Sunday, April 19, 2026

Huballi Tigers

ನಿಹಾಲ್‌ ಮಿಂಚು, ಕ್ವಾಲಿಫಯರ್‌2ಕ್ಕೆ ಮೈಸೂರು ವಾರಿಯರ್ಸ್‌

https://www.youtube.com/watch?v=PtpeCDE7eJk ಬೆಂಗಳೂರು: ಆರಂಭಿಕ ಆಟಗಾರ ನಿಹಾಲ್‌ ಉಳ್ಳಾಲ್‌ (77*) ಅವರ ಆಕರ್ಷಕ ಬ್ಯಾಟಿಂಗ್‌ ನೆರವಿನಿಂದ ಹುಬ್ಬಳ್ಳಿ ಟೈಗರ್ಸ್‌ ವಿರುದ್ಧ ಎಲಿಮಿನೇಟರ್‌ ಪಂದ್ಯದಲ್ಲಿ 5 ವಿಕೆಟ್‌ ಅಂತರದಲ್ಲಿ ಜಯ ಗಳಿಸಿದ ಮೈಸೂರು ವಾರಿಯರ್ಸ್‌ ತಂಡ ಮಹಾರಾಜ ಟ್ರೋಫಿಯಲ್ಲಿ ಕ್ವಾಲಿಫಯರ್‌2 ತಲುಪಿದೆ. 165 ರನ್‌ಗಳ ಜಯದ ಗುರಿಯನ್ನು ಹೊತ್ತ ಮೈಸೂರು ವಾರಿಯರ್ಸ್‌ ಕೊನೆಯ ಕ್ಷಣದಲ್ಲಿ ಆನಂದ್‌ ದೊಡ್ಡಮನಿ ಅವರ ಬೌಲಿಂಗ್‌...

ಟೈಗರ್ಸ್ ಘರ್ಜನೆಗೆ ಬೆದರಿದ ಸ್ಟ್ರೈಕರ್ಸ್

https://www.youtube.com/watch?v=4YivG7Fxy_I ಬೆಂಗಳೂರು: ಶಿವಕುಮಾರ್ ಹಾಗೂ ಲುವಿನಿತ್ ಸಿಸೋಡಿಯಾ ಅವರುಗಳ ಅರ್ಧ ಶತಕಗಳ ನೆರೆವಿನಿಂದ ಹುಬ್ಬಳ್ಳಿ ಟೈಗರ್ಸ್ ಮಹಾರಾಜ ಟಿ20 ಟ್ರೋಫಿಯಲ್ಲಿ ಶಿವಮೊಗ್ಗ ಸ್ಟ್ರೈಕರ್ಸ್ ವಿರುದ್ಧ 8 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಹುಬ್ಬಳ್ಳಿ ಟೈಗರ್ಸ್  ಫೀಲ್ಡಿಂಗ್ ಆಯ್ದುಕೊಂಡಿತು. ಶಿವಮೊಗ್ಗ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಶರತ್ (36)...

ಕರುಣ್ ನಾಯರ್ ಅಬ್ಬರ: ಹುಬ್ಬಳ್ಳಿ  ಟೈಗರ್ಸ್ ಮಣಿಸಿದ ಮೈಸೂರು ವಾರಿಯರ್ಸ್ 

https://www.youtube.com/watch?v=q8QORF6YZUU ಬೆಂಗಳೂರು:  ಕರುಣ್ ನಾಯರ್ ಅವರ ಸೋಟಕ ಬ್ಯಾಟಿಂಗ್ ನೆರೆವಿನಿಂದ  ಮೈಸೂರು ವಾರಿಯರ್ಸ್ ಹುಬ್ಬಳ್ಳಿ  ಟೈಗರ್ಸ್ ವಿರುದ್ಧ 10 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ಶ್ರೀಕಂಠದತ್ತ ನರಸಿಂಹರಾಜ ವಡೆಯರ್ ಮೈದಾನದಲ್ಲಿ ನಡೆದ ಏಳನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಮೈಸೂರು ವಾರಿಯರ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. https://www.youtube.com/watch?v=9_7MkaQyuQs ಹುಬ್ಬಳ್ಳಿ ಟೈಗರ್ಸ್ ಪರ ಲುವಿನಿತ್ ಸಿಸೋಡಿಯಾ 38,  ಶಿವಕುಮಾರ್ 6, ನವೀನ್...
- Advertisement -spot_img

Latest News

ಮೈಸೂರಿನ ಚೆಲುವಾಂಬದಲ್ಲಿ 1.5 ವರ್ಷಕ್ಕೆ 400ಕ್ಕೂ ಹೆಚ್ಚು ಮಕ್ಕಳ ಸಾವು: ಕಾಂಗ್ರೆಸ್ ವಿರುದ್ಧ ಅಶೋಕ್ ಬೇಸರ

Political News: ಸಿಎಂ ತವರಾಾದ ಮೈಸೂರಿನ ಆಸ್ಪತ್ರೆಯ``ಂದರಲ್ಲಿ ಶಿಶುಗಳ ಸಾವು ಹೆಚ್ಚಾಗಿದೆ. ಚೆಲುವಾಂಬದಲ್ಲಿ 1 ವರೆ ವರ್ಷದಲ್ಲಿ 400ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪುತ್ತಿದ್ದಾರೆಂದು ವರದಿಯಾಗಿದೆ. ಈ ಬಗ್ಗೆ...
- Advertisement -spot_img