www.karnatakatv.net : ಹುಬ್ಬಳ್ಳಿ: ಆ ಪ್ರದೇಶದಲ್ಲಿ ಜನರು ಇಲ್ಲ, ಮನೆಗಳು ಸಹ ಇಲ್ಲ. ಆ ಪ್ರದೇಶದಲ್ಲಿದ್ದ ಜನರು ಮನೆ ತೊರೆದು ದಶಕವೇ ಕಳೆದಿದೆ. ಹೀಗೆ ಜನರು ವಾಸವಿಲ್ಲದಿದ್ದರೂ ಅಲ್ಲಿನ ಮತದಾರರ ಪಟ್ಟಿಯಲ್ಲಿ ಸಾವಿರಾರು ಜನರ ಹೆಸರಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಮತದಾರರ ಪಟ್ಟಿಯಲ್ಲಿ ಇತಂಹ ನಕಲಿ...
ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ...