Monday, October 6, 2025

#hubball news

11 ವರ್ಷದ ಬಳಿಕ ಭೂಗತ ಆರೋಪಿ ಸಿಕ್ಕಿಬಿದ್ದಿದ್ದೇ ರಣರೋಚಕ!

11 ವರ್ಷಗಳಿಂದ ಭೂಗತವಾಗಿದ್ದ ಆರೋಪಿಯೊಬ್ಬ, ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಹಲ್ಲೆ ಹಾಗೂ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ, ಜಾಮೀನಿನ ಮೇಲೆ ಹೊರಗಡೆ ಬಂದಿದ್ದ. ಕಳೆದ 11 ವರ್ಷಗಳಿಂದ ನ್ಯಾಯಾಲಯಕ್ಕೂ ಹಾಜರಾಗದೇ ಭೂಗತವಾಗಿದ್ದ. ಇದೀಗ ಆರೋಪಿಯನ್ನು ಪತ್ತೆ ಮಾಡುವಲ್ಲಿ, ಹುಬ್ಬಳ್ಳಿ ಗ್ರಾಮೀಣ ಠಾಣೆ ಇನ್ಸ್‌ಪೆಕ್ಟರ್‌ ಮುರಗೇಶ ಚನ್ನಣ್ಣವರ ತಂಡ ಯಶಸ್ವಿಯಾಗಿದೆ. ಆರೋಪಿ ಪ್ರಕಾಶ ಹಂಚಿನಮನಿ, ಹುಬ್ಬಳ್ಳಿ...

ನಮ್ಮಲ್ಲಿ ಭೂಮಿ, ಮೂಲ ಸೌಕರ್ಯವಿದೆ ಏರೋಸ್ಪೇಸ್ ಯೋಜನೆ ಉತ್ತರ ಕರ್ನಾಟಕಕ್ಕೆ ಸ್ಥಳಾಂತರಿಸಿ : ಬಿಜೆಪಿ ಶಾಸಕನಿಂದ ಸಿಎಂಗೆ ಲೆಟರ್

ಬೆಂಗಳೂರು : ಸತತ ಮೂರು ವರ್ಷಗಳ ರೈತರ ಹೋರಾಟದ ಫಲವಾಗಿ ದೇವನಹಳ್ಳಿ ತಾಲೂಕು ವ್ಯಾಪ್ತಿಯ 1777 ಎಕರೆ ಭೂಸ್ವಾಧೀನ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ಖುದ್ದು ಹೋರಾಟಗಾರರೊಂದಿಗೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ ರೈತರ ಹಿತ ಕಾಯಲು ಭೂಸ್ವಾಧೀಕ ಪ್ರಕ್ರಿಯೆಯನ್ನು ಕೈ ಬಿಡುವುದಾಗಿ ಘೋಷಿಸಿದ್ದರು. ಈ ಮೂಲಕ ರೈತರ ಬೇಡಿಕೆಗೆ ಮಣೆ ಹಾಕಿದ್ದರು....

Arvind Bellad : ಹಿಂದೂಗಳ ಹಬ್ಬ ಬಂದಾಗಲೇ ಕಾಂಗ್ರೆಸ್ ಸರ್ಕಾರಕ್ಕೆ ಕಾನೂನು ನೆನಪಾಗುತ್ತೇ: ಶಾಸಕ ಬೆಲ್ಲದ ಕಿಡಿ

ಹುಬ್ಬಳ್ಳಿ: ಕಾಂಗ್ರೆಸ್ ಗೆ ಹಿಂದುಗಳ ಹಬ್ಬ ಆಚರಣೆ ಬಂದರೆ ಕಾನೂನುಗಳು ನೆನಪಾಗುತ್ತವೆ. ಗಣಪತಿ ಹಬ್ಬದ ಪ್ರಸಾದಕ್ಕೆ FSSAI ಅನುಮತಿ ಕಡ್ಡಾಯ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಕಿಡಿ ಕಾರಿದರು. https://youtu.be/37-y-anFr1I?si=hVpdclMGa3bTrftZ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಸ್ಲಿಂ ಹಬ್ಬ ಹರಿದನಗಳ ಸಂದರ್ಭದಲ್ಲಿ ಇಂತಹ ಕಾನೂನು ಸರ್ಕಾರಕ್ಕೆ ನೆನಪಿಗೆ ಇರುವುದಿಲ್ಲ. ಹಿಂದೂಗಳ ಹಬ್ಬ...

Hubballi : ಪತ್ರಿಕಾ ವಿತರಕರ ದಿನಾಚರಣೆ: ವಿ.ಎಸ್.ವಿ ಪ್ರಸಾದ, ಆನಂದ ಸಂಕೇಶ್ವರ, ಶಾಸಕ ಟೆಂಗಿನಕಾಯಿ ಚಾಲನೆ..!

ಹುಬ್ಬಳ್ಳಿ: ಪತ್ರಿಕೋದ್ಯಮ ವಿಭಾಗದಲ್ಲಿಯೇ ಪತ್ರಿಕಾ ವಿತರಕರ ಕಾರ್ಯ ನಿಜಕ್ಕೂ ಶ್ಲಾಘನೀಯ. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪತ್ರಿಕಾ ವಿತರಕರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿದ್ದು, ದಿನಾಚರಣೆಗೆ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ಮಾಲೀಕರಾದ ವಿ.ಎಸ್.ವಿ ಪ್ರಸಾದ, ವಿ.ಆರ್.ಎಲ್ ಮುಖ್ಯಸ್ಥರಾದ ಆನಂದ ಸಂಕೇಶ್ವರ ಹಾಗೂ ಶಾಸಕ ಮಹೇಶ ಟೆಂಗಿನಕಾಯಿ ವಿದ್ಯುಕ್ತವಾಗಿ ಚಾಲನೆ ನೀಡಿದರು. https://youtu.be/gbNqbMd7BF4?si=w08nfZDGUj35tUd6 ನಿತ್ಯ ನಸುಕಿನಲ್ಲೇ ಎದ್ದು,...

Moharam : ಹುಬ್ಬಳ್ಳಿಯ ಬಿಡನಾಳ ಗ್ರಾಮದಲ್ಲಿ ಭಾವೈಕ್ಯತೆಯ ಮೊಹರಂ: ಸೌಹಾರ್ದತೆಗೆ ಸಾಕ್ಷಿಯಾದ ಹಬ್ಬ..!

ಹುಬ್ಬಳ್ಳಿ: ಮೊಹರಮ್ ಹಬ್ಬ ಅಂದರೆ ಅದು ಕೇವಲ ಇಸ್ಲಾಂ ಧರ್ಮದವರು ಮಾತ್ರ ಆಚರಣೆ ಮಾಡುವ ಹಬ್ಬವಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ ಸೌಹಾರ್ದತೆಯನ್ನು ಗಟ್ಟಿಗೊಳಿಸುವ ಹಬ್ಬ ಎಂದೇ ಮೊಹರಮ್ ಹಬ್ಬ ಖ್ಯಾತಿ ಪಡೆದಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ತಾಲೂಕಿನ ಬಿಡನಾಳ ಗ್ರಾಮದಲ್ಲಿ ವಿನೂತನ ಹಾಗೂ ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡುವ ಮೂಲಕ ಭಾವೈಕ್ಯತೆಗೆ ಸಾಕ್ಷಿಯಾಗಿದ್ದಾರೆ.  ಹುಬ್ಬಳ್ಳಿಯ ಕೂಗಳತೆಯ...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img