Friday, July 24, 2026

Hubballi case

ರಾಜ್ಯ ಸರ್ಕಾರ ಹಿಂದೂ ಸಮಾಜವನ್ನು ಟಾರ್ಗೆಟ್ ಮಾಡ್ತಿದೆ- ಎಸ್‌ಎಸ್‌ಕೆ ಸಮಾಜದ ಮುಖಂಡ ಕಾಟವೆ

Hubballi News: ಹುಬ್ಬಳ್ಳಿ: ರಾಮ ಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಬಂಧನ ಹಿನ್ನೆಲೆಯಲ್ಲಿ, ಏಕಾಏಕಿ ಹುಬ್ಬಳ್ಳಿಯಲ್ಲಿ ಎಸ್‌.ಎಸ್.ಕೆ ಸಮಾಜದಿಂದ ಮಾಧ್ಯಮಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಸರ್ಕಾರ ಹಿಂದೂ ಸಮಾಜವನ್ನ ಟಾರ್ಗೆಟ್ ಮಾಡುತ್ತಿದೆ. ರಾಮಜನ್ಮ ಭೂಮಿ ಹೋರಾಟಗಾರನ ಬಂಧನ ಖಂಡನೀಯ. ಎಸ್.ಎಸ್.ಕೆ. ಸಮಾಜದ ಹಿಂದೂ ಕಾರ್ಯಕರ್ತರನ್ನ ಪೊಲೀಸರು ಟಾರ್ಗೆಟ್ ಮಾಡಿದ್ದಾರೆಂದು ಎಸ್.ಎಸ್.ಕೆ ಸಮಾಜದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img