Monday, April 14, 2025

#hritikroshan #hrithikroshan #bollywood #kantara

ಗಣಿತ ಶಾಸ್ತ್ರಜ್ಞ ಹಾಗೂ ಸೂಪರ್​ 30 ಆನಂದ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿ

ಭಾರತ ಸರ್ಕಾರವು ನನಗೆ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಿಸಿದೆ, ಈ ಗೌರವಕ್ಕೆ ನನ್ನನ್ನು ಅರ್ಹ ಎಂದು ಪರಿಗಣಿಸಿದ್ದಕ್ಕಾಗಿ ಸರ್ಕಾರಕ್ಕೆ ವಿಶೇಷ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಆನಂದ್ ಕುಮಾರ್​ ಟ್ವಿಟರ್ ಮೂಲಕ ಸಂತೋಷವ್ಯಕ್ತಪಡಿಸಿದ್ದಾರೆ. " ಆನಂದ್​ ಕುಮಾರ್​ ಅವರಿಗೆ ಪದ್ಮಶ್ರೀ ದೊರೆತಿರುವುದಕ್ಕೆ ಬಾಲಿವುಡ್​ ನಟ ಹೃತಿಕ್​ ರೋಷನ್​ ಅಭಿನಂದನೆ ಸಲ್ಲಿಸಿದ್ದಾರೆ. ಆನಂದ್​ ಕುಮಾರ್ ಅವರ ಸಾಧನೆಯನ್ನು ಸಿನಿಮಾವಾಗಿ ತೆರೆ ಮೇಲೆ...

ಕಾಂತರಕ್ಕೆ ಹೃತಿಕ್‌ ರೋಷನ್‌ ಬಹುಪರಾಕ್..!!

ಕಾಂತರಕ್ಕೆ ಹೃತಿಕ್‌ ರೋಷನ್‌ ಬಹುಪರಾಕ್ ಬಾಲಿವುಡ್‌ ನಟ ಹೃತಿಕ್‌ ರೋಷನ್‌ ಕಾಂತಾರ ಸಿನಿಮಾ ಕೊಂಡಾಡಿದ್ದು, ʻಕ್ಲೈಮ್ಯಾಕ್ಸ್‌ ಮೈನವಿರೇಳಿಸುವಂತಿತ್ತುʼ ಎಂದು ತಮ್ಮ ಟ್ವಿಟರ್‌ನಲ್ಲಿ ಹೇಳಿಕೊಂಡಿದ್ದಾರೆ. ಕಾಂತಾರ ನೋಡುತ್ತ ಎಷ್ಟೊಂದು ಕಲಿತೆ. ರಿಷಬ್ ಶೆಟ್ಟಿ ಅವರ ನಿಖರತೆ ಈ ಸಿನಿಮಾವನ್ನು ಅದ್ಭುತವಾಗಿಸಿದೆ. ನಿರ್ದೇಶನ, ನಟನೆ ಮತ್ತು ಕಥೆಗಳೆಲ್ಲ ಉನ್ನತ ಮಟ್ಟದ್ದು. ಕ್ಲೈಮ್ಯಾಕ್ಸ್‌ನಲ್ಲಿ ರಿಷಬ್ ಶೆಟ್ಟಿಯ ಪಾತ್ರ ಮೈನವಿರೇಳಿಸುವಂತಿತ್ತು. ಇಡೀ ತಂಡಕ್ಕೆ ಅಭಿನಂದನೆಗಳು'...

ಕಾಂತಾರಕ್ಕೆ ಹೃತಿಕ್‌ ರೋಷನ್‌ ಬಹುಪರಾಕ್

ಕಾಂತಾರಕ್ಕೆ ಹೃತಿಕ್‌ ರೋಷನ್‌ ಬಹುಪರಾಕ್ ಬಾಲಿವುಡ್‌ ನಟ ಹೃತಿಕ್‌ ರೋಷನ್‌ ಕಾಂತಾರ ಸಿನಿಮಾ ಕೊಂಡಾಡಿದ್ದು, ʻಕ್ಲೈಮ್ಯಾಕ್ಸ್‌ ಮೈನವಿರೇಳಿಸುವಂತಿತ್ತುʼ ಎಂದು ತಮ್ಮ ಟ್ವಿಟರ್‌ನಲ್ಲಿ ಹೇಳಿಕೊಂಡಿದ್ದಾರೆ. ಕಾಂತಾರ ನೋಡುತ್ತ ಎಷ್ಟೊಂದು ಕಲಿತೆ. ರಿಷಬ್ ಶೆಟ್ಟಿ ಅವರ ನಿಖರತೆ ಈ ಸಿನಿಮಾವನ್ನು ಅದ್ಭುತವಾಗಿಸಿದೆ. ನಿರ್ದೇಶನ, ನಟನೆ ಮತ್ತು ಕಥೆಗಳೆಲ್ಲ ಉನ್ನತ ಮಟ್ಟದ್ದು. ಕ್ಲೈಮ್ಯಾಕ್ಸ್‌ನಲ್ಲಿ ರಿಷಬ್ ಶೆಟ್ಟಿಯ ಪಾತ್ರ ಮೈನವಿರೇಳಿಸುವಂತಿತ್ತು. ಇಡೀ ತಂಡಕ್ಕೆ ಅಭಿನಂದನೆಗಳು'...
- Advertisement -spot_img

Latest News

Sandalwood News: ಹಿರಿಯ ಕಲಾವಿದ ಬ್ಯಾಂಕ್ ಜನಾರ್ದನ್ ನಿಧನ

Sandalwood News: ಕನ್ನಡ ಖ್ಯಾತ ಹಾಸ್ಯನಟ ಬ್ಯಾಂಕ್ ಜನಾರ್ಧನ್ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಅಭಿಮಾನಿಗಳು, ಚಿತ್ರರಂಗದ ಗಣ್ಯರು, ಆಪ್ತರು ಕಂಬನಿ ಮಿಡಿದಿದ್ದಾರೆ. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು....
- Advertisement -spot_img