Monday, September 7, 2026

Hubbali Tigers

ಹುಬ್ಬಳ್ಳಿಯ ಟೈಗರ್ಸ್‌ಗೆ ಹೆದರಿದ ಶಿವಮೊಗ್ಗ ಸ್ಟ್ರೈಕರ್ಸ್‌

  https://www.youtube.com/watch?v=fGH53j-yDag ಮೈಸೂರು:ಮೊಹಮ್ಮದ್‌ ತಾಹ (78*) ಹಾಗೂ ಶ್ರೀನಿವಾಸ್‌ ಶರತ್‌ (41) ಅವರ ಬ್ಯಾಟಿಂಗ್‌ ನೆರವಿನಿಂದ ಶಿವಮೊಗ್ಗ ಸ್ಟ್ರೈಕರ್ಸ್‌ ವಿರುದ್ಧ 6 ವಿಕೆಟ್‌ ಅಂತರದಲ್ಲಿ ಜಯ ಗಳಿಸಿದ ಹುಬ್ಬಳ್ಳಿ ಟೈಗರ್ಸ್‌ ಮಹಾರಾಜ ಟ್ರೋಫಿಯಲ್ಲಿ ಮತ್ತೆ ಜಯದ ಲಯಕ್ಕೆ ತಿರುಗಿದೆ. 134 ರನ್‌ ಜಯದ ಗುರಿ ಹೊತ್ತ ಹುಬ್ಬಳ್ಳಿ ಟೈಗರ್ಸ್‌ ಪರ ಮೊಹಮ್ಮದ ತಹಾ 49 ಎಸೆತಗಳಲ್ಲಿ 11 ಬೌಂಡರಿ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img