Monday, September 7, 2026

Hubballi case

ರಾಜ್ಯ ಸರ್ಕಾರ ಹಿಂದೂ ಸಮಾಜವನ್ನು ಟಾರ್ಗೆಟ್ ಮಾಡ್ತಿದೆ- ಎಸ್‌ಎಸ್‌ಕೆ ಸಮಾಜದ ಮುಖಂಡ ಕಾಟವೆ

Hubballi News: ಹುಬ್ಬಳ್ಳಿ: ರಾಮ ಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಬಂಧನ ಹಿನ್ನೆಲೆಯಲ್ಲಿ, ಏಕಾಏಕಿ ಹುಬ್ಬಳ್ಳಿಯಲ್ಲಿ ಎಸ್‌.ಎಸ್.ಕೆ ಸಮಾಜದಿಂದ ಮಾಧ್ಯಮಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಸರ್ಕಾರ ಹಿಂದೂ ಸಮಾಜವನ್ನ ಟಾರ್ಗೆಟ್ ಮಾಡುತ್ತಿದೆ. ರಾಮಜನ್ಮ ಭೂಮಿ ಹೋರಾಟಗಾರನ ಬಂಧನ ಖಂಡನೀಯ. ಎಸ್.ಎಸ್.ಕೆ. ಸಮಾಜದ ಹಿಂದೂ ಕಾರ್ಯಕರ್ತರನ್ನ ಪೊಲೀಸರು ಟಾರ್ಗೆಟ್ ಮಾಡಿದ್ದಾರೆಂದು ಎಸ್.ಎಸ್.ಕೆ ಸಮಾಜದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img