪ್ರಿಯಾಂಕ್ ಖರ್ಗೆ

Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...
- Advertisement -spot_img